ಸಚಿನ್ ಧನಪಾಲ್ ನಟನೆಯ ‘ಚಾಂಪಿಯನ್’ ಚಿತ್ರದ ಟೀಸರ್ ಬಿಡುಗಡೆ

ಕನ್ನಡ ಸಿನೆಮಾಗಳನ್ನು ಟಾಕೀಸ್‌ಗಳಲ್ಲಿ ನೋಡಿ ಕಲಾವಿದರನ್ನು ಪ್ರೋತ್ಸಾಹಿಸಲು ಮನವಿ

Team Udayavani, Aug 17, 2022, 6:22 PM IST

1-asdada

ಗಂಗಾವತಿ: ಕನ್ನಡ ಸಿನೆಮಾಗಳನ್ನು ಟಾಕೀಸ್‌ಗಳಲ್ಲಿ ನೋಡುವ ಮೂಲಕ ಚಿತ್ರಕಲಾವಿರನ್ನು ಪ್ರೋತ್ಸಾಹಿಸುವಂತೆ ಚಿತ್ರನಟ ಸಚಿನ್ ಧನಪಾಲ್ ಮನವಿ ಮಾಡಿದರು. ನಗರದ ಜಗಜೀವನರಾಂ ವೃತ್ತದಲ್ಲಿ ತಾವು ನಟಿಸಿದ ”ಚಾಂಪಿಯನ್” ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.

ಕನ್ನಡ ಚಿತ್ರರಂಗಕ್ಕೆ ತನ್ನದೇ ಆದಂತಹ ಇತಿಹಾಸ ಗೌರವವಿದೆ. ಮೇರು ನಟರಾದ ಡಾ|ರಾಜಕುಮಾರ್, ಅಂಬರೀಶ್ , ವಿಷ್ಣುವರ್ಧನ್ ಸೇರಿ ಅನೇಕ ಹಿರಿಯ ನಟರು ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ್ದಾರೆ. ಇದೇ ಪ್ರಥಮ ಭಾರಿಗೆ ಉತ್ತರ ಕರ್ನಾಟಕದ ಶಿವಾನಂದ ನಿಲಣ್ಣವರ್ ನಿರ್ಮಾಣದ ಚಿತ್ರ ಚಾಂಪಿಯನ್ ಚಿತ್ರದಲ್ಲಿ ಎಲ್ಲಾ ಹಿರಿಯ ನಟರ ಜತೆ ನಾನು ನಟನೆ ಮಾಡಿದ್ದು ಪ್ರತಿಯೊಬ್ಬ ಕನ್ನಡಿಗ ಟಾಕೀಸ್‌ಗೆ ತೆರಳಿ ಸಿನೆಮಾ ನೋಡುವ ಮೂಲಕ ಇತರರಿಗೂ ಹೇಳುವಂತೆ ಮನವಿ ಮಾಡಿದರು.

ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಹೇರೂರು ಮಾತನಾಡಿ, ಕನ್ನಡ ಭಾಷೆಯ ಉಳಿಯಲು ಕನ್ನಡ ಸಿನೆಮಾಗಳಿಗೆ ಪ್ರೋತ್ಸಾಹ ನೀಡಬೇಕು. ಇತ್ತೀಚಿನ ವರ್ಷಗಳಲ್ಲಿ ಪ್ಯಾನ್ ಇಂಡಿಯಾ ಸಿನೆಮಾಗಳು ಕನ್ನಡದಲ್ಲಿ ತಯಾರಾಗುತ್ತಿರುವುದು ಸಂತೋಷದ ಸಂಗತಿಯಾಗಿದೆ. ಚಾಂಪಿಯನ್ ಸಿನೆಮಾ ನೂರು ದಿನ ಪ್ರದರ್ಶನಗೊಳ್ಳಲಿ ಎಂದರು.

ಕಾರ್ಯಕ್ರಮದ ಆಯೋಜಕ ಮುಕ್ತರ್, ಖ್ಯಾತ ಹಾಸ್ಯ ಕಲಾವಿದ ನರಸಿಂಹ ಜೋಶಿ, ಕಸಾಪ ತಾಲೂಕು ಅಧ್ಯಕ್ಚ ಶ್ರೀನಿವಾ ಅಂಗಡಿ,ಲಿಂಗಾರೆಡ್ಡಿ, ಆಲೂರು, ಸದಾನಂದಶೇಟ್, ಖಾಜವಲಿ, ಡಾ|ಶಿವಕುಮಾರ ಮಾಲೀಪಾಟೀಲ್,ಟಿ.ಆಂಜನೇಯ, ನ್ಯಾಯವಾದಿ ಎಚ್.ಎಂ.ಮಂಜುನಾಥ , ಪತ್ರಕರ್ತ ಕೆ.ನಿಂಗಜ್ಜ,ಎ.ಕೆ.ಮಹೇಶಕುಮಾರ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.