ಸ್ಯಾಂಡಲ್ ವುಡ್ ನಲ್ಲಿ ಈ ವಾರ ತೆರೆಗೆ ಮೂರು ಚಿತ್ರಗಳು


Team Udayavani, Jan 13, 2023, 8:11 AM IST

ಸ್ಯಾಂಡಲ್ ವುಡ್ ನಲ್ಲಿ ಈ ವಾರ ತೆರೆಗೆ ಮೂರು ಚಿತ್ರಗಳು

ಹೊಸ ವರ್ಷದ ಮೊದಲ ವಾರವೇ ಬರೋಬ್ಬರಿ ಒಂಬತ್ತು ಸಿನಿಮಾಗಳು ಬಿಡುಗಡೆಯಾಗುವ ಮೂಲಕ ಸ್ಯಾಂಡಲ್‌ವುಡ್‌ 2023ರ ಭರ್ಜರಿ ಓಪನಿಂಗ್‌ ಪಡೆದುಕೊಂಡಿತ್ತು.

ಇನ್ನು ಜನವರಿ ಎರಡನೇ ಶುಕ್ರವಾರ (ಜ. 13) ಕನ್ನಡದಲ್ಲಿ ಸಿನಿಮಾಗಳ ಬಿಡುಗಡೆಯ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ತೆಲುಗಿನಲ್ಲಿ “ವೀರಸಿಂಹ ರೆಡ್ಡಿ’ ಮತ್ತು ತಮಿಳಿನಲ್ಲಿ “ವಾರಿಸು’, “ತುನಿವು’ ಸೇರಿದಂತೆ ಒಂದಷ್ಟು ಪರಭಾಷೆಯ ಬಿಗ್‌ ಬಜೆಟ್‌ ಸ್ಟಾರ್ ಸಿನಿಮಾಗಳು ತೆರೆ ಕಂಡಿರುವುದರಿಂದ, ಸದ್ಯಕ್ಕೆ ಈ ವಾರ ಕನ್ನಡದಲ್ಲಿ ಮೂರು ಸಿನಿಮಾಗಳು ತೆರೆ ಕಾಣುತ್ತಿವೆ.

ಇದನ್ನೂ ಓದಿ:ಹಾಕಿ ವಿಶ್ವಕಪ್‌ಗೆ ಸ್ಫೂರ್ತಿಯಾಗಲಿ ಒಲಿಂಪಿಕ್ಸ್‌  ಕಂಚು

ಸುಚೇಂದ್ರ ಪ್ರಸಾದ್‌ ಅಭಿನಯದ “ವಿರಾಟಪುರ ವಿರಾಗಿ’, ರೂಪೇಶ್‌ ಶೆಟ್ಟಿ ಅಭಿನಯದ “ಮಂಕುಭಾಯ್‌ ಫಾಕ್ಸಿರಾಣಿ’ ಮತ್ತು ಪೂರ್ಣಚಂದ್ರ ಅಭಿನಯದ “ಆರ್ಕೇಸ್ಟ್ರಾ ಮೈಸೂರು’ ಸಿನಿಮಾಗಳು ತೆರೆಗೆ ಬರುತ್ತಿರುವ ಕನ್ನಡದ ಚಿತ್ರಗಳು.

ಟಾಪ್ ನ್ಯೂಸ್

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.