“ಚಿತ್ರಬ್ರಹ್ಮ’ನ ನೆನಪಿನಲ್ಲಿ ಸಂಗೀತ ಸಂಜೆ


Team Udayavani, May 16, 2019, 3:00 AM IST

puttanna

ಕನ್ನಡ ಚಿತ್ರರಂಗದ “ಚಿತ್ರಬ್ರಹ್ಮ’ ಖ್ಯಾತಿಯ ಹಿರಿಯ ನಿರ್ದೇಶಕ ದಿ. ಎಸ್‌.ಆರ್‌ ಪುಟ್ಟಣ್ಣ ಕಣಗಾಲ್‌ ಅವರ ಹೆಸರು, ಅವರ ಚಿತ್ರಗಳು ಇಂದಿಗೂ ಕನ್ನಡ ಚಿತ್ರರಂಗದಲ್ಲಿ, ಸಿನಿಪ್ರಿಯರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಇನ್ನು ಪುಟ್ಟಣ್ಣ ಕಣಗಾಲರ ಚಿತ್ರದ ಹಾಡುಗಳಂತೂ ಎವರ್‌ಗ್ರೀನ್‌ ಎನ್ನುವಂತೆ, ಕೇಳುಗರ ಬಾಯಲ್ಲಿ ಯಾವಾಗಲೂ ಗುನುಗುತ್ತಿರುತ್ತವೆ.

ಈಗ ಮತ್ತೂಮ್ಮೆ ಪುಟ್ಟಣ್ಣ ಕಣಗಾರ ಚಿತ್ರಗಳು ಮತ್ತು ಅವರ ಚಿತ್ರಗಳ ಹಾಡುಗಳನ್ನು ಮೆಲುಕು ಹಾಕುವಂಥ ಕಾರ್ಯಕ್ರಮವೊಂದು ಈ ವಾರಾಂತ್ಯದಲ್ಲಿ ಆಯೋಜನೆಯಾಗಿದೆ. ಇದೇ ಮೇ 18ರ ಭಾನುವಾರ, ಸಂಜೆ 6ಗಂಟೆಯಿಂದ ನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಪ್ರೇಮಚಂದ್ರಸಾಗರ್‌ ಆಡಿಟೋರಿಯಂನಲ್ಲಿ “ಮೂಕ ಹಕ್ಕಿಯು ಹಾಡುತಿದೆ’ ಎಂಬ ಹೆಸರಿನಲ್ಲಿ ಪುಟ್ಟಣ್ಣ ಕಣಗಾಲರ ಚಿತ್ರಗಳ ಗೀತಗಾಯನ ಕಾರ್ಯಕ್ರಮ ನಡೆಯುತ್ತಿದ್ದು,

ಈ ಕಾರ್ಯಕ್ರಮದಲ್ಲಿ, ಪುಟ್ಟಣ್ಣ ಕಣಗಾಲರ ಜೊತೆ ಕೆಲಸ ಮಾಡಿದ ಅನೇಕ ಕಲಾವಿದರು, ತಂತ್ರಜ್ಞರು, ಸಹವರ್ತಿಗಳು, ಕುಟುಂಬ ಸದಸ್ಯರು, ಅವರ ಅಭಿಮಾನಿಗಳು ಭಾಗವಹಿಸಲಿದ್ದಾರೆ. ಅಲ್ಲದೆ ಕಾರ್ಯಕ್ರಮದಲ್ಲಿ ಹಿರಿಯ ನಟ ಶ್ರೀನಾಥ್‌, ಜಯಂತಿ, ರಾಮಕೃಷ್ಣ, ಶಿವರಾಂ, ಜೈಜಗದೀಶ್‌, ಪದ್ಮವಾಸಂತಿ, ಅಪರ್ಣ, ನಿರ್ದೇಶಕ ಪಿ.ಹೆಚ್‌ ವಿಶ್ವನಾಥ್‌ ಮೊದಲಾದವರನ್ನು ಗೌರಸಲಾಗುತ್ತಿದೆ.

“ಮೂಕ ಹಕ್ಕಿಯು ಹಾಡುತಿದೆ’ ಸಂಗೀತ ಸಂಜೆ ಕಾರ್ಯಕ್ರಮ ವೆಂಕಟೇಶ್‌ ಮತ್ತು ದಿವ್ಯಶ್ರೀ ವೆಂಕಟೇಶ್‌ ಸಾರಥ್ಯದಲ್ಲಿ ನಡೆಯುತ್ತಿದ್ದು, ಇದರಲ್ಲಿ ಪುಟ್ಟಣ್ಣ ಕಣಗಾಲ್‌ ನಿರ್ದೇಶನದ ಜನಪ್ರಿಯ ಚಿತ್ರಗಳ ಸುಮಾರು ಐವತ್ತು ಗೀತೆಗಳನ್ನು ಸಿಂಚನ್‌ ದೀಕ್ಷಿತ್‌, ದಿವ್ಯಶ್ರೀ ವೆಂಕಟೇಶ್‌, ಕುಮಾರನ್‌ ಮುತ್ತುರಾಮನ್‌, ಮೇಘನಾ ಭಟ್‌, ಗೋವಿಂದ್‌ ಕರ್ನೂಲ್‌ ಸೇರಿದಂತೆ ಹಲವು ಗಾಯಗರು ವೇದಿಕೆಯಲ್ಲಿ ಪ್ರಸ್ತುತಪಡಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಹಿರಿಯ ನಿರ್ದೇಶಕ ಕರಿಸುಬ್ಬು ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ 250 ರೂ ಪ್ರವೇಶ ದರವಿದ್ದು, ಕಾರ್ಯಕ್ರಮದಲ್ಲಿ ಸಂಗ್ರಹವಾಗುವ ಹಣವನ್ನು ನಿರಾಶ್ರಿತ ಮಕ್ಕಳು, ಮಹಿಳೆಯರು ಹಾಗೂ ಗೋ ಸಂರಕ್ಷಣಾ ಕೇಂದ್ರಗಳಿಗೆ ನೆರವು ನೀಡಲು ಬಳಸಿಕೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.