ಟಗರು ವಿಜಯೋತ್ಸವ


Team Udayavani, Mar 22, 2018, 11:22 AM IST

Tagaru-(1).jpg

ಶಿವರಾಜಕುಮಾರ್‌ ಅಭಿನಯದ “ಟಗರು’ ಚಿತ್ರವು ಬಿಡುಗಡೆಯಾಗಿ 25 ದಿನಗಳನ್ನು ಯಶಸ್ವಿಯಾಗಿ ಮುಗಿಸಿದೆ. ಈ ಸಂತೋಷದಲ್ಲಿ ಚಿತ್ರತಂಡವು ವಿಜಯೋತ್ಸವವನ್ನು ಆಚರಿಸುತ್ತಿದೆ. ಯುಗಾದಿ ಹಬ್ಬದಿಂದ ಈ ವಿಜಯೋತ್ಸವ ಯಾತ್ರೆಯು ಶುರುವಾಗಿದ್ದು, ಅಲ್ಲಿಂದ ಪ್ರತಿದಿನ ಚಿತ್ರತಂಡದವರು ಬೇರೆಬೇರೆ ಊರುಳಿಗೆ ಹೋಗಿ, ಈ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬರುತ್ತಿದ್ದಾರೆ. ಮೊನ್ನೆ ಸೋಮವಾರ ಶಿವರಾಜಕುಮಾರ್‌ ಮತ್ತು ಧನಂಜಯ್‌ ಅವರು ಶಿವಮೊಗ್ಗದಲ್ಲಿ ನಡೆದ ಚಿತ್ರದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಬಂದಿದ್ದಾರೆ.

“ಟಗರು’ ಚಿತ್ರದ ಇನ್ನೊಂದು ವಿಶೇಷವೆಂದರೆ, “ಟಗರು ಬಂತು ಟಗರು …’ ಲಿರಿಕಲ್‌ ಹಾಡು ಯೂಟ್ಯೂಬ್‌ನಲ್ಲಿ ದೊಡ್ಡ ದಾಖಲೆ ಮಾಡಿದೆ. ಡಿಸೆಂಬರ್‌ 22ರಂದು ಈ ಹಾಡನ್ನು ಅಪ್‌ಲೋಡ್‌ ಮಾಡಲಾಗಿತ್ತು. ಈ ಹಾಡು ಇದೀಗ 1 ಕೋಟಿ 20 ಲಕ್ಷ ಹಿಟ್ಸ್‌ಗಳನ್ನು ಕಂಡಿದೆ. ಕನ್ನಡದ ಹಾಡುಗಳು ಯೂಟ್ಯೂಬ್‌ನಲ್ಲಿ ಕೋಟಿ ಹಿಟ್ಸ್‌ ಕಂಡಿದ್ದು ಹೊಸದೇನಲ್ಲ. ಆದರೆ, ಮೂರು ತಿಂಗಳ ಅಂತರದಲ್ಲಿ 1.20 ಕೋಟಿ ಹಿಟ್ಸ್‌ ಪಡೆದಿದ್ದು ಹೊಸ ದಾಖಲೆ ಎಂದು ಹೇಳಲಾಗುತ್ತಿದೆ.

ಅಂಥದ್ದೊಂದು ದಾಖಲೆಯನ್ನು “ಟಗರು ಬಂತು ಟಗರು’ ಹಾಡು ಸದ್ದಿಲ್ಲದೆ ಮಾಡಿ ಮುಗಿಸಿದೆ. “ಟಗರು’ ಚಿತ್ರದಲ್ಲಿ ಶಿವರಾಜಕುಮಾರ್‌ ಎದುರು ಭಾವನಾ ಮೆನನ್‌ ಮತ್ತು ಮಾನ್ವಿತಾ ಹರೀಶ್‌ ನಾಯಕಿಯರಾಗಿ ನಟಿಸಿದ್ದು, ಧನಂಜಯ್‌, ಸುಧಿ ಮತ್ತು ವಸಿಷ್ಠ ನೆಗೆಟಿವ್‌ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಕಥೆ ಬರೆದು ನಿರ್ದೇಶಿಸಿರುವುದು “ದುನಿಯಾ’ ಸೂರಿ. ಇನ್ನು ಕನಕಪುರ ಶ್ರೀನಿವಾಸ್‌ ಈ ಚಿತ್ರದ ನಿರ್ಮಾಪಕರು. ಚರಣ್‌ರಾಜ್‌ ಸಂಗೀತ ಮತ್ತು ಮಹೇಂದ್ರ ಸಿಂಹ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.