ವೆಬ್‌ ಸೀರಿಸ್‌ನಲ್ಲಿ ವೀರಪ್ಪನ್‌ ಕಥೆ; ಅಟ್ಟಹಾಸ ನಿರ್ದೇಶಕರ ಮತ್ತೂಂದು ಪ್ರಯತ್ನ


Team Udayavani, Jul 24, 2020, 8:37 AM IST

ವೆಬ್‌ ಸೀರಿಸ್‌ನಲ್ಲಿ ವೀರಪ್ಪನ್‌ ಕಥೆ; ಅಟ್ಟಹಾಸ ನಿರ್ದೇಶಕರ ಮತ್ತೂಂದು ಪ್ರಯತ್ನ

ವೀರಪ್ಪನ್‌ ಕಥೆಯಾವತ್ತಿಗೂ ರೋಚಕ. ಕೆದಕಿದಷ್ಟೂ ಕುತೂಹಲ ಹೆಚ್ಚಿಸುತ್ತಲೇ ಹೋಗುತ್ತದೆ. ಅದೇ ಕಾರಣದಿಂದ ಸಿನಿಮಾ ಮಂದಿ ವೀರಪ್ಪನ್‌ ಕಥೆಗಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಈಗಾಗಲೇ ವೀರಪ್ಪನ್‌ ಕುರಿತು ಹಲವು ಸಿನಿಮಾಗಳು ಬಂದಿವೆ. ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲೂ ತೆರೆಮೇಲೆ ವೀರಪ್ಪನ್‌ ಕಥೆಗಳು ಅಬ್ಬರಿಸುವೆ.

ಕನ್ನಡದಲ್ಲಿ ಎ.ಎಂ.ಆರ್‌.ರಮೇಶ್‌ ಅಟ್ಟಹಾಸ ಎಂಬ ಸಿನಿಮಾ ಮಾಡಿ, ಆ ಮೂಲಕ ವೀರಪ್ಪನ್‌ ಕಥೆ ಹೇಳಿದ್ದು ನಿಮಗೆ ಗೊತ್ತೇ ಇದೆ. ಈಗ ರಮೇಶ್‌ ಅವರು ಮತ್ತೆ ವೀರಪ್ಪನ್‌
ಕಥೆಯೊಂದಿಗೆ ಬರಲು ಸಿದ್ಧರಾಗಿದ್ದಾರೆ. ಈ ಬಾರಿ ದೊಡ್ಡ ಪರದೆ ಮೇಲೆ ಅಲ್ಲ, ಬದಲಾಗಿ ವೆಬ್‌ ಸೀರೀಸ್‌. ಹೌದು, ರಮೇಶ್‌ ಅವರು ವೀರಪ್ಪನ್‌ ಕುರಿತಾಗಿ ವೆಬ್‌ ಸೀರಿಸ್‌ ಮಾಡಲು ಮುಂದಾಗಿದ್ದಾರೆ. ಈ ವೆಬ್‌ ಸೀರಿಸ್‌ನಲ್ಲಿ ಕಿಶೋರ್‌ ಹಾಗೂ ಅರ್ಜುನ್‌ ಸರ್ಜಾ ಪ್ರಮುಖ ಪಾತ್ರ ಮಾಡಲಿದ್ದಾರಂತೆ.

ಒಮ್ಮೆ ವೀರಪ್ಪನ್‌ ಕುರಿತು ಸಿನಿಮಾ ಮಾಡಿರುವ ರಮೇಶ್‌ ಈಗ ಮತ್ತೆ ವೆಬ್‌ ಸೀರಿಸ್‌ ಮಾಡಲು ಕಾರಣವೇನು ಎಂದು ನೀವು ಕೇಳಬಹುದು. ಅದಕ್ಕೆ ಕಾರಣ ರಮೇಶ್‌ ಬಳಿ ಇರುವ ಮತ್ತಷ್ಟು ಮಾಹಿತಿಗಳು. ಅಟ್ಟಹಾಸದಲ್ಲಿ ಕರ್ನಾಟಕ ಪೊಲೀಸರ ಸಾಹಸದ  ಕುರಿತಾಗಿ ಹೆಚ್ಚು ಹೇಳಲು ಅವರಿಗೆ ಸಾಧ್ಯವಾಗಿರಲಿಲ್ಲವಂತೆ. ಈಗ ವೆಬ್‌ ಸೀರಿಸ್‌ನಲ್ಲಿ ಎಲ್ಲವನ್ನೂ ಹೇಳಲು
ಮುಂದಾಗಿದ್ದಾರಂತೆ. ಈಗಾಗಲೇ ವೆಬ್‌ ಸೀರಿಸ್‌ ತಯಾರಿಯಲ್ಲಿ ರಮೇಶ್‌ ತೊಡಗಿದ್ದು, ಅವರ ಬಳಿ ಒಂದೂವರೆ ಗಂಟೆ ತಯಾರಿದೆಯಂತೆ. ಒಟ್ಟು ಹತ್ತು ಗಂಟೆಗಳಲ್ಲಿ ಈ ವೆಬ್‌ ಸೀರಿಸ್‌ ಮಾಡಲಿದ್ದು, 45 ನಿಮಿಷಗಳ 12 ಅಥವಾ 14ಎಪಿಸೋಡ್‌ಗಳನ್ನು ಮಾಡುವ ಉದ್ದೇಶ ಅವರಿಗಿದೆಯಂತೆ. ಆಗಸ್ಟ್‌ನಿಂದ ಈ ವೆಬ್‌ ಸೀರಿಸ್‌ನ ಚಿತ್ರೀಕರಣ ಕೂಡಾ ಆರಂಭವಾಗಲಿದೆಯಂತೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.