“ದಿ ವಿಲನ್‌’ ಸ್ಟಂಟ್‌ಗೆ ಸಖತ್‌ ಪ್ಲಾನಿಂಗ್‌!


Team Udayavani, Jun 15, 2017, 12:00 PM IST

12.jpg

“ದಿ ವಿಲನ್‌’ ಚಿತ್ರದ ಚಿತ್ರೀಕರಣಕ್ಕೆ ಪ್ರೇಮ್‌ ಮತ್ತು ಸುದೀಪ್‌ ಕಳೆದ ವಾರವೇ ಬ್ಯಾಂಕಾಕ್‌ಗೆ ಹೋಗಿದ್ದರು. ಆದರೆ, ಲೊಕೇಶನ್‌ಗಳ ಹುಡುಕಾಟ, ಪ್ಲಾನಿಂಗ್‌ನಿಂದಾಗಿ ಇಷ್ಟು ದಿನ ಚಿತ್ರೀಕರಣ ಇನ್ನೂ ಶುರುವಾಗಿರಲಿಲ್ಲ. ಬುಧವಾರ ಚಿತ್ರೀಕರಣ ಶುರುವಾಗಿದೆ ಥಾಯ್ಲೆಂಡ್‌ ಜನಪ್ರಿಯ ಫೈಟ್‌ ಮಾಸ್ಟರ್‌ ನ್ಯೂಂಗ್‌ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಲಾಗಿದೆ. ಅದಕ್ಕಾಗಿ ನ್ಯೂಂಗ್‌ ಅವರ ಜೊತೆಗೆ ಕುಳಿತು ಸಾಕಷ್ಟು ಪ್ಲಾನ್‌ ಮಾಡಿಯೇ ಫೀಲ್ಡ್‌ಗೆ ಇಳಿದಿದ್ದಾರೆ ಪ್ರೇಮ್‌.

ಇನ್ನು ಬ್ಯಾಂಕಾಕ್‌ನಲ್ಲಿ ಮುಂದಿನ ತಿಂಗಳವರೆಗೂ ಚಿತ್ರೀಕರಣ ನಡೆಯಲಿದ್ದು, ಈ ಚಿತ್ರೀಕರಣದಲ್ಲಿ ಶಿವರಾಜಕುಮಾರ್‌, ಆ್ಯಮಿ ಜಾಕ್ಸನ್‌ ಸಹ ಸೇರಿಕೊಳ್ಳಲಿದ್ದಾರೆ. ಅಲ್ಲಿಂದ ಚಿತ್ರತಂಡ ವಾಪಸ್ಸು ಬಂದು ಲಂಡನ್‌, ಚೀನಾ ಮುಂತಾದ ಕಡೆ ಚಿತ್ರೀಕರಣ ಮಾಡಲಿದೆ. “ದಿ ವಿಲನ್‌’ ಚಿತ್ರಕ್ಕೆ ಪ್ರೇಮ್‌ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದು, ಸಿ.ಆರ್‌. ಮನೋಹರ್‌ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತವಿದ್ದು, ಚಿತ್ರದಲ್ಲಿ ಮಿಥುನ್‌ ಚಕ್ರವರ್ತಿ, ಶ್ರೀಕಾಂತ್‌, ಶ್ರುತಿ ಹರಿಹರನ್‌ ಮುಂತಾದವರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.