ಆಡಿಯೋ ಹೊರಬಂದ ಖುಷಿಯಲ್ಲಿ ‘ಟಕ್ಕರ್‌’


Team Udayavani, Apr 14, 2022, 3:39 PM IST

ಆಡಿಯೋ ಹೊರಬಂದ ಖುಷಿಯಲ್ಲಿ ‘ಟಕ್ಕರ್‌’

ಕನ್ನಡತಿ ಖ್ಯಾತಿಯ ರಂಜನಿ ರಾಘವನ್‌ ಮತ್ತು ಮನೋಜ್‌ ಕುಮಾರ್‌ ನಟನೆಯ ಟಕ್ಕರ್‌ ಚಿತ್ರ ಮೇ 6ರಂದು ಬರಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಮಣಿಕಾಂತ್‌ ಕದ್ರಿ ಸಂಗೀತ ನೀಡಿರುವ ‘ಟಕ್ಕರ್‌’ ಚಿತ್ರದ ಹಾಡುಗಳನ್ನು ಎಟು ಮ್ಯೂಸಿಕ್‌ ಸಂಸ್ಥೆ ಅತ್ಯುತ್ತಮ ಬೆಲೆ ನೀಡಿ ಖರೀದಿಸಿದೆ.

ವಿಜಯ ಪ್ರಕಾಶ್‌- ಅನುರಾಧಾ ಭಟ್‌, ಸಂಜಿತ್‌ ಹೆಗ್ಡೆ, ಶಶಾಂಕ್‌ ಶೇಷಗಿರಿ ಹಾಡಿರುವ ಹಾಡುಗಳು ಎಟು ಮ್ಯೂಸಿಕ್‌ ಮೂಲಕ ಲೋಕಾರ್ಪಣೆಗೊಳ್ಳಲಿದೆ. ಇದರ ಜೊತೆಗೆ ಟ್ರೇಲರ್‌ ಕೂಡಾ ಇದೇ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ನಾಗೇಶ್‌ ಕೋಗಿಲು ತಿಳಿಸಿದ್ದಾರೆ. ಎಸ್‌.ಎಲ್.ಎನ್‌ ಕ್ರಿಯೇಶನ್ಸ್ ಸಂಸ್ಥೆಯ ಅಡಿಯಲ್ಲಿ ನಾಗೇಶ ಕೋಗಿಲು ಅವರು ಈ ಚಿತ್ರ ವನ್ನು ನಿರ್ಮಿಸಿದ್ದಾರೆ.

ಪ್ರಸ್ತುತ ಜಗತ್ತನ್ನು ನಲುಗಿಸುತ್ತಿರುವ, ಹೆಣ್ಣುಮಕ್ಕಳ ಮಾನ, ಪ್ರಾಣಕ್ಕೆ ಮಾರಕವಾಗಿರುವ ಕಥಾವಸ್ತು ನಮ್ಮ ಚಿತ್ರದಲ್ಲಿದೆ. ತಂತ್ರಜ್ಞಾನ ಹೇಗೆ ಜನರ ನೆಮ್ಮದಿ ಕೆಡಿಸುತ್ತಿದೆ ಮತ್ತು ಅದರಿಂದ ಹೇಗೆ ಎಚ್ಚರವಹಿಸಬೇಕು ಅನ್ನೋದನ್ನು ವಿವರವಾಗಿ ಹೇಳಿದ್ದೇವೆ. ಮನೆಮಂದಿಯೆಲ್ಲಾ ಬಂದು ನೋಡಲೇ ಬೇಕಿರುವ ಚಿತ್ರ “ಟಕ್ಕರ್‌’ ವಿ. ರಘು ಶಾಸ್ತಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ ಎಂಬುದು ನಿರ್ಮಾಪಕ ನಾಗೇಶ ಕೋಗಿಲು ಮಾತು.

ಇಡೀ ಜಗತ್ತನ್ನು ನಲುಗುವಂತೆ ಮಾಡಿ ರುವ, ಹೆಣ್ಣು ಮಕ್ಕಳನ್ನು ಮಾನ ಸಿ ಕವಾಗಿ ಹಿಂಡುತ್ತಿರುವ ಸೈಬರ್‌ ಕ್ರೈಂ ಸುತ್ತ ಹೆಣೆದಿರುವ ಕತೆಯನ್ನು ಹಿಡಿದಿಟ್ಟಿರುವ ಚಿತ್ರ “ಟಕ್ಕರ್‌’. ಭಜರಂಗಿ ಖ್ಯಾತಿಯ ಸೌರವ್‌ ಲೋಕಿ ಖಳನಾಯಕನಾಗಿ ಅಬ್ಬರಿಸಿದ್ದಾರೆ.

ಇದನ್ನೂ ಓದಿ:ಕೆಜಿಎಫ್ 2 ವಿಮರ್ಶೆ: ವಿಲನ್ ಗಳ ಬಿರುಗಾಳಿ ಎದುರು ನಿಂತ ರಾಕಿ ಸುಲ್ತಾನನೆಂಬ ಚಂಡಮಾರುತ

ವಿಕ್ರಾಂತ್‌ ರೋಣ ಖ್ಯಾತಿಯ ವಿಲಿಯಮ್ಸ್ ಡೇವಿಡ್‌ ಟಕ್ಕರ್‌ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಪುಟ್ಟಗೌರಿಯಾಗಿ ಎಂಟ್ರಿ ಕೊಟ್ಟು ಸದ್ಯ ಕನ್ನಡತಿಯಾಗಿ ಮನೆಮಾತಾಗಿರುವ ರಂಜನಿ ರಾಘವನ್‌ ಮನೋಜ್‌ ಕುಮಾರ್‌ ಜೋಡಿಯಾಗಿ ನಟಿಸಿದ್ದಾರೆ. ಸಾಧು ಕೋಕಿಲಾ, ಅಶ್ವಿ‌ನ್‌ ಹಾಸನ್‌, ಆದಿ, ಕಾಮಿಡಿ ಕಿಲಾಡಿ ನಯನಾ, ಕುರಿ ಸುನಿಲ್‌, ಜೈಜಗದೀಶ್‌, ಈಟಿವಿ ಶ್ರೀಧರ್‌, ಹಿರಿಯ ನಟಿ ಸುಮಿತ್ರಾ ಸೇರಿದಂತೆ ಇನ್ನೂ ಅನೇಕ ಕಲಾವಿದರು ಟಕ್ಕರ್‌ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.