ದಶಕದ ಹಾಡು ಈಗ ಬಳಕೆಯಾಯ್ತು


Team Udayavani, Dec 18, 2017, 12:50 PM IST

Prema-baraha-(2).jpg

ಹಿರಿಯ ಗೀತರಚನೆಕಾರ ವಿಜಯನರಸಿಂಹ ಅವರು ಈಗ ನಮ್ಮೊಂದಿಗಿಲ್ಲ. ಆದರೆ, ಅವರು ಬರೆದ ಹಾಡೊಂದು “ಪ್ರೇಮ ಬರಹ’ ಚಿತ್ರದಲ್ಲಿ ಬಳಕೆಯಾಗಿದೆ. ಹೌದು, ಹಿರಿಯ ಗೀತರಚನೆಕಾರ ವಿಜಯನರಸಿಂಹ ಅವರು ಹನುಮಂತನ ಕುರಿತು ಬರೆದ ಹಾಡನ್ನು ನಿರ್ದೇಶಕ ಕಮ್‌ ನಿರ್ಮಾಪಕ ಅರ್ಜುನ್‌ ಸರ್ಜಾ, ತಮ್ಮ “ಪ್ರೇಮ ಬರಹ’ ಚಿತ್ರದಲ್ಲಿ ಬಳಸಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಹನುಮಾನ್‌ ಹಾಡೊಂದನ್ನು ಯಾರಿಂದ ಬರೆಸಬೇಕು ಎಂಬ ಟೆನ್ಷನ್‌ನಲ್ಲಿ ಅರ್ಜುನ್‌ ಸರ್ಜಾ ಅವರಿದ್ದಾಗ, ನೆನಪಾಗಿದ್ದೇ ವಿಜಯ ನರಸಿಂಹ ಅವರಂತೆ. ಯಾಕೆಂದರೆ, ದಶಕಗಳ ಹಿಂದೆ ಅರ್ಜುನ್‌ ಸರ್ಜಾ ಅವರು, ಒಮ್ಮೆ ವಿಜಯ ನರಸಿಂಹ ಅವರಿಗೆ ಫೋನ್‌ ಮಾಡಿ, ನನಗೆ ಒಂದಷ್ಟು ದೇವರ ಕುರಿತ ಗೀತೆಗಳನ್ನು ಬರೆದುಕೊಡಿ ಅಂತ ಕೇಳಿದ್ದರಂತೆ.

ಆಗ, ವಿಜಯ ನರಸಿಂಹ ಅವರು, ಆಂಜನೇಯ ಸ್ವಾಮಿ ಸೇರಿದಂತೆ ಬೇರೆ ದೇವರ ಗೀತೆ ಬರೆದುಕೊಟ್ಟಿದ್ದರಂತೆ. ಆ ಬಳಿಕ ವಿಜಯನರಸಿಂಹ ಅವರು ತೀರಿಕೊಂಡಿದ್ದಾರೆ. ಆದರೆ, “ಪ್ರೇಮ ಬರಹ’ ಚಿತ್ರದಲ್ಲಿ ಹನುಮಾನ್‌ ಕುರಿತ ಹಾಡು ಯಾರಿಂದ ಬರೆಸೋದು ಅಂತ ಯೋಚಿಸುತ್ತಿದ್ದಾಗ, ವಿಜಯ ನರಸಿಂಹ ಅವರು ಬರೆದ ಹಾಡು ನೆನಪಾಗಿ, ಅದನ್ನು ಸಂಗೀತ ನಿರ್ದೇಶಕ ಜೆಸ್ಸಿಗಿಫ್ಟ್ ಅವರಿಗೆ ಕೊಟ್ಟಿದ್ದಾರೆ.

ಅವರು ಸಾಹಿತ್ಯಕ್ಕೆ ಒಳ್ಳೆಯ ರಾಗ ಸಂಯೋಜಿಸಿಕೊಟ್ಟಿದ್ದಾರೆ. ಅಂದಹಾಗೆ, ಆ ಹಾಡಲ್ಲಿ ದರ್ಶನ್‌, ಅರ್ಜುನ್‌ ಸರ್ಜಾ, ಧ್ರುವಸರ್ಜಾ, ಚಿರಂಜೀವಿ ಸರ್ಜಾ ಹೆಜ್ಜೆ ಹಾಕಿದ್ದಾರೆ. ಇನ್ನು, ಅರ್ಜುನ್‌ ಸರ್ಜಾ ಅಭಿನಯದ “ಪ್ರತಾಪ್‌’ ಚಿತ್ರದಲ್ಲಿದ್ದ “ಪ್ರೇಮ ಬರಹ…’ ಹಾಡನ್ನು ಇಲ್ಲಿ ರೀಮಿಕ್ಸ್‌ ಮಾಡಲಾಗಿದೆಯಂತೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.