ಪ್ರಜ್ವಲ್‌ ಕನಸಲ್ಲಿ ಬಂದ ಹೆಣ್ಣು ದೆವ್ವ !

ವಿಭಿನ್ನ ಪ್ರಚಾರದಲ್ಲಿ ಜಂಟಲ್‌ಮನ್‌

Team Udayavani, Jan 1, 2020, 7:04 AM IST

Prajwal

ನಟ ಪ್ರಜ್ವಲ್‌ ದೇವರಾಜ್‌ ಅವರ ಕನಸಲ್ಲೊಂದು ಬ್ಯೂಟಿಫ‌ುಲ್‌ ಹೆಣ್ಣು ದೆವ್ವ ಬಂದಿದೆ..! ಹಾಗೊಂದು ಸುತ್ತು ಹೋಗಿ ಬರೋಣ ಅಂತಾನೂ ಹೇಳಿಬಿಟ್ಟಿದೆ. ಪ್ರಜ್ವಲ್‌ಗೆ ನಡುಕ ಶುರುವಾಗಿದೆ. ಧೈರ್ಯ ಮಾಡಿ ಆ ಹೆಣ್ಣು ದೆವ್ವದ ಜೊತೆ ಹೋಗೋದಾ ಅಥವಾ, ಜೋರಾಗಿ ಕಿರುಚೋದ ಎಂಬ ಸಮಸ್ಯೆಗೆ ಸಿಲುಕಿದ್ದಾರೆ ಪ್ರಜ್ವಲ್‌. ಈ ಸಮಸ್ಯೆಗೊಂದು ಪರಿಹಾರ ಕೊಟ್ಟರೆ, ಸ್ವತಃ ಪ್ರಜ್ವಲ್‌ ಒಂದು ಬಹುಮಾನ ಕೊಡಲಿದ್ದಾರೆ.

ಹೌದು, ಪ್ರಜ್ವಲ್‌ ಅಭಿನಯದ “ಜಂಟಲ್‌ಮನ್‌’ ಸದ್ಯಕ್ಕೆ ಜೋರು ಸುದ್ದಿಯಾಗುತ್ತಿದೆ. ಅದಕ್ಕೆ ಕಾರಣ, ಪ್ರಜ್ವಲ್‌ ಕನಸಿನ ಕಥೆ. ವಿಷಯವಿಷ್ಟೇ, ಇದು ವಿನೂತನ ಪ್ರಚಾರಕ್ಕೆ ಬಳಸಿಕೊಂಡಿರುವ ಅಂಶ. ಸ್ಲಿಪಿಂಗ್‌ ಸಿಂಡ್ರೋಮ್‌ ಕಾಯಿಲೆ ಇರುವ ಹುಡುಗನೊಬ್ಬನ ಸುತ್ತ ನಡೆಯುವ ಕಥೆ ಇಲ್ಲಿದೆ. ದಿನದಲ್ಲಿ ಹೆಚ್ಚು ಕಾಲ ನಿದ್ದೆಯಲ್ಲೇ ಕಾಲ ಕಳೆದು, ಉಳಿದ ಬೆರಳೆಣಿಕೆ ಗಂಟೆಯಲ್ಲಿ ಆ ಯುವಕ ಏನೆಲ್ಲಾ ಮಾಡುತ್ತಾನೆ. ಅವನಿಗೆ ಎದುರಾಗುವ ಸಮಸ್ಯೆಗಳು ಎಂಥವು.

ಅವುಗಳನ್ನು ಹೇಗೆಲ್ಲಾ ಎದುರಿಸುತ್ತಾನೆ ಅನ್ನೋದು ಕಥೆ. ಜಡೇಶ್‌ ಕುಮಾರ್‌ ಈ ಚಿತ್ರ ನಿರ್ದೇಶಿಸಿದ್ದು, ಗುರುದೇಶಪಾಂಡೆ ಅವರು ನಿರ್ಮಾಣ ಮಾಡಿದ್ದಾರೆ. ಸದ್ಯಕ್ಕೆ ಚಿತ್ರದ ಹೀರೋ ನಿದ್ದೆ ಮಾಡುವ ವಿಚಾರಗಳನ್ನೇ ಇಟ್ಟುಕೊಂಡು ಚಿತ್ರದ ಪ್ರಚಾರ ಕಾರ್ಯ ಶುರು ಮಾಡಲಾಗಿದೆ. ಕಾರ್ಟೂನ್‌ ಮೂಲಕ “ಜಂಟಲ್‌ಮನ್‌’ ಮಾಡುವ ಕಿತಾಪತಿಗಳ ಮೂಲಕ ಈಗಾಗಲೇ ಪ್ರಚಾರ ಜೋರಾಗಿ ನಡೆದಿದೆ. ಅಂದಹಾಗೆ, ಚಿತ್ರತಂಡ ಇಲ್ಲೊಂದು ಸ್ಪರ್ಧೆ ಏರ್ಪಡಿಸಿದೆ.

ಯಾರಾದರೂ ಸಿಕ್ಕಾಪಟ್ಟೆ ನಿದ್ದೆ ಮಾಡಿ ಯಾವುದಾದರೊಂದು ಎಡವಟ್ಟು ಮಾಡಿಕೊಂಡಿದ್ದರೆ, ಆ ಸನ್ನಿವೇಶವನ್ನು ವಿಡಿಯೋ ಮಾಡಿ, ಅದನ್ನು ಜಂಟಲ್‌ಮನ್‌ ನಿದ್ದೆ ಎಡವಟ್ಟುಗೆ ಟ್ಯಾಗ್‌ ಮಾಡಿ ಶೇರ್‌ ಮಾಡುವ ಮೂಲಕ ಪ್ರಜ್ವಲ್‌ ಅವರೊಂದಿಗೆ “ಜಂಟಲ್‌ಮನ್‌’ ಚಿತ್ರ ನೋಡುವ ಅವಕಾಶ ಪಡೆಯಬಹುದಾಗಿದೆ. ಅಂದಹಾಗೆ, ಜನವರಿ ಮೂರನೇ ವಾರದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆ ನಿರ್ಮಾಪಕರದ್ದು.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.