Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?


Team Udayavani, May 9, 2024, 12:44 PM IST

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

ರವಿಚಂದ್ರನ್‌ ಅವರ ಡ್ರೀಮ್‌ ಪ್ರಾಜೆಕ್ಟ್ “ಪ್ರೇಮಲೋಕ-2′ ಅವರ ಹುಟ್ಟುಹಬ್ಬದಂದು (ಮೇ 30) ಲಾಂಚ್‌ ಆಗಲಿದೆ ಎಂಬ ನಿರೀಕ್ಷೆಯಲ್ಲಿ ಸಿನಿಪ್ರೇಮಿಗಳಿದ್ದಾರೆ. ಈ ನಡುವೆಯೇ ಪ್ರೇಮಲೋಕ -2 ಚಿತ್ರದಿಂದ ಸುದ್ದಿಯೊಂದು ಕೇಳಿಬಂದಿದೆ. ಅದು ಚಿತ್ರದ ನಾಯಕಿ ಕುರಿತಾಗಿರೋದು.

ಹೌದು, “ಪ್ರೇಮಲೋಕ-2′ ಚಿತ್ರದಲ್ಲಿ ತೇಜು ಅಶ್ವಿ‌ನಿ ನಾಯಕಿಯಾಗಿ ನಟಿಸಲಿದ್ದಾರಂತೆ. ತೇಜು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು, ನಟನೆ ಜೊತೆಗೆ ನೃತ್ಯ ನಿರ್ದೇಶಕಿಯಾಗಿಯೂ ಕೆಲಸ ಮಾಡಿದ್ದಾರೆ.

ಇನ್ನು, ಈ ಚಿತ್ರದಲ್ಲಿ ರವಿಚಂದ್ರನ್‌ ಪುತ್ರ ಮನೋರಂಜನ್‌ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. “ನನಗೆ ನನ್ನ ಕನಸಿನ “ಪ್ರೇಮಲೋಕ’ ಹೀಗೇ ಬರಬೇಕು ಎಂಬ ಸ್ಪಷ್ಟತೆಯಿದೆ. ಅದಕ್ಕಾಗಿ ನನಗೆ ಬೇಕಾದ ನನ್ನದೇ ಲೋಕವೊಂದನ್ನು ಸೃಷ್ಠಿಸಿಕೊಂಡು, ಅದರಲ್ಲಿ ಮತ್ತೂಂದು “ಪ್ರೇಮಲೋಕ’ ಸೃಷ್ಠಿಸುತ್ತಿದ್ದೇನೆ. ಕೆಲ ಸಮಯದಿಂದ ನನ್ನದೇ ಲೋಕದಲ್ಲಿ ಕುಳಿತುಕೊಂಡು “ಪ್ರೇಮಲೋಕ’ದ ಕೆಲಸ ಮಾಡುತ್ತಿದ್ದೇನೆ. ಮೊದಲು ನನ್ನ “ಪ್ರೇಮಲೋಕ’ ನನಗೆ ಖುಷಿ ಕೊಡಬೇಕು. ನನಗೆ ತೃಪ್ತಿ ಕೊಡಬೇಕು. ಆ ನಂತರ ಅದು ಸ್ಕ್ರೀನ್‌ಗೆ ಬರಬೇಕು. ಸ್ಕ್ರೀನ್‌ಗೆ ಬಂದ ನಂತರ ಅದು ಪ್ರೇಕ್ಷಕರದ್ದು. ಪ್ರೇಕ್ಷಕರಿಗೆ ಇಷ್ಟವಾದರೆ, ಖಂಡಿತವಾಗಿಯೂ ಅವರು ಅದನ್ನು ಎತ್ತಿ ಮೆರೆಸುತ್ತಾರೆ’ ಎಂದು ಈ ಹಿಂದೆ ಹೇಳಿಕೊಂಡಿದ್ದರು ರವಿಚಂದ್ರನ್‌.

“ಪ್ರೇಮಲೋಕ’ ಸಿನಿಮಾದಲ್ಲಿ ಬರೋಬ್ಬರಿ ಐವತ್ತಕ್ಕೂ ಹೆಚ್ಚು ಸೆಟ್‌ಗಳನ್ನು ಹಾಕಿ ಅದರಲ್ಲಿ ಸಿನಿಮಾವನ್ನು ಚಿತ್ರೀಕರಿಸುವ ಯೋಜನೆ ಹಾಕಿಕೊಂಡಿದ್ದಾರಂತೆ ರವಿಚಂದ್ರನ್‌. ಇಡೀ ಸಿನಿಮಾದ ಬಹುಭಾಗ ಸೆಟ್‌ನಲ್ಲಿಯೇ ನಡೆಯಲಿದೆಯಂತೆ. ಪ್ರತಿ ಸೆಟ್‌ಗಳನ್ನು ಕೂಡ ರವಿಚಂದ್ರನ್‌ ತಮ್ಮ ಕಲ್ಪನೆಯ ಪ್ರಕಾರ ವಿನ್ಯಾಸ ಮಾಡಿಸುತ್ತಿದ್ದಾರೆ. ಪ್ರತಿ ಸೆಟ್‌ನಲ್ಲಿ ಹೊಸಥರದಲ್ಲಿ “ಪ್ರೇಮಲೋಕ-2′ ಸಿನಿಮಾದ ಕಥೆ ತೆರೆದುಕೊಳ್ಳಲಿದೆ. ಇದರ ಜೊತೆಗೆ ಚಿತ್ರದಲ್ಲಿ 20ರಿಂದ 25 ಹಾಡುಗಳಿರಲಿವೆಯಂತೆ.

ಟಾಪ್ ನ್ಯೂಸ್

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.