ಭರವಸೆ ಮೂಡಿಸಿದ ‘ತೂತು ಮಡಿಕೆ’ ಟ್ರೇಲರ್‌


Team Udayavani, Jun 26, 2022, 12:17 PM IST

ಭರವಸೆ ಮೂಡಿಸಿದ ‘ತೂತು ಮಡಿಕೆ’ ಟ್ರೇಲರ್‌

ಆರಂಭದಿಂದಲೂ ಸದ್ದು ಮಾಡುತ್ತಲೇ ಬರುತ್ತಿರುವ ಹೊಸಬರ “ತೂತು ಮಡಿಕೆ’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಜುಲೈ 08ರಂದು ತೆರೆಕಾಣಲಿದೆ.

ಚಿತ್ರದ ಬಗ್ಗೆ ಮಾತನಾಡುವ ನಾಯಕ ನಟ ಕಂ ನಿರ್ದೇಶಕ ಚಂದ್ರ ಕೀರ್ತಿ, ಮೂರು ವರ್ಷದಿಂದ ಸಿನಿಮಾ ಮುಗಿಸಿ ರಿಲೀಸ್‌ ಗೆ ಎದುರು ನೋಡುತ್ತಿದ್ದೇವೆ. ಆಸೆಪಟ್ಟು ಸಿನಿಮಾರಂಗಕ್ಕೆ ಬಂದಿದ್ದು, ಹಲವು ಕಿರುಚಿತ್ರ, ನಾಟಕಗಳ ನಂತ್ರ ಒಂದೊಂದೇ ಅವಕಾಶ ಸಿಕ್ತಿದ್ದವು, ಆದ್ರೆ ಮಾಡಿದ ಸಿನಿಮಾಗಳು ರಿಲೀಸ್‌ ಆಗ್ತಿರಲಿಲ್ಲ. ನಮ್ಮ ಬಳಿ ಇರುವ ಸಣ್ಣ ಹಣಕಾಸಿನೊಂದಿಗೆ ಮೂಲಕ ಸಿನಿಮಾ ಶುರು ಮಾಡಿದೆವು. ಹೊಸ ನಿರ್ದೇಶಕನಿಗೆ ನಿರ್ಮಾಪಕರು ಸಿಗುವುದು ಕಷ್ಟದ ಕೆಲಸ. ಆದರೆ, ನಮಗೆ ನಿರ್ಮಾಪಕರೇ ನಮ್‌ ಆಫೀಸ್ ಗೆ ಬಂದು ಸಿನಿಮಾ ಕಥೆ ಕೇಳಿ ಇಷ್ಟಪಟ್ಟು ಸಿನಿಮಾ ಮಾಡಿದ್ದಾರೆ’ ಎಂದರು.

ಚಿತ್ರದಲ್ಲಿ ನಟಿಸಿರುವ ಪ್ರಮೋದ್‌ ಶೆಟ್ಟಿ ಮಾತನಾಡಿ, “ದುಡ್ಡು ಮಾಡಿದವ್ನು ಇನ್ನೂ ದುಡ್ಡು ಮಾಡ್ಬೇಕು. ದುಡ್ಡು ಇಲ್ಲದವನಿಗೆ ದುಡ್ಡು ಮಾಡಬೇಕು ಎಂಬ ಆಸೆ.. ಇಂತಹ ಅಂಶದೊಂದಿಗೆ ಈ ಸಿನಿಮಾ ಮೂಡಿಬಂದಿದೆ. ಚಿತ್ರ ತುಂಬಾ ಅದ್ಭುತವಾಗಿ ಮೂಡಿಬಂದಿದೆ. ಹೊಸಬರ ಜೊತೆ ಕೆಲಸ ಮಾಡುತ್ತಾ, ಹೊಸತನ ಕಲಿಯುತ್ತೇನೆ’ ಎಂದರು.

ಇದನ್ನೂ ಓದಿ:‘ಬಡ್ಡೀಸ್‌’ ಚಿತ್ರ ವಿಮರ್ಶೆ: ಸ್ನೇಹದ ನೆರಳಿನಲ್ಲಿ ಥ್ರಿಲ್ಲಿಂಗ್‌ ಸ್ಟೋರಿ

ಸ್ವಾರ್ಥ, ದುರಾಸೆ ಸುತ್ತಾ ಸಾಗುವ ಕಥೆಗೆ ಚಂದ್ರಕೀರ್ತಿ ಆಕ್ಷನ್‌ ಕಟ್‌ ಹೇಳುವುದರ ಜೊತೆಗೆ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಗೊಂಬೆಗಳ ಲವ್‌ ಖ್ಯಾತಿಯ ಪಾವನಾ ಗೌಡ ಅಭಿನಯಿಸಿದ್ದು, ಉಳಿದಂತೆ ಪ್ರಮೋದ್‌ ಶೆಟ್ಟಿ, ಉಗ್ರಂ ಮಂಜು, ಗಿರೀಶ್‌ ಶಿವಣ್ಣ, ಶಂಕರ್‌ ಅಶ್ವತ್ಥ್, ಸಿತಾರಾ ನರೇಶ್‌ ಭಟ್‌ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ತೂತುಮಡಿಕೆ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್‌ ಬ್ಯಾನರ್‌ ನಡಿ ಮಧುಸೂಧನ್‌ ರಾವ್‌ ಹಾಗೂ ಶಿವಕುಮಾರ್‌ ಬಂಡವಾಳ ಹೂಡಿದ್ದು, ನವೀನ್‌ ಚಲ್ಲ ಛಾಯಾಗ್ರಹಣ, ಉಜ್ವಲ್‌ ಚಂದ್ರ ಸಂಕಲನ ಸಿನಿಮಾಕ್ಕಿದೆ.

ಟಾಪ್ ನ್ಯೂಸ್

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.