ಸೂರಿ ಪಾಪ್‌ಕಾರ್ನ್ ಮತ್ತು ರಗಡ್‌ಟೀಸರ್‌


Team Udayavani, Jan 8, 2020, 10:19 AM IST

cinema-tdy-2

ಸೂರಿ ನಿರ್ದೇಶನದ “ಪಾಪ್‌ಕಾರ್ನ್ ಮಂಕಿ ಟೈಗರ್‌’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಟೀಸರ್‌ ನೋಡಿದವರಿಗೆ ಇಡೀ ಚಿತ್ರದಲ್ಲಿ ಸೂರಿ ಸ್ಟೈಲ್‌ ಎದ್ದು ಕಾಣುತ್ತದೆ. ಅದರಲ್ಲೂ ಟೀಸರ್‌ ಸಿಕ್ಕಾಪಟ್ಟೆ ರಗಡ್‌ ಆಗಿದ್ದು, ಸೂರಿ ಸಿನಿಮಾಗಳನ್ನು ಇಷ್ಟಪಡುವವರಿಗೆ ಇದು ಹೇಳಿಮಾಡಿಸಿದ ಸಿನಿಮಾವಾಗಲಿದೆ ಎಂಬ ಮಾತು ಈಗಾಗಲೇ ಕೇಳಿಬರುತ್ತಿದೆ. ಸದ್ಯ ಟ್ರೆಂಡಿಂಗ್‌ನಲ್ಲೂ “ಪಾಪ್‌ ಕಾರ್ನ್ ಮಂಕಿ ಟೈಗರ್‌’ ಸದ್ದು ಮಾಡುತ್ತಿದೆ.

ಹೊಸ ಗೆಟಪ್‌ನಲ್ಲಿ ಧನಂಜಯ್‌ ಕಾಣಿಸಿಕೊಂಡಿದ್ದು, ಅವರ ಪಾತ್ರದ ಬಗ್ಗೆ ಅಭಿಮಾನಿಗಳ ಕುತೂಹಲ ಹೆಚ್ಚುವಂತಿದೆ. ಟೀಸರ್‌ ಹಾಗೂ ರಗಡ್‌ ಮೇಕಿಂಗ್‌ ಬಗ್ಗೆ ಮಾತನಾಡುವ ಸೂರಿ, ಚಿತ್ರದ ಸಬೆjಕ್ಟ್ ಹಾಗಿದೆ. ಅದಕ್ಕೆ ತಕ್ಕಂತೆ ಮೇಕಿಂಗ್‌ ಮಾಡಿದ್ದೇವೆ. ಒಬ್ಬ ವ್ಯಕ್ತಿಯೊಳಗಿನ ಪ್ರೀತಿ-ಪ್ರೇಮ, ಭಯ, ಅಸಹನೆ, ಆಕ್ರೋಶ, ಆನಂದ, ಎಲ್ಲವನ್ನೂ ಇದರಲ್ಲಿ ಕಟ್ಟಿಕೊಡಬೇಕಾಗಿತ್ತು. ಹಾಗಾಗಿ ಅದೆಲ್ಲದರ ಝಲಕ್‌ ಅನ್ನು ಟೀಸರ್‌ನಲ್ಲಿ ನೋಡಬಹುದು. ಸಿನಿಮಾದಲ್ಲಿ ಅದೆಲ್ಲದಕ್ಕೂ ಉತ್ತರ ಸಿಗುತ್ತದೆ. ಪ್ರತಿ ದೃಶ್ಯ, ಸನ್ನಿವೇಶಗಳು ಕಾಡುತ್ತ ಸಾಗುತ್ತದೆ’ ಎನ್ನುತ್ತಾರೆ.

ಈಗಾಗಲೇ ರಿಲೀಸ್‌ ಅಗಿರುವ ಪೋಸ್ಟರ್‌, ಫ‌ಸ್ಟ್‌ಲುಕ್‌ ಎಲ್ಲದಕ್ಕೂ ಬಿಗ್‌ ರೆಸ್ಪಾನ್ಸ್‌ ಸಿಗುತ್ತಿದೆ. ಈ ಖುಷಿ ಸೂರಿಗಿದೆ. “ಇತ್ತೀಚೆಗಷ್ಟೇ ಪಬ್ಲಿಸಿಟಿಯ ಭಾಗವಾಗಿ ಟೀಸರ್‌ ಕೂಡ ರಿಲೀಸ್‌ ಮಾಡಿದ್ದೇವೆ. ಅದಕ್ಕೂ ಒಳ್ಳೆಯ ರೆಸ್ಪಾನ್ಸ್‌ ಸಿಗ್ತಿದೆ. ಈಗ ಸಿಗುತ್ತಿರುವ ರೆಸ್ಪಾನ್ಸ್‌ ಮತ್ತಷ್ಟು ಶಕ್ತಿ ಕೊಡುತ್ತಿದೆ. ಅದರಿಂದ ಮತ್ತೆ ಹೊಸದೇನಾದ್ರೂ ಮಾಡುತ್ತೇನೆ’ ಎನ್ನುತ್ತಾರೆ. ಈ ಚಿತ್ರವನ್ನು ಸುಧೀರ್‌ ಕೆ.ಎಂ ನಿರ್ಮಿಸಿದ್ದಾರೆ. ಜನವರಿ ಕೊನೆಗೆ ಅಥವಾ ಫೆಬ್ರವರಿಗೆ ರಿಲೀಸ್‌ ಮಾಡುವ ಪ್ಲಾನ್‌ ಚಿತ್ರತಂಡದ್ದು.

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.