ಮಹಿಳೆಯರಿಗಾಗಿ “ಭಿನ್ನ’ ಯೋಚನೆ


Team Udayavani, Mar 9, 2019, 5:44 AM IST

bhinna.jpg

ಕನ್ನಡದಲ್ಲಿ ಈಗಂತೂ ಪ್ರಯೋಗಾತ್ಮಕ ಚಿತ್ರಗಳದ್ದೇ ಕಾರುಬಾರು.ಅದರಲ್ಲೂ ಹೊಸತನಕ್ಕೆ ಹೆಚ್ಚು ಆದ್ಯತೆ ಇರುವಂತಹ ಚಿತ್ರಗಳೇ ಬರುತ್ತಿವೆ. ಆ ಸಾಲಿಗೆ ಹೀಗೊಂದು “ಭಿನ್ನ’ ಚಿತ್ರವೂ ಸೇರಿದೆ. ಹೌದು, ಈ ಹಿಂದೆ “ಶುದ್ಧಿ’ ಎಂಬ ವಿಭಿನ್ನ ಬಗೆಯ ಚಿತ್ರವನ್ನು ನಿರ್ದೇಶಿಸಿದ್ದ ಆದರ್ಶ ಈಶ್ವರಪ್ಪ, ಇದೀಗ “ಭಿನ್ನ’ ಚಿತ್ರದ ಮೂಲಕ ವಿಭಿನ್ನವಾದುದ್ದನ್ನು ಹೇಳಲು ಹೊರಟಿದ್ದಾರೆ. ಅಂದಹಾಗೆ, ನಿರ್ದೇಶಕರಿಗೆ “ಭಿನ್ನ’ ಚಿತ್ರಕ್ಕೆ ಸ್ಫೂರ್ತಿಯಾಗಿದ್ದು “ಶರಪಂಜರ’ ಚಿತ್ರದ ಕಾವೇರಿ ಪಾತ್ರವಂತೆ.

ಆ ಚಿತ್ರವನ್ನು ಸಾಕಷ್ಟು ಸಲ ವೀಕ್ಷಿಸಿರುವ ನಿರ್ದೇಶಕರಿಗೆ ಕಾವೇರಿ ಪಾತ್ರ ಸ್ಫೂರ್ತಿ. ಅದನ್ನೇ ಇಟ್ಟುಕೊಂಡು “ಭಿನ್ನ’ ಚಿತ್ರ ಮಾಡಿದ್ದಾರೆ ನಿರ್ದೇಶಕರು. ಹಾಗಾದರೆ, ಕಾವೇರಿ ಪಾತ್ರದ ರೀತಿಯೇ “ಭಿನ್ನ’ ಚಿತ್ರದ ಪಾತ್ರವೂ ಇರಲಿದೆಯಾ? ಆ ಯೋಚನೆಯಿಂದ ಹೊರಬಂದಿರುವ ನಿರ್ದೇಶಕರು “ಭಿನ್ನ’ ಚಿತ್ರದ ಮೂಲಕ ಹೊಸದ್ದನ್ನು ಹೇಳುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಅಂದಹಾಗೆ, “ಭಿನ್ನ’ ಮಹಿಳಾ ಪ್ರಧಾನ ಚಿತ್ರ.

ಹಾಗಾಗಿ, ಮಹಿಳಾ ದಿನದ ವಿಶೇಷವಾಗಿ ಚಿತ್ರದ ಫ‌ಸ್ಟ್‌ಲಕ್‌ ಬಿಡುಗಡೆ ಮಾಡುವ ಮೂಲಕ ಮಹಿಳಾ ದಿನಾಚರಣೆಗೊಂದು ವಿಶೇಷ ಕೊಡುಗೆ ನೀಡಿದ್ದಾರೆ ನಿರ್ದೇಶಕ ಆದರ್ಶ ಈಶ್ವರಪ್ಪ. ಅಷ್ಟಕ್ಕೂ ಮಹಿಳಾ ಪ್ರಧಾನ ಚಿತ್ರಗಳ ಹಿಂದೆಯೇ ನಿರ್ದೇಶಕರು ನಿಂತಿದ್ದಾರೆಯೇ ಎಂಬ ಪ್ರಶ್ನೆ ಎದುರಾದರೂ, ಅವರಿಗೆ “ಶುದ್ಧಿ’ ಕಥೆ ಕಾಡಿದ್ದರಿಂದ ಆ ಚಿತ್ರ ಕೈಗೆತ್ತಿಕೊಂಡು ಅಂತಾರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡರು.

ಈಗ “ಭಿನ್ನ’ ಕಥೆ ಕೂಡ ಹೊಸತನದಿಂದ ಕೂಡಿದ್ದು, ಅದೂ ಸಾಕಷ್ಟು ಕಾಡಿದ್ದರಿಂದ ಪುನಃ ಮಹಿಳಾ ಪ್ರಧಾನ ಚಿತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ನಿರ್ದೇಶಕರು ಮಹಿಳೆಯರ ಶಕ್ತಿ, ಯುಕ್ತ ಮತ್ತು ಅವರಲ್ಲಿರುವ ಉತ್ಸಾಹ ಕುರಿತಾದ ಅಂಶಗಳೊಂದಿಗೆ ಕಥೆ ಹೇಳುತ್ತಿದ್ದಾರಂತೆ. ಈ ಚಿತ್ರದಲ್ಲಿ ಪಾಯಲ್‌ ರಾಧಾಕೃಷ್ಣ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು,ಅವರಿಲ್ಲಿ ಎರಡು ಶೇಡ್‌ ಇರುವಂತಹ ಪಾತ್ರ ಮಾಡಿದ್ದಾರಂತೆ.

ಪಾತ್ರವನ್ನು ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆಂಬ ಖುಷಿ ನಿರ್ದೇಶಕರದ್ದು. ಇನ್ನು, ಚಿತ್ರದಲ್ಲಿ ಶಶಾಂಕ್‌ ಪುರುಷೋತ್ತಮ್‌, ಸಿದ್ಧಾರ್ಥ , ಸೌಮ್ಯ ಸೇರಿದಂತೆ ಹಲವು ನಟ,ನಟಿಯರು ನಟಿಸಿದ್ದಾರೆ. ವಿಶೇಷವೆಂದರೆ, “ಭಿನ್ನ’ ಚಿತ್ರದಲ್ಲಿ ಸಿಂಕ್‌ಸೌಂಡ್‌ ಬಳಸಲಾಗಿದೆಯಂತೆ. ಇಲ್ಲಿ ಸಾಕಷ್ಟು ಪ್ರಯೋಗಗಳಿದ್ದು, ನಾಲ್ಕು ಪ್ರಮುಖ ಪಾತ್ರಗಳು ಚಿತ್ರದ ಹೈಲೈಟ್‌ ಆಗಿದೆ ಎಂಬುದು ಚಿತ್ರತಂಡದ ಮಾತು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.