ನಟರು ತುಂಬಾ ಇದ್ದಾರೆ, ಆದರೆ, ದರ್ಶನ್ ರಿಯಲ್ ಹೀರೋ : ಟಾಲಿವುಡ್ ನಟ ಜಗಪತಿ ಬಾಬು

ದರ್ಶನ್ ಅವರಿಂದ ನನಗೆ ದೊರೆತ ಗೌರವ ತೆಲುಗು ಚಿತ್ರರಂಗದಲ್ಲಿಯೂ ಇದುವರೆಗೆ ಸಿಕ್ಕಿಲ್ಲ

Team Udayavani, Feb 27, 2021, 1:10 PM IST

Jagapati Babu

ಬೆಂಗಳೂರು: ಕನ್ನಡ,ತೆಲುಗು ಭಾಷೆಗಳಲ್ಲಿ ತೆರೆ ಕಾಣಲಿರುವ ‘ರಾಬರ್ಟ್’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಶುಕ್ರವಾರ (ಫೆ.26) ಮುತ್ತಿನ ನಗರಿ ಹೈದರಾಬಾದಿನಲ್ಲಿ ಅದ್ಧೂರಿಯಾಗಿ ನಡೆಯಿತು. ಮುಸ್ಸಂಜೆ ವೇಳೆಯಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿಅದ್ಧೂರಿಯಾಗಿ ಜರುಗಿದ ಈ ಕಾರ್ಯಕ್ರಮ ವಿಶೇಷತೆಯೊಂದಕ್ಕೆ ಸಾಕ್ಷಿಯಾಯಿತು.

ಹೌದು, ಕರ್ನಾಟಕ, ಕನ್ನಡ ಹಾಗೂ ದರ್ಶನ್ ಅವರ ಬಗ್ಗೆ ಟಾಲಿವುಡ್ ಹಿರಿಯ ನಟ ಜಗಪತಿ ಬಾಬು ಅದ್ಭುತ ನುಡಿಗಳನ್ನಾಡಿದರು. ಮುಖ್ಯವಾಗಿ ‘ಡಿ ಬಾಸ್’ ಬಗ್ಗೆ ಮನದಾಳದ ಮಾತು ಹಂಚಿಕೊಂಡ ಬಾಬು, ದರ್ಶನ್ ಅವರು ನಿಜವಾದ ಹೀರೋ. ನಟರು ತುಂಬಾ ಇರುತ್ತಾರೆ. ತೆರೆಯ ಮೇಲೆ ನಾಯಕನಾಗುವುದು ದೊಡ್ಡ ವಿಷಯವಲ್ಲ. ಆದರೆ, ದರ್ಶನ್ ನಿಜ ಜೀವನದ ರಿಯಲ್ ಹೀರೋ ಎಂದು ಬಾಯ್ತುಂಬ ಹೊಗಳಿದರು.

ಪರೋಪಕಾರಿಯಾಗಿರುವ ದರ್ಶನ್ ಸಹಾಯ ಅರಸಿ ಬಂದವರಿಗೆ ಎಂದಿಗೂ ಇಲ್ಲ ಎನ್ನುವುದಿಲ್ಲ. ಹಿಂದೆ ಮುಂದೆ ಯೋಚಿಸದೆ ಯಾರಿಗೆ ಏನು ಬೇಕೋ ಅದನ್ನ ನೀಡುತ್ತಾರೆ, ಸಹಾಯ ಮಾಡುತ್ತಾರೆ. ದರ್ಶನ್ ಅವರ ದಾನಧರ್ಮದ ಬಗ್ಗೆ ತುಂಬಾ ಕೇಳಿದ್ದೆ ಆದರೆ, ಸ್ವತಃ ನಾನೇ ನೋಡಿದ ಮೇಲೆ ಅವರು ನಿಜವಾದ ಹೀರೋ ಅಂತಾ ನನಗೆ ಅನ್ನಿಸಿತು. ಒಮ್ಮೆ ಮಾತು ನೀಡಿದರೆ ಎಷ್ಟೇ ಕೋಟಿ ಖರ್ಚಾದರೂ ಅದನ್ನು ನೆರವೇರಿಸುತ್ತಾರೆ. ಚಿತ್ರೀಕರಣಕ್ಕೆ ತೆರಳಿದ ನನ್ನನ್ನು ಮನೆಯ ಅತಿಥಿಯಂತೆ ನೋಡಿಕೊಂಡರು.

ಮೈಸೂರಿನಲ್ಲಿ ನಡೆಯುತ್ತಿದ್ದ ಉಮಾಪತಿ ನಿರ್ಮಾಣದ ಬೇರೆ ಚಿತ್ರದ ಚಿತ್ರೀಕರಣಕ್ಕೆ ನಾನು ತೆರಳಿದ್ದೆ. ಈ ವಿಷಯ ತಿಳಿದು ಅಲ್ಲಿಗೆ ಆಗಮಿಸಿದ ದರ್ಶನ್, ನನಗಾಗಿ ಎಲ್ಲರನ್ನೂ ಸೇರಿಸಿ ಸುಂದರವಾದ ಗೆಟ್ ಟು ಗೆದರ್ ಮಾಡಿದ್ರು. ಅವರಿಂದ ನನಗೆ ದೊರೆತ ಗೌರವ ತೆಲುಗು ಚಿತ್ರರಂಗದಲ್ಲಿಯೂ ಇದುವರೆಗೆ ಸಿಕ್ಕಿಲ್ಲ ಎಂದು ನುಡಿದರು.

ಇನ್ನು ತರುಣ್ ಸುಧೀರ್ ನಿರ್ದೇಶನದ ರಾಬರ್ಟ್ ಸಿನಿಮಾ ಮಾರ್ಚ್ 11 ರಂದು ಬಿಡುಗಡೆಯಾಗುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಜಗಪತಿ ಬಾಬು ಸಹ ಅಭಿನಯಿಸಿದ್ದಾರೆ. ಉಮಾಪತಿ ಚಿತ್ರಕ್ಕೆ ಬಂಡವಾಳ ಹೂಡಿದ್ದು ಅದ್ಧೂರಿಯಾಗು ಮೂಡಿ ಬರುವಂತೆ ಶ್ರಮಿಸಿದ್ದಾರೆ.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.