ಸಿನಿಮಾದಲ್ಲಿ ಅವಕಾಶವಿಲ್ಲ, ಕ್ಯಾಬ್‌ ಓಡಿಸಿ ಜೀವನ ನಡೆಸುತ್ತಿದ್ದೇನೆ


Team Udayavani, Dec 30, 2017, 1:01 PM IST

shankara.jpg

ಚಿತ್ರರಂಗದಲ್ಲಿ ಇವತ್ತು ಅವಕಾಶವಿರುವವರಿಗೆ ನಾಳೆ ಅವಕಾಶವಿರುವುದಿಲ್ಲ. ಅನೇಕ ವರ್ಷ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಮಿಂಚಿದ ಅದೆಷ್ಟೋ ಕಲಾವಿದರು ಈಗ ಒಂದು ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. ಇನ್ನು ಕೆಲವರು ಅವಕಾಶವಿಲ್ಲವೆಂದು ಚಿತ್ರರಂಗವನ್ನು ದೂರುತ್ತಾರೆ. ಆದರೆ, ನಟ ಶಂಕರ್‌ ಅಶ್ವತ್ಥ್ ಮಾತ್ರ ತನಗೆ ಅವಕಾಶವಿಲ್ಲವೆಂದು ಚಿತ್ರರಂಗವನ್ನು ದೂರದೇ ತಮ್ಮ ದುಡಿಮೆಯ ದಾರಿಯನ್ನು ನೋಡಿಕೊಂಡಿದ್ದಾರೆ. ಅದು ಕಾರು ಓಡಿಸುವ ಮೂಲಕ. 

ಕನ್ನಡದ ಖ್ಯಾತ ನಟ ಕೆ.ಎಸ್‌.ಅಶ್ವತ್ಥ್ ಅವರ ಮಗನಾಗಿರುವ ಶಂಕರ್‌ ಅಶ್ವತ್ಥ್ ಕಳೆದ 30 ವರ್ಷಗಳಿಂದ ಚಿತ್ರರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡಿರುವ ಅಶ್ವತ್ಥ್ ಅವರಿಗೆ ಈಗ ಅವಕಾಶಗಳ ಕೊರತೆ ಕಾಡಿದೆ. ಸಿನಿಮಾಗಳಿಂದ ಅವಕಾಶ ಕಡಿಮೆಯಾದ ಕಾರಣ ಕಿರುತೆರೆಗೆ ವಾಲಿದ್ದ ಶಂಕರ್‌ ಅಶ್ವತ್ಥ್ ಅವರು, ಅಲ್ಲೊಂದಿಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಕಿರುತೆರೆಯಲ್ಲೂ ಅವಕಾಶ ಕಡಿಮೆಯಾಗಿ ತಿಂಗಳುಗಟ್ಟಲೇ ಮನೆಯಲ್ಲಿ ಕೂರುವ ಪರಿಸ್ಥಿತಿ ಶಂಕರ್‌ ಅವರಿಗೆ ಬಂದಿದೆ. ಆಗ ಅವರ ತಲೆಯಲ್ಲಿ ಬಂದಿದ್ದು ಕ್ಯಾಬ್‌ ಓಡಿಸುವ ಯೋಚನೆ. ಹಾಗಾಗಿ, ಚಿತ್ರೀಕರಣವಿಲ್ಲದ ಸಮಯದಲ್ಲಿ ಉಬರ್‌ ಕ್ಯಾಬ್‌ ಓಡಿಸುವ ಮೂಲಕ ತಮ್ಮ ದುಡಿಮೆಯನ್ನು ಮಾಡಿಕೊಳ್ಳುತ್ತಿದ್ದಾರೆ ಶಂಕರ್‌ ಅಶ್ವತ್ಥ್. “ಇತ್ತೀಚಿನ ದಿನಗಳಲ್ಲಿ ನನಗೆ ಅವಕಾಶವಿಲ್ಲದ ದಿನಗಳೇ ಹೆಚ್ಚು.

ಅವಕಾಶವಿಲ್ಲವೆಂದು ಸುಮ್ಮನೆ ಕೂರುವಂತಿಲ್ಲ. ಜೀವನ ನಡೆಸಲು ಏನಾದರೊಂದು ದಾರಿ ಹುಡುಕಬೇಕು. ನಾನು ಚಿತ್ರರಂಗವನ್ನು ಯಾವತ್ತೂ ದೂಷಿಸುವುದಿಲ್ಲ. ಅವಕಾಶವಿದ್ದಾಗ ನಟಿಸಿದ್ದೇನೆ. ಈಗ ಅವಕಾಶ ಕಡಿಮೆಯಾಗಿದೆ. ನನಗೆ ಅವಕಾಶಕ್ಕಾಗಿ, ಹಣಕ್ಕಾಗಿ ಬೇರೆಯವರ ಮುಂದೆ ಕೈ ಚಾಚಿ ಅಭ್ಯಾಸವಿಲ್ಲ. ಹಾಗಾಗಿ, ನನ್ನ ದುಡಿಮೆಯನ್ನು ನಾನು ನೋಡಿಕೊಳ್ಳುತ್ತಿದ್ದೇನೆ’ ಎಂದು ತಾವು ಕ್ಯಾಬ್‌ ಓಡಿಸುವ ಬಗ್ಗೆ ಹೇಳುತ್ತಾರೆ ಶಂಕರ್‌ ಅಶ್ವತ್ಥ್.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.