ಕಮಿಷನ್‌ ನಿರ್ದೇಶಕರ ಜೊತೆಗೆ ಚಿತ್ರ ಮಾಡುವುದಿಲ್ಲ


Team Udayavani, Aug 19, 2017, 5:16 PM IST

Hebbuli-(1).jpg

“ಹೆಬ್ಬುಲಿ’ ನಂತರ ಸುದೀಪ್‌ ಜೊತೆಗೆ ಇನ್ನೊಂದು ಚಿತ್ರ ಮಾಡುವುದಾಗಿ, ಆ ಚಿತ್ರದ ನಿರ್ಮಾಪಕ ರಘುನಾಥ್‌ ಈ ಹಿಂದೆಯೇ ಘೋಷಿಸಿದ್ದರು. ಅಷ್ಟೇ ಅಲ್ಲ, ಆ ಚಿತ್ರವನ್ನು ರಿಶಭ್‌ ಶೆಟ್ಟಿ ನಿರ್ದೇಶಿಸುತ್ತಾರೆ ಎಂದು ಸಹ ಹೇಳಲಾಗಿತ್ತು. ಆ ಚಿತ್ರ ಮುಂದಿನ ವರ್ಷ ಪ್ರಾರಂಭವಾಗಲಿದೆ ಎಂದು ರಘುನಾಥ್‌ ಘೋಷಿಸಿದ್ದಾರೆ.

ಶನಿವಾರ ಮಧ್ಯಾಹ್ನ ಅವರ ಮಗ ವಾಗ್ಮಿ ಆರ್‌ ಯಜುರ್ವೇದಿ ನಿರ್ದೇಶಿಸಿರುವ “ಘ್ರಾಣ’ ಎಂಬ ಕಿರುಚಿತ್ರದ ಪ್ರದರ್ಶನ ನಂತರ ಮಾತನಾಡಿದ ಅವರು, ಸುದೀಪ್‌ ಜೊತೆಗೆ ಮುಂದಿನ ವರ್ಷ ಇನ್ನೊಂದು ಚಿತ್ರ ಮಾಡುತ್ತಿರುವುದಾಗಿ ಒಪ್ಪಿಕೊಂಡರು. ಈ ಚಿತ್ರದ ನಿರ್ದೇಶಕರು ಯಾರು? ಗೊತ್ತಿಲ್ಲ ಎನ್ನುತ್ತಾರೆ ಅವರು. ಅಷ್ಟೇ ಅಲ್ಲ, ತಮ್ಮ ಹೊಸ ಚಿತ್ರಕ್ಕೆ ಕಮಿಷನ್‌ ನಿರ್ದೇಶಕರು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಅವರು.

“ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆ ಎಂದು ಗೊತ್ತಿಲ್ಲ. ಇನ್ನೂ ಹುಡುಕಾಟ ನಡೆಯುತ್ತಿದೆ. ಆದರೆ, ನನಗೆ ಕಮಿಷನ್‌ ಪಡೆಯುವ ನಿರ್ದೇಶಕರು ಬೇಡ. ಇವತ್ತು ಚಿತ್ರರಂಗದಲ್ಲಿ 70 ಪರ್ಸೆಂಟ್‌ ಕಮಿಷನ್‌ ಪಡೆಯುವ ನಿರ್ದೇಶಕರೇ ಇದ್ದಾರೆ. ಹಾಗಾಗಿ ಹುಷಾರಾಗಿ ನಿರ್ದೇಶಕರನ್ನು ಆಯ್ಕೆ ಮಾಡಲಾಗುತ್ತದೆ’ ಎಂದರು.

ಇಷ್ಟಕ್ಕೂ ರಘುನಾಥ್‌ ಅಂಥದ್ದೊಂದು ತೀರ್ಮಾನಕ್ಕೆ ಬರುವುದಕ್ಕೆ ಕಾರಣ ಯಾರು? ಯಾರಿಂದಾಗಿ ಅವರು ಆ ತೀರ್ಮಾನಕ್ಕೆ ಬಂದಿದ್ದಾರೆ ಎಂಬ ಪ್ರಶ್ನೆಗಳಿಗೆ ರಘುನಾಥ್‌ ಉತ್ತರಿಸುವುದಿಲ್ಲ. ಆದರೆ, ಗಾಂಧಿನಗರದ ಮೂಲಗಳ ಪ್ರಕಾರ, ರಘುನಾಥ್‌ ಅವರು ಇಂಥದ್ದೊಂದು ತೀರ್ಮಾನಕ್ಕೆ ಬರುವುದಕ್ಕೆ ಕಾರಣ ಅವರ ಹಿಂದಿನ ಎರಡು ಚಿತ್ರಗಳು.

“ಜಿಗರ್‌ ಥಂಡಾ’ ಚಿತ್ರವು ದೊಡ್ಡ ನಷ್ಟವಾದರೆ, ಎಸ್‌. ಕೃಷ್ಣ ನಿರ್ದೇಶನದ “ಹೆಬ್ಬುಲಿ’ ಚಿತ್ರವು ದೊಡ್ಡ ಹಿಟ್‌ ಆಯಿತು ಮತ್ತು ನಾಲ್ಕೇ ದಿನಗಳಲ್ಲಿ 30 ಕೋಟಿ ಕಲೆಕ್ಷನ್‌ ಆಯಿತು ಎಂದು ಬಿಂಬಿತವಾದರೂ, ರಘುನಾಥ್‌ಗೆ ಅಲ್ಲಿಂದಲ್ಲಿಗೆ ಆಯಿತಂತೆ. ಇದೆಲ್ಲಾ ಕೆಟ್ಟ ಅನುಭವದಿಂದಾಗಿ ಅವರು ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.