![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
“ಅಮೃತ್ ಅಪಾರ್ಟ್ಮೆಂಟ್’ನಲ್ಲಿ ನಡೆಯಿತು ಹಾಡುಗಳ ಮುದ್ರಣ
Team Udayavani, Mar 17, 2020, 7:00 AM IST
![Amruth-Apartments](https://www.udayavani.com/wp-content/uploads/2020/03/Amruth-Apartments-620x377.jpg)
“ಅಮೃತ್ ಅಪಾರ್ಟ್ಮೆಂಟ್’ ಚಿತ್ರದ ಹಾಡುಗಳ ಮುದ್ರಣ ಕಾರ್ಯ ಇತ್ತೀಚೆಗೆ ನಡೆಯಿತು. ಚಿತ್ರದಲ್ಲಿ ಬರುವ ಎರಡು ಹಾಡುಗಳನ್ನು ಸಂಗೀತ ನಿರ್ದೇಶಕ ಎಸ್.ಡಿ ಅರವಿಂದ್ ಸಂಗೀತ ನಿರ್ದೇಶನದಲ್ಲಿ ಮುದ್ರಿಸಿಕೊಳ್ಳಲಾಯಿತು.
ಚಿತ್ರದ ಮೊದಲ ಹಾಡನ್ನು ಡಾ.ಬಿ.ಆರ್ ಪೊಲೀಸ್ ಪಾಟೀಲ್ ಬರೆದಿದ್ದು, “ನಾವು ಬಂದೇವ್ ಬೆಂಗಳೂರು ನೋಡುದ್ದುಕ್…’ ಎಂಬ ಜನಪದ ಶೈಲಿಯ ಹಾಡನ್ನು ಇಂದಿನ ಸಮಕಾಲೀನ ವಾದ್ಯಗಳ ಸಂಯೋಜನೆಯಲ್ಲಿ ತೇಜಸ್ ಹರಿದಾಸ್ ಅವರ ಧ್ವನಿಯಲ್ಲಿ ಮುದ್ರಿಸಲಾಯಿತು. ಚಿತ್ರದ ಮತ್ತೂಂದು ಗೀತೆಗೆ ಕೆ. ಕಲ್ಯಾಣ್ ಸಾಹಿತ್ಯ ಒದಗಿಸಿದ್ದು,
“ಶುರುವಾಗಬೇಕು ಮತ್ತೂಮ್ಮೆ ನಮ್ಮ ಒಲವು…’ ಎಂಬ ಸಾಲುಗಳಿಂದ ಶುರುವಾಗುವ ಈ ಗೀತೆಗೆ ವಾಣಿ ಹರಿಕೃಷ್ಣ, ಅಜಯ್ ವಾರಿಯರ್ ಧ್ವನಿಯಾಗಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ “ಅಮೃತ್ ಅಪಾರ್ಟ್ಮೆಂಟ್’ ಚಿತ್ರವನ್ನು ಗುರುರಾಜ ಕುಲಕರ್ಣಿ ನಿರ್ಮಾಣ, ನಿರ್ದೇಶನ ಮಾಡುತ್ತಿದ್ದಾರೆ. ಜೂನ್ ವೇಳೆಗೆ “ಅಮೃತ್ ಅಪಾರ್ಟ್ ಮೆಂಟ್’ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.