“ತೋತಾಪುರಿ’ ಹಾಡಿನ ಸಕ್ಸಸ್‌ ಸಂಭ್ರಮ


Team Udayavani, Feb 11, 2022, 3:51 PM IST

totapuri movie

ನವರಸನಾಯಕ ಜಗ್ಗೇಶ್‌ ನಟನೆಗೆ ಮನ ಸೋಲದವರಿಲ್ಲ. ದೇಶ-ವಿದೇಶಗಳಲ್ಲೂ ಅವರ ಮೇಲಿನ ಅಭಿಮಾನಕ್ಕೆ ಪಾರವೇ ಇಲ್ಲ. ಸದ್ಯ ವಿದೇಶದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು, ಅದರಲ್ಲೂ ಕನ್ನಡಿಗರು “ತೋತಾಪುರಿ’ ಸಿನಿ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಅರ್ಥಾತ್‌ “ತೋತಾಪುರಿ’ ಸಿನಿಮಾ ಹಾಗೂ “ಬಾಗ್ಲು ತೆಗಿ ಮೇರಿ ಜಾನ್‌’ ಹಾಡು ಸೂಪರ್‌ ಹಿಟ್‌ ಆಗಿರುವ ಖುಷಿ ಹಂಚಿಕೊಳ್ಳಲು ಸಾಕಷ್ಟು ಕನ್ನಡ ಕೂಟಗಳು ಬೃಹತ್‌ ವರ್ಚುಯಲ್‌ ಕಾಮಿಡಿ ಧಮಾಕಾ ಕಾರ್ಯಕ್ರಮ ನಡೆಸಲು ಯೋಜನೆ ಹಾಕಿಕೊಂಡಿದೆ.

ಕೆನಡಾದ “ಡ್ರೀಮ್ಸ್‌ ಮೀಡಿಯಾ’ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಸಿಂಚನ ಕನ್ನಡ ಬಳಗ, ಕಸ್ತೂರಿ ಕನ್ನಡ ಅಸೋಸಿಯೇಷನ್‌, ಹ್ಯಾರಿಸ್‌ಬರ್ಗ್‌ ಕನ್ನಡ ಕಸ್ತೂರಿ, ಮಲ್ಲಿಗೆ ಇಂಡಿಯಾ ಪೊಲೀಸ್‌, ನವೋದಯ, ಬೃಂದಾವನ ಕನ್ನಡ ಕೂಟ-ನ್ಯೂ ಜೆರ್ಸಿ, ಧನಿ ಮೀಡಿಯಾ, ನ್ಯೂಯಾರ್ಕ್‌ ಕನ್ನಡ ಕೂಟ, ಅಟ್ಲಾಂಟಾದ ನೃಪತುಂಗ, ಸಾಕ್ರಮೆಂಟೋ ಕನ್ನಡ ಸಂಘ ಸೇರಿದಂತೆ ಮೊದಲಾದ ಕನ್ನಡದ ಮನಸ್ಸುಗಳು ಒಟ್ಟಿಗೆ ಎದುರುಬದುರಾಗಲಿವೆ. ಭಾರತದಿಂದ “ತೋತಾಪುರಿ’ ಚಿತ್ರದ ನಾಯಕ ಜಗ್ಗೇಶ್‌ ಹಾಜರಿ ಹಾಕಲಿದ್ದಾರೆ.

ಭಾರತೀಯ ಕಾಲಮಾನ ಫೆಬ್ರವರಿ 13ರ ಬೆಳಗ್ಗೆ 8 ಗಂಟೆಗೆ ಈ ಕಾರ್ಯಕ್ರಮ ಶುರುವಾಗಲಿದೆ. ಅನಿವಾಸಿ ಕನ್ನಡಿಗರ ಪ್ರಶ್ನೆಗೆ ಜಗ್ಗೇಶ್‌ ಉತ್ತರವಾಗಲಿದ್ದು, ಅವರ ಕಾಮಿಡಿ ಝಲಕ್‌, “ತೋತಾಪುರಿ’ ಹಾಡು ಹಾಗೂ ಸಿನಿಮಾದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಳ್ಳಲಿದ್ದಾರೆ ಜಗ್ಗೇಶ್‌. ಈಗಾಗಲೇ ದೇಶ-ವಿದೇಶಗಳಲ್ಲಿ “ತೋತಾಪುರಿ’ ಹಾಡು ಸಖತ್‌ ಹಿಟ್‌ ಆಗಿದ್ದು, ಮಿಲಿಯನ್‌ಗಟ್ಟಲೆ ಹಿಟ್ಸ್‌ ದಾಖಲಿಸಿ ಮುನ್ನುಗ್ಗುತ್ತಿದೆ. ಭಾನುವಾರ ನಡೆಯಲಿರುವ ಈ ಕಾರ್ಯಕ್ರಮ “ತೋತಾಪುರಿ’ ತಂಡದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲಿದೆ. ಈ ಕಾರ್ಯಕ್ರಮವನ್ನು ಭಾರತದ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸುದ್ದಿ ವಾಹಿನಿಗಳ ಮೂಲಕವೂ ಪ್ರಸಾರಗೊಳಿಸುವ ಆಲೋಚನೆ ಚಿತ್ರತಂಡಕ್ಕಿದೆ.

ವಿಜಯಪ್ರಸಾದ್‌ ನಿರ್ದೇಶನವಿರುವ ಈ ಚಿತ್ರಕ್ಕೆ ಅನೂಪ್‌ ಸೀಳಿನ್‌ ಸಂಗೀತವಿದೆ. ಮೋನಿಫ್ಲಿಕ್ಸ್‌ ಸ್ಟೂಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಕೆ.ಎ.ಸುರೇಶ್‌ “ತೋತಾಪುರಿ’ಗೆ ಬಂಡವಾಳ ಹೂಡಿದ್ದಾರೆ. ಅದಿತಿ ಪ್ರಭುದೇವ, “ಡಾಲಿ’ ಧನಂಜಯ್‌, ಸುಮನ್‌ ರಂಗನಾಥ್‌, ದತ್ತಣ್ಣ, ವೀಣಾ ಸುಂದರ್‌, ಹೇಮಾದತ್‌ ಮೊದಲಾದವರು ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.