ಅಭಿಮಾನಿಗಳು ಗಲಾಟೆ ಮಾಡೋದಾದ್ರೆ ನಮ್‌ ತಾಯಾಣೆಗೂ ಥಿಯೇಟ್ರಿಗೆ ಬರೋಲ್ಲ


Team Udayavani, Oct 2, 2018, 11:09 AM IST

shivanna.jpg

ಶಿವರಾಜಕುಮಾರ್‌ ಹಾಗೂ ಸುದೀಪ್‌ ನಟನೆಯ ದಿ ವಿಲನ್‌ ಚಿತ್ರ ಇದೇ 18ರಂದು ಬಿಡುಗಡೆಯಾಗುತ್ತಿದೆ. ಸುದೀಪ್‌ ಹಾಗೂ ಶಿವಣ್ಣ ಇಬ್ಬರು ಮೊದಲ ಬಾರಿ ನಟಿಸಿರುವುದರಿಂದ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಶಿವರಾಜಕುಮಾರ್‌, “ಅಭಿಮಾನಿಗಳು ಸಿನಿಮಾವನ್ನು ಸಿನಿಮಾವಾಗಿ ನೋಡಬೇಕು.

ಯಾವುದೇ ಕಾರಣಕ್ಕೂ ನಾನಾ-ನೀನಾ, ಅವರಿಗೆ ಹೆಚ್ಚು ಪ್ರಾಮುಖ್ಯತೆ-ಇವರಿಗೆ ಕೊಟ್ಟಿಲ್ಲ ಎಂಬ ಲೆಕ್ಕಾಚಾರಕ್ಕೆ ಹೋಗಬಾರದು. ಯಾವ ಜಾಗದಲ್ಲಿ ಯಾವ ನಟ ಸ್ಕೋರ್‌ ಮಾಡಬೇಕೋ ಅವರು ಮಾಡಿರ್ತಾರೆ. ಅದು ಬಿಟ್ಟು ಅಭಿಮಾನಿಗಳು ಥಿಯೇಟರ್‌ಗೆ ಬಂದು ಏನಾದ್ರೂ ಗಲಾಟೆ ಮಾಡೋದಾದ್ರೆ, ನಾನು ನಮ್ಮ ತಾಯಾಣೆಗೂ ಥಿಯೇಟರ್‌ಗೆ ಬರೋದಿಲ್ಲ. ನಾನು ತಾಯಿ ಆಣೆ ಇಟ್ರೆ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡ್ತೇನೆ.

ಒಂದು ವೇಳೆ ಗಲಾಟೆ ಮಾಡ್ತೀರಂತಾದ್ರೆ ಖಂಡಿತ ಬರೋದಿಲ್ಲ. ಈ ಸಿನಿಮಾವನ್ನು ಒಂದು  ಕಾಂಬಿನೇಷನ್‌ ಸಿನಿಮಾವಾಗಿ ಎಂಜಾಯ್‌ ಮಾಡಿ. ಈ ಥರದ ಸಿನಿಮಾಗಳನ್ನು ಅಭಿಮಾನಿಗಳು ಪ್ರೋತ್ಸಾಹಿಸಬೇಕೇ ವಿನಾ, ಅವರೇ ವಿಲನ್‌ಗಳಾಗಬಾರದು. ಒಂದುವೇಳೆ ಆ ರೀತಿ ಏನಾದ್ರೂ ಅಡ್ಡಿ ಮಾಡೋದಾದ್ರೆ ಇನ್ನೊಮ್ಮೆ ಹೇಳ್ತಿದ್ದೀನಿ, ಖಂಡಿತಾ ನಾನು ಥಿಯೇಟ್ರಿಗೆ ಬರೋದಿಲ್ಲ’ ಎಂದು ಎಚ್ಚರಿಕೆ ಕೊಟ್ಟರು.

ಮುಂದೆ ಮಾತನಾಡಿದ ಶಿವಣ್ಣ, “ನನ್ನ ಅಭಿಮಾನಿಗಳಾಗಲಿ, ಸುದೀಪ್‌ ದಿ ವಿಲನ್‌ ಬಿಡುಗಡೆ ಹಿನ್ನೆಲೆಯಲ್ಲಿ ಶಿವರಾಜ್‌ಕುಮಾರ್‌ ಖಡಕ್‌ ನುಡಿ ಅಭಿಮಾನಿಗಳಾಗಲಿ, ಪುನೀತ್‌ ಅಭಿಮಾನಿಗಳಾಗಲೀ… ದರ್ಶನ್‌ ಅಭಿಮಾನಿಗಳಾಗಲಿ… ಯಾರದೇ ಅಭಿಮಾನಿಗಳಾಗಲಿ, ಸಿನಿಮಾವನ್ನು ಸಿನಿಮಾವಾಗೇ ನೋಡಬೇಕು. ನಾವೆಲ್ಲರೂ ಒಂದಾಗೇ ಇದ್ದೇವೆ. ಸಣ್ಣ ಪುಟ್ಟ ವಿಚಾರಗಳನ್ನು ದೊಡ್ಡದು ಮಾಡಿ ವಿವಾದಕ್ಕೆಡೆ ಮಾಡಿಕೊಡಬಾರದು’ ಎಂದರು ಶಿವಣ್ಣ.  

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.