Tooth Kasu; ಹಂಸಲೇಖ ಶಿಷ್ಯರಿಂದ ಹೊಸ ಪ್ರಯತ್ನ


Team Udayavani, Mar 21, 2024, 5:53 PM IST

tooth kasu movie

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ತೂತ್‌ ಕಾಸು’ ಸಿನಿಮಾ ಈ ವಾರ (ಮಾ. 22ಕ್ಕೆ) ಬಿಡುಗಡೆಯಾಗಿ ತೆರೆಗೆ ಬರುತ್ತಿದೆ. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ “ದೇಸಿ ಶಾಲೆ’ಯಲ್ಲಿ ಪಳಗಿದ ಒಂದಿಷ್ಟು ಪ್ರತಿಭೆಗಳು ಸೇರಿಕೊಂಡು ಮಾಡಿರುವ ಸಿನಿಮಾ ಇದಾಗಿದೆ. ಕಾಮಿಡಿ ಜಾನರ್‌ ಕಥಾ ಹಂದರ ಹೊಂದಿರುವ ಈ “ತೂತ್‌ ಕಾಸು’ ಚಿತ್ರಕ್ಕೆ ಯುವ ಪ್ರತಿಭೆ ರವಿ ತೇಜಸ್‌ ಮೊದಲ ಬಾರಿಗೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಚಿಕ್ಕೇಗೌಡ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

ಇನ್ನು “ತೂತ್‌ ಕಾಸು’ ಸಿನಿಮಾದಲ್ಲಿ ವರುಣ್‌ ದೇವಯ್ಯ ನಾಯಕನಾಗಿ ಹಾಗೂ ಪ್ರಿಷಾ ಹಾಗೂ ಪ್ರೇರಣಾ ಭಟ್‌ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ವಿನೋದ್‌ ಆನಂದ್‌ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ “ತೂತ್‌ ಕಾಸು’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಹಾಡುಗಳು ಮತ್ತು ಟ್ರೇಲರ್‌ ಅನ್ನು ಬಿಡುಗಡೆ ಮಾಡಿದೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ರವಿ ತೇಜಸ್‌, “ಬಹುತೇಕರಿಗೆ ಗೊತ್ತಿರುವಂತೆ, “ತೂತ್‌ ಕಾಸು’ ಎಂಬುದು 1942ರಿಂದ 1947ರವರೆಗೆ ಚಲಾವಣೆಯಲ್ಲಿದ್ದ ನಾಣ್ಯ. ಸ್ವಾತಂತ್ರ್ಯದ ನಂತರ ತೂತ್‌ ಕಾಸಿನ ಚುನಾವಣೆಯನ್ನು ನಿಲ್ಲಿಸಲಾಯಿತು. ಸಿನಿಮಾದಲ್ಲಿ ಇದೊಂದು ಕೋಡ್‌ ವರ್ಡ್‌ ಆಗಿ ಬಳಸಲಾಗಿದೆ. ನಮ್ಮ ಚಿತ್ರ ಮಾಫಿಯಾ ಗ್ಯಾಂಗ್‌ ಬಗ್ಗೆ ಇದೆ. ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಇದರ ಕಥೆಯನ್ನು ಹೇಳಿದ್ದೇವೆ’ ಎಂದು ಕಥಾಹಂದರದ ಬಗ್ಗೆ ವಿವರಣೆ ನೀಡಿದರು.

ನಾಯಕ ವರುಣ್‌ ದೇವಯ್ಯ ಮಾತನಾಡಿ, “ಸುಮಾರು 10 ವರ್ಷದ ಗ್ಯಾಪ್‌ ಬಳಿಕ ಮಾಡಿರುವ ಸಿನಿಮಾ ಇದು. ತುಂಬಾ ಎಫ‌ರ್ಟ್‌ ಹಾಕಿ ಒಂದೊಳ್ಳೆಯ ಸಿನಿಮಾ ಮಾಡಿದ್ದೇವೆ. ಆಡಿಯನ್ಸ್‌ಗೆ ಇಷ್ಟವಾಗುವ ಎಲ್ಲ ಥರದ ಅಂಶಗಳೂ ಸಿನಿಮಾದಲ್ಲಿದ್ದು, ಥಿಯೇಟರಿನಲ್ಲಿ ಸಿನಿಮಾ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎಂಬ ಭರವಸೆ ವ್ಯಕ್ತಪಡಿಸಿದರು.

ನಾಯಕಿ ಪ್ರಿಷಾ, ಸಂಗೀತ ನಿರ್ದೇಶಕ ಲೋಕಿ ತವಸ್ಯ, ಛಾಯಾಗ್ರಹಕ ಗಣೇಶ್‌ ಕೆಳಮನೆ, ಹಿನ್ನೆಲೆ ಸಂಗೀತ ನೀಡಿರುವ ಮಹೇಶ್‌ ಭಾರದ್ವಾಜ್‌ ಮತ್ತಿತರ ಕಲಾವಿದರು ಮತ್ತು ತಂತ್ರಜ್ಞರು “ತೂತ್‌ ಕಾಸು’ ಸಿನಿಮಾದ ಬಗ್ಗೆ ಮಾತನಾಡಿದರು.

Ad

ಟಾಪ್ ನ್ಯೂಸ್

Ballari: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

Ballari: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

2-ckm

Chikkamagaluru: ದನಗಳ್ಳತನ; ವಾಹನ ಅಡ್ಡಗಟ್ಟಿದ ಪೊಲೀಸರ ಮೇಲೆ ರಾಡ್ ಬೀಸಿದ ಕಳ್ಳರು

Tragedy: ಹೃದಯಾಘಾತದಿಂದ ಹುಲಸೂರ ಸರಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಮೃ*ತ್ಯು

Tragedy: ಹೃದಯಾಘಾತದಿಂದ ಹುಲಸೂರ ಸರಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಮೃ*ತ್ಯು

Shivamogga: ಎಣ್ಣೆ ಪಾರ್ಟಿಯಲ್ಲಿ ಕಿರಿಕ್… ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹತ್ಯೆ

Shivamogga: ಎಣ್ಣೆ ಪಾರ್ಟಿಯಲ್ಲಿ ಕಿರಿಕ್… ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹ*ತ್ಯೆ

Koyamattur-Blast-Accuse

ಎಲ್‌.ಕೆ.ಆಡ್ವಾಣಿ ಯಾತ್ರೆಗೂ ಮುನ್ನ ಸ್ಫೋಟ ನಡೆಸಿದ್ದ ಉಗ್ರ ವಿಜಯಪುರದಲ್ಲಿ ಸೆರೆ

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Girish G’s 1st Day 1st Show movie

Sandalwood: ಇಂದು ‘ಫ‌ಸ್ಟ್‌ ಡೇ ಫ‌ಸ್ಟ್‌ ಶೋ’ ತೆರೆಗೆ

Doora Theera Yaana Movie: ಸಾಮಾನ್ಯ ಪ್ರೇಕ್ಷಕರಿಗೆ ಪ್ರೀಮಿಯರ್‌ ಶೋ

Doora Theera Yaana Movie: ಸಾಮಾನ್ಯ ಪ್ರೇಕ್ಷಕರಿಗೆ ಪ್ರೀಮಿಯರ್‌ ಶೋ

Darshan: ಥಾಯ್ಲೆಂಡ್‌ನಲ್ಲಿ ಡೆವಿಲ್‌ ಹಾಡುಹಬ್ಬ

Darshan: ಥಾಯ್ಲೆಂಡ್‌ನಲ್ಲಿ ಡೆವಿಲ್‌ ಹಾಡುಹಬ್ಬ

ʼKDʼ TEASER: ಇದು ʼಕಾಳಿದಾಸʼನ ರಕ್ತಸಿಕ್ತ ಅಧ್ಯಾಯ; ಟೀಸರ್‌ನಲ್ಲಿ ಮಿಂಚಿದ ಧ್ರುವ – ದತ್

ʼKDʼ TEASER: ಇದು ʼಕಾಳಿದಾಸʼನ ರಕ್ತಸಿಕ್ತ ಅಧ್ಯಾಯ; ಟೀಸರ್‌ನಲ್ಲಿ ಮಿಂಚಿದ ಧ್ರುವ – ದತ್

666 Operation Dream Theatre: ಹೊಸ ಗೆಟಪ್‌ ನಲ್ಲಿ ಶಿವಣ್ಣ

666 Operation Dream Theatre: ಹೊಸ ಗೆಟಪ್‌ ನಲ್ಲಿ ಶಿವಣ್ಣ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Girish G’s 1st Day 1st Show movie

Sandalwood: ಇಂದು ‘ಫ‌ಸ್ಟ್‌ ಡೇ ಫ‌ಸ್ಟ್‌ ಶೋ’ ತೆರೆಗೆ

Ballari: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

Ballari: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

2-ckm

Chikkamagaluru: ದನಗಳ್ಳತನ; ವಾಹನ ಅಡ್ಡಗಟ್ಟಿದ ಪೊಲೀಸರ ಮೇಲೆ ರಾಡ್ ಬೀಸಿದ ಕಳ್ಳರು

Tragedy: ಹೃದಯಾಘಾತದಿಂದ ಹುಲಸೂರ ಸರಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಮೃ*ತ್ಯು

Tragedy: ಹೃದಯಾಘಾತದಿಂದ ಹುಲಸೂರ ಸರಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಮೃ*ತ್ಯು

Shivamogga: ಎಣ್ಣೆ ಪಾರ್ಟಿಯಲ್ಲಿ ಕಿರಿಕ್… ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹತ್ಯೆ

Shivamogga: ಎಣ್ಣೆ ಪಾರ್ಟಿಯಲ್ಲಿ ಕಿರಿಕ್… ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.