ವಿಲನ್‌ ಅಲ್ಲ ವಿರೋಧಿ


Team Udayavani, Feb 27, 2018, 11:02 AM IST

Dhananjay-1.jpg

“ಯಜಮಾನ’ ಚಿತ್ರದಲ್ಲಿ ಧನಂಜಯ್‌ ವಿಲನ್‌ ಪಾತ್ರ ಮಾಡುತ್ತಿದ್ದಾರಾ? ಯಾವಾಗ “ಯಜಮಾನ’ ಚಿತ್ರದಲ್ಲಿ ಧನಂಜಯ್‌ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯಿತೋ, ಆಗಿಂದ ಅವರು ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಡಿತ್ತು. ಇಷ್ಟಕ್ಕೂ ಚಿತ್ರದಲ್ಲಿ ಧನಂಜಯ್‌ ಅವರ ಪಾತ್ರವೇನು ಎಂದರೆ, “ವಿಲನ್‌ ಅನ್ನೋಕ್ಕಿಂತ ವಿರೋಧಿಯ ಪಾತ್ರ’ ಎನ್ನುತ್ತಾರೆ ಅವರು.

ಸದ್ಯ “ಟಗರು’ ಚಿತ್ರದಲ್ಲಿ ತಮ್ಮ ಪಾತ್ರದ ಬಗ್ಗೆ ಕೇಳಿಬರುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಖುಷಿಯಾಗಿರುವ ಧನಂಜಯ್‌, ನಾಳೆಯಿಂದ “ಯಜಮಾನ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವುದಕ್ಕೆ ಮೈಸೂರಿಗೆ ಹೊರಟಿದ್ದಾರೆ. ದರ್ಶನ್‌ ಅವರೆದುರು ನಟಿಸುವುದಕ್ಕೆ ಎಕ್ಸೆ„ಟ್‌ ಆಗಿರುವ ಅವರು, “ಆ ಚಿತ್ರದಲ್ಲಿ ಹಳ್ಳಿಯಲ್ಲಿ ದರ್ಶನ್‌ ಅವರ ವಿರೋಧಿಯ ಪಾತ್ರವನ್ನು ನಾನು ಮಾಡುತ್ತಿದ್ದೇನೆ.

ವಿಲನ್‌ ಎನ್ನುವುದಕ್ಕಿಂತ ಸ್ವಲ್ಪ ನೆಗೆಟಿವ್‌ ಶೇಡ್‌ ಇರುವ ಪಾತ್ರ ಅದು. ಯಾಕೆ ವಿರೋಧ ಮಾಡುತ್ತೀನಿ ಎನ್ನುವುದನ್ನು ಚಿತ್ರದಲ್ಲೇ ನೋಡಬೇಕು’ ಎನ್ನುತ್ತಾರೆ ಅವರು. ಇನ್ನು “ಟಗರು’ ಚಿತ್ರದ ಬಗ್ಗೆ ಅವರಿಗೆ ಸತತವಾಗಿ ಪ್ರತಿಕ್ರಿಯೆಗಳು ಬರುತ್ತಿವೆಯಂತೆ. “ಮೊದಲ ಪ್ರದರ್ಶನದಿಂದ ಇಲ್ಲಿಯವರೆಗೂ ಸತತವಾಗಿ ನನ್ನ ಪಾತ್ರದ ಬಗ್ಗೆ ಟ್ವೀಟ್‌ ಮಾಡುತ್ತಲೇ ಇದ್ದಾರೆ. ನನ್ನ ಮೊಬೈಲ್‌ ನಂಬರ್‌ ಅದ್ಯಾರು ಕೊಟ್ಟರೋ ಗೊತ್ತಿಲ್ಲ.

ಅದೆಷ್ಟೋ ಜನ ಫೋನ್‌ ಮಾಡಿ ಪಾತ್ರದ ಬಗ್ಗೆ, ಅಭಿನಯದ ಬಗ್ಗೆ ಮಾತಾಡುತ್ತಿದ್ದಾರೆ. ಒಬ್ಬ ನಟನಾಗಿ ಅದೊಂದು ಧನ್ಯತಾ ಭಾವ. ನಾನು ಬೆಂಗಳೂರಿಗೆ ಬಂದು 10 ವರ್ಷ ಆಯ್ತು. ಒಂದು ದಶಕದ ಜರ್ನಿಯಲ್ಲಿ, “ಟಗರು’ ಒಂದು ಅದ್ಭುತ ಅಧ್ಯಾಯ. ಹೂವಿನ ಜೊತೆಗೆ ನಾರು ಸ್ವರ್ಗ ಸೇರಿತು ಅನ್ನೋ ಹಾಗೆ, “ಟಗರು’ ಚಿತ್ರತಂಡದಿಂದ ನನ್ನ ಬಗ್ಗೆಯೂ ಇವತ್ತು ಜನ ಮಾತಾಡುತ್ತಿದ್ದಾರೆ. ಆ ತಂಡಕ್ಕೆ ನಾನು ಯಾವತ್ತೂ ಆಭಾರಿ’ ಎನ್ನುತ್ತಾರೆ ಧನಂಜಯ್‌.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.