ನೇಗಿಲ ಒಡೆಯನ ಸಾಹಸಗಾಥೆ


Team Udayavani, Aug 29, 2018, 11:45 AM IST

negila-yogi.jpg

ಈಗಾಗಲೇ ರೈತನ ಕುರಿತು ಸಾಕಷ್ಟು ಸಿನಿಮಾಗಳು ಬಂದಿವೆ. ರೈತ ದೇಶದ ಬೆನ್ನುಲುಬು ಎಂಬ ವಿಷಯವನ್ನಿಟ್ಟುಕೊಂಡು ಬೇರೆ ಬೇರೆ ಭಾಷೆಗಳಲ್ಲಿ  ಸಿನಿಮಾಗಳು ತೆರೆಗೆ ಬಂದಿವೆ. ಈಗ ರೈತನ ಕುರಿತಾಗಿ ಮತ್ತೂಂದು ಸಿನಿಮಾ ಬರುತ್ತಿದೆ. ಅದು “ನೇಗಿಲ ಒಡೆಯ’. ರೈತನನ್ನು ಕಡೆಗಣಿಸಬೇಡಿ, ಆತ  ಸಾಧನೆ ಮಾಡಬಲ್ಲ ಎಂಬ ಸಂದೇಶ ಹೇಳುವ ಈ ಚಿತ್ರ ಈಗಾಗಲೇ ಚಿತ್ರೀಕರಣ ಮುಗಿಸಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಎನ್‌.ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. 

ಎಲ್ಲಾ ಓಕೆ, “ನೇಗಿಲ ಒಡೆಯ’ನ ಕಥೆಯೇನು ಎಂದು ನೀವು ಕೇಳಬಹುದು. ಕೃಷಿ ಕುರಿತ ಕೋರ್ಸ್‌ ಮುಗಿಸಿದ ನಾಯಕ ಹಳ್ಳಿಗೆ ಬಂದು ವ್ಯವಸಾಯ ಮಾಡಿಕೊಂಡು ಶ್ರೀಮಂತ ಯುವತಿಯ ಪ್ರೇಮದಲ್ಲಿ ಬೀಳುತ್ತಾನೆ. ನಾಯಕಿಯ ತಂದೆ ಒಬ್ಬ ರೈತನಿಗೆ ಮಗಳನ್ನು ಕೊಡಲು ನಿರಾಕರಿಸುತ್ತಾನೆ. ನಾಯಕ ವಿಶ್ವಮಟ್ಟದಲ್ಲಿ ಸೆಲೆಬ್ರಿಟಿಯಾಗಿ ಗುರುತಿಸಿಕೊಳ್ಳುವ ಮೂಲಕ ರೈತರನ್ನು ಕಡೆಗಣಿಸಬೇಡಿ ಎಂದು ಸಂದೇಶದೊಂದಿಗೆ ಚಿತ್ರ ಮುಗಿಯುತ್ತದೆ.

ಬಳ್ಳಾರಿ, ಸಂಡೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಸೂರ್ಯೋದಯ ಮೂವೀಸ್‌ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ವಿಕ್ಟರಿ ಡ್ಯಾನಿಯಲ್‌ ಸಂಗೀತ, ಎಸ್‌.ಬಾಲು ಛಾಯಾಗ್ರಹಣ, ಮಂಜು ಸಂಕಲನ, ಕ್ರೇಜಿ  ಶ್ರೀಧರ್‌ ನೃತ್ಯ ನಿರ್ದೇಶನ, ಹೇಮಂತ್‌, ಸಿ.ಎನ್‌.ಮೂರ್ತಿ ಸಾಹಿತ್ಯವಿದೆ. ಭಾನುಪ್ರಕಾಶ್‌, ಪ್ರಿಯಾಪಾಂಡೆ, ಅಮರನಾಥ್‌ ಆರಾಧ್ಯ, ಬಲರಾಮ್‌, ಜಯಣ್ಣ, ಜಿಮ್‌ಶಿವು, ಬಳ್ಳಾರಿ ಮಂಜು ಅಶೋಕ್‌, ನಾಗರಾಜ್‌, ಹೇಮಂತ್‌, ಮೂರ್ತಿ, ವೆಂಕಟೇಶ್‌ ಮುಂತಾದವರು ನಟಿಸಿದ್ದಾರೆ. 

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.