ರಮ್ಯಾ – ರಾಜ್. ಬಿ.ಶೆಟ್ಟಿ ಕಾಂಬಿನೇಷನ್‌ ನಲ್ಲಿ ಬರುತ್ತಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’

ನಟಿಯಾಗಿ ರಮ್ಯಾ ಕಂಬ್ಯಾಕ್‌ ಮಾಡುತ್ತಿರುವ ಚಿತ್ರ

Team Udayavani, Oct 5, 2022, 11:27 AM IST

tdy-1

ಬೆಂಗಳೂರು: ಮೋಹಕ ತಾರೆ ರಮ್ಯಾ ಅವರ ಆ್ಯಪಲ್ ಬಾಕ್ಸ್ ಪ್ರೊಡಕ್ಷನ್ ನ ಮೊದಲ ಸಿನಿಮಾದ ಟೈಟಲ್ ವಿಜಯದಶಮಿ ಹಬ್ಬದಂದು (ಅ.5 ರಂದು) ರಿವೀಲ್ ಆಗಿದೆ.

ಗಣೇಶ ಹಬ್ಬದಂದು ರಮ್ಯಾ ಅವರು ತಮ್ಮ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಪ್ರೊಡಕ್ಷನ್ ಆರಂಭಿಸಿದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದರು. ಆ್ಯಪಲ್ ಬಾಕ್ಸ್ ನಲ್ಲಿ ಎರಡು ಚಿತ್ರ ಶೀಘ್ರದಲ್ಲಿ ನಿರ್ಮಾಣ ‌ಮಾಡಲಿದ್ದೇವೆ ಎಂದು ಹೇಳಿದ್ದರು. ಈಗ ಮೊದಲ ಚಿತ್ರದ ಟೈಟಲ್ ರಿವೀಲ್ ಮಾಡಿದ್ದಾರೆ.

ಈ ಹಿಂದೆ ರಮ್ಯಾ ಅವರು ನಟ- ನಿರ್ದೇಶಕ ರಾಜ್‌.ಬಿ‌.ಶೆಟ್ಟಿ ಅವರೊಂದಿಗೆ ರಮ್ಯಾ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯೊಂದು ಹಬ್ಬಿತ್ತು. ಈ ಸುದ್ದಿ ಈಗ ಅಧಿಕೃತವಾಗಿದೆ. ರಮ್ಯಾ ಅವರ ಆ್ಯಪಲ್ ಬಾಕ್ಸ್ ಪ್ರೊಡಕ್ಷನ್ ತನ್ನ ಮೊದಲ ಸಿನಿಮಾವನ್ನು ರಾಜ್.ಬಿ.ಶೆಟ್ಟಿ ಅವರೊಂದಿಗೆ ಮಾಡಲಿದೆ.

ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್ ಇಡಲಾಗಿದ್ದು, ವಿಶೇಷವೆಂದರೆ ಈ ಸಿನಿಮಾದಲ್ಲಿ ರಾಜ್. ಬಿ.ಶೆಟ್ಟಿ ಹಾಗೂ ರಮ್ಯಾ ಅವರು‌ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಜ್‌.ಬಿ.ಶೆಟ್ಟಿ ಅವರು ʼಗುರುಡ ಗಮನ ವೃಷಭ ವಾಹನʼಕ್ಕೆ ಮ್ಯೂಸಿಕ್‌ ನೀಡಿದ್ದ ಮಿಧುನ್‌ ಮುಕುಂದನ್‌ ಈ ಚಿತತ್ರಕ್ಕೆ ಮ್ಯೂಸಿಕ್‌ ನೀಡಲಿದ್ದು, ಇದರೊಂದಿಗೆ  ʼಗುರುಡ ಗಮನ ವೃಷಭ ವಾಹನʼಕ್ಕೆ ಛಾಯಗ್ರಾಹನ ಮಾಡಿದ್ದ ಪ್ರವೀಣ್‌ ಶ್ರೀಯಾನ್‌ ಈ ಚಿತ್ರಕ್ಕೆ ಡಿಓಪಿ ಆಗಿ ವರ್ಕ್‌ ಮಾಡಲಿದ್ದಾರೆ.

ರಮ್ಯಾ ಅವರು ಬಹು ಸಮಯದ ಬಳಿಕ ಬಣ್ಣದ ಲೋಕಕ್ಕೆ ನಟಿಯಾಗಿ ಕಂಬ್ಯಾಕ್‌ ಮಾಡಲಿದ್ದಾರೆ. ʼಗುರುಡ ಗಮನ ವೃಷಭ ವಾಹನʼದ ಬಳಿಕ ರಾಜ್.‌ಬಿ.ಶೆಟ್ಟಿ ಅವರ ನಿರ್ದೇಶನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು.

ಪೋಸ್ಟರ್‌ ನೋಡಿದರೆ ಮೇಲ್ನೋಟಕ್ಕೆ ಇದೊಂದು ಲವ್‌ ಸ್ಟೋರಿವುಳ್ಳ ಕಥೆಯ ಹಾಗೆ ಕಾಣುತ್ತದೆ.

 

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.