ಥಿಯೇಟರ್‌ನಲ್ಲಿ ಬುಲೆಟ್ ಸೌಂಡ್ ಕೇಳಲಿದ್ದಾರೆ ಬಿಎಸ್‍ವೈ


Team Udayavani, Nov 21, 2018, 3:39 PM IST

jaggi.jpg

ನವರಸನಾಯಕ ಜಗ್ಗೇಶ್ ಅಭಿನಯದ ಬಹು ನಿರೀಕ್ಷಿತ “8 ಎಂಎಂ’ ಚಿತ್ರ ರಾಜ್ಯಾದ್ಯಂದ ತೆರೆಕಂಡಿದ್ದು, ಸಿನಿಪ್ರಿಯರಿಂದ ಬೊಂಬಾಟ್ ರೆಸ್ಪಾನ್ಸ್​​​ ಸಿಕ್ಕಿದೆ. ಅಲ್ಲದೇ ಚಿತ್ರಕ್ಕೆ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿದ್ದು, ಸ್ಯಾಂಡಲ್​​ವುಡ್​​ ತಾರೆಯರೂ ಕೂಡ ಸಿನಿಮಾವನ್ನು ವೀಕ್ಷಿಸಿ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಹಾಸ್ಯ ಚಿತ್ರಗಳಿಗೆ ಹೆಸರುವಾಸಿಯಾಗಿದ್ದ ಜಗ್ಗೇಶ್ ಅವರು ಈ ಚಿತ್ರದಲ್ಲಿ ವಿಭಿನ್ನ ಗೆಟಪ್‍ನಲ್ಲಿರುವುದನ್ನು ಕಂಡು ಸಿನಿಪ್ರಿಯರು  ಫಿದಾ ಆಗಿದ್ದಾರೆ.

ಇದೀಗ ಬಿಜೆಪಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು “8ಎಂಎಂ’ ಚಿತ್ರವನ್ನು ನೋಡಲು ಕಾತುರರಾಗಿದ್ದಾರಂತೆ. ಅಲ್ಲದೇ ಇದೇ ಹಿನ್ನಲೆಯಲ್ಲಿ ಜಗ್ಗೇಶ್​​ ಹಾಗೂ ಯಡಿಯೂರಪ್ಪ ಸೇರಿದಂತೆ ಇನ್ನೂ ಹಲವರು ಓರಿಯನ್​​​​ ಮಾಲ್​​ಗೆ ಇಂದು ಸಂಜೆ 06:30ಕ್ಕೆ ಭೇಟಿ ನೀಡುತ್ತಿದ್ದಾರಂತೆ. ಇನ್ನು ಈ ಬಗ್ಗೆ ಸ್ವತಃ ಜಗ್ಗೇಶ್​​ ಟ್ವೀಟ್​​ ಮಾಡಿದ್ದು, ಯಡಿಯೂರಪ್ಪ “8ಎಂಎಂ’ ಚಿತ್ರ ನೋಡಲು ಬರುತ್ತಾರೆ.. ಅವರಿಗೆ ನಮ್ಮ ಚಿತ್ರತಂಡದಿಂದ ತುಂಬು ಹೃದಯದ ಸ್ವಾಗತ.. ನಾನು ಇರುವೆ ನೀವು ಬನ್ನಿ ಭೇಟಿಯಾಗುವ.. ಧನ್ಯವಾದಗಳು.. ಎಂದು ಬರೆದುಕೊಂಡಿದ್ದಾರೆ. 
 

ಇನ್ನು “8 ಎಂಎಂ’ ಚಿತ್ರವು ಒಬ್ಬ ಕ್ರಿಮಿನಲ್ ಮತ್ತು ಪೋಲಿಸ್ ನಡುವೆ ನಡೆಯುವ ಒಂದು ಹೊಸ ರೀತಿಯ ಸಸ್ಪೆನ್ಸ್ ಕಥಾಹಂದರವನ್ನೊಳಗೊಂಡಿದ್ದು, “ನೀರ್‌ ದೋಸೆ’ ನಂತರ ನವರಸ ನಾಯಕ ಜಗ್ಗೇಶ್‌ ಚಿತ್ರದಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಹರಿಕೃಷ್ಣ ನಿರ್ದೇಶಿಸಿದ್ದು, ನಾರಾಯಣ ಸ್ವಾಮಿ ಇನ್ಪೆಂಟ್ ಪ್ರದೀಪ್‌, ಸಲೀಮ್‌ ಶಾ ನಿರ್ಮಾಪಕರು. ಚಿತ್ರಕ್ಕೆ ವಿನ್ಸೆಂಟ್‌ ಛಾಯಾಗ್ರಹಣ, ಜೂಡಾ ಸ್ಯಾಂಡಿ ಸಂಗೀತವಿದ್ದು, ವಸಿಷ್ಠ ಸಿಂಹ, ರಾಕ್‍ಲೈನ್ ವೆಂಕಟೇಶ್, ಮಯೂರಿ ಸೇರಿದಂತೆ ಬಹುದೊಡ್ಡ ತಾರಾಬಳಗವಿದೆ.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.