ಮಟಾಶ್‌ನ ಟ್ರ್ಯಾಜಿಡ್‌ ಸಾಂಗ್‌ ಬಂತು


Team Udayavani, Nov 20, 2018, 11:20 AM IST

matash.jpg

ಕಳೆದ ಕೆಲ ದಿನಗಳಿಂದ ತನ್ನ ಶೀರ್ಷಿಕೆ ಮತ್ತು ಟೀಸರ್‌ ಮೂಲಕ ಚಿತ್ರಪ್ರೇಮಿಗಳ ಗಮನ ಸೆಳೆಯಲು ಯಶಸ್ವಿಯಾಗಿರುವ “ಮಟಾಶ್‌’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಅಂತಿಮ ಕಸರತ್ತು ನಡೆಸುತ್ತಿದೆ. ಇತ್ತೀಚೆಗಷ್ಟೇ “ಮಟಾಶ್‌” ಚಿತ್ರದಲ್ಲಿ ಬರುವ “ಚವಳಿಕಾಯಿ..’, “ನಮೋ ವೆಂಕಟೇಶಾ…’ ಹಾಡುಗಳನ್ನು ಬಿಡುಗಡೆ ಮಾಡಿ ಸಿನಿಪ್ರಿಯರಿಂದ ಉತ್ತಮ ರೆಸ್ಪಾನ್ಸ್‌ ಪಡೆದುಕೊಂಡಿದ್ದ ಚಿತ್ರತಂಡ, ಇದೀಗ “ವಾಟ್‌ ಎ ಟ್ರ್ಯಾಜಿಡಿ… ವಾಟ್‌ ಎ ಟ್ರ್ಯಾಜಿಡಿ..,’ ಎಂಬ ಚಿತ್ರದ ಮತ್ತೂಂದು ಹಾಡನ್ನು ಬಿಡುಗಡೆ ಮಾಡಿದೆ. 

ಸಮರ್ಥ್ ನರಸಿಂಹರಾಜು, ಐಶ್ವರ್ಯ ಸಿಂಧೋಗಿ ನಡುವೆ ಮೂಡಿ ಬಂದಿರುವ ಈ ವಿಶಿಷ್ಠ ಪ್ರೇಮಗೀತೆಗೆ ನಿರ್ದೇಶಕ ಎಸ್‌.ಡಿ ಅರವಿಂದ್‌ ಸಂಗೀತ ಸಂಯೋಜನೆ, ಕವಿರಾಜ್‌ ಸಾಹಿತ್ಯವಿದೆ. ವಿಜಯ್‌ ಪ್ರಕಾಶ್‌ ಮತ್ತು ಉಷಾ ಪ್ರಕಾಶ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಈ ಹಾಡಿಗೆ ಕಲೈ ನೃತ್ಯ ನಿರ್ದೇಶನವಿದ್ದು, ಅವಿನಾಶ್‌ ನರಸಿಂಹರಾಜು ಕಲಾ ನಿರ್ದೇಶನ ಮಾಡಿದ್ದಾರೆ. ಸೋಷಿಯಲ್‌ ಮೀಡಿಯಾಗಳಲ್ಲಿ ನಿಧಾನವಾಗಿ ವೈರಲ್‌ ಆಗುತ್ತಿರುವ ಈ ಹಾಡಿನ ಬಗ್ಗೆಯೂ ಸಿನಿಪ್ರಿಯರಿದ ಮೆಚ್ಚುಗೆಯ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. 

ಅಂದಹಾಗೆ, “ಮಟಾಶ್‌’ ನೋಟ್‌ ಬ್ಯಾನ್‌ ಆದ ನಂತರ ನಡೆದ ಕೆಲವು ನೈಜಘಟನೆಗಳನ್ನ ಸ್ಪೂರ್ತಿಯಾಗಿಟ್ಟುಕೊಂಡು ಮಾಡಿದ ಚಿತ್ರವಾಗಿದ್ದು, ಚಿತ್ರ ಮನರಂಜನಾತ್ಮಕವಾಗಿ ಗಂಭೀರ ವಿಷಯವೊಂದನ್ನು ತೆರೆಮೇಲೆ ತೆರೆದಿಡಲಿದೆಯಂತೆ. “ಗೋಲ್ಸ್ ಅಂಡ್‌ ಡ್ರೀಮ್ಸ್’, “ಕ್ರೋಮ್ಸ್ ಅಂಡ್‌ ಬಲ್ಮಾನಿ’ ಬ್ಯಾನರ್‌ನಲ್ಲಿ ಸತೀಶ್‌ ಪಾಠಕ್‌, ಗಿರೀಶ್‌ ಪಟೇಲ್, ಚಂದ್ರಶೇಖರ್‌ ಮನೂರ್‌, ಎಸ್‌.ಡಿ ಅರವಿಂದ್‌, ಆನಂದ್‌ ಚಿಟ್ಟವಾಡಗಿ, ರೂಪಾ ಬಡಿಗೇರ್‌, ಉಮೇಶ್‌ ಸುರೇಬಾನ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. “ಲಾಸ್ಟ್‌ಬಸ್‌’ ಚಿತ್ರವನ್ನು ನಿರ್ದೇಶಿಸಿದ್ದ ಅರವಿಂದ್‌ ಎಸ್‌.ಡಿ ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ. 

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.