ಬಾಲಿವುಡ್‌ನ‌ತ್ತ ಸೋನಾಲ್‌ ಮಾಂತೆರೋ

ಬುದ್ಧಿವಂತನ ಹುಡುಗಿಯ ಹಿಂದಿ ಸಿನಿಮಾ

Team Udayavani, Jun 1, 2019, 3:11 AM IST

sonal-for-galipata

ಕನ್ನಡದ ಅನೇಕ ನಟಿಯರು, ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಬಳಿಕ ಮೆಲ್ಲನೆ ಪರಭಾಷೆಯತ್ತ ಮುಖ ಮಾಡುವುದು ಗೊತ್ತೇ ಇದೆ. ಆ ಸಾಲಿಗೆ ಈಗ ನಟಿ ಸೋನಾಲ್‌ ಮಾಂತೆರೋ ಕೂಡ ಸೇರಿದ್ದಾರೆ. ಹೌದು, ಯೋಗರಾಜ್‌ಭಟ್‌ ನಿರ್ದೇಶನದ “ಪಂಚತಂತ್ರ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸೋನಾಲ್‌ ಮಾಂತೆರೋ, ತುಳು ಚಿತ್ರವೊಂದರಲ್ಲೂ ನಟಿಸಿದ್ದರು.

ಬಳಿಕ “ಗಾಳಿಪಟ-2′ ಚಿತ್ರದಲ್ಲೂ ಅವಕಾಶ ಗಿಟ್ಟಿಸಿಕೊಂಡರು. ಇತ್ತೀಚೆಗಷ್ಟೇ ಉಪೇಂದ್ರ ಅಭಿನಯದ “ಬುದ್ಧಿವಂತ-2′ ಚಿತ್ರಕ್ಕೂ ಸೋನಾಲ್‌ ನಾಯಕಿಯಾಗಿ ಆಯ್ಕೆಯಾದರು. ಈಗ ಹೊಸ ಸುದ್ದಿಯೆಂದರೆ, ಬಾಲಿವುಡ್‌ ಕಡೆ ಮುಖ ಮಾಡಿದ್ದಾರೆ. ಇದೇ ಮೊದಲ ಸಲ ಹಿಂದಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ಸೋನಾಲ್‌, ಟಾಲಿವುಡ್‌ಗೂ ಕಾಲಿಡಲಿದ್ದಾರೆ ಎಂಬುದು ವಿಶೇಷ.

ಅಂದಹಾಗೆ, ಸೋನಾಲ್‌ ಮಾಂತೆರೋ ಬಾಲಿವುಡ್‌ಗೆ ಎಂಟ್ರಿಕೊಟ್ಟಿರುವುದು “ಸಾಜನ್‌ ಚಲೆ ಸಸುರಾಲ್‌-2′ ಚಿತ್ರಕ್ಕೆ. ಹೌದು, 1996 ರಲ್ಲಿ ಬಿಡುಗಡೆಯಾಗಿದ್ದ “ಸಾಜನ್‌ ಚಲೆ ಸಸುರಾಲ್‌’ ಚಿತ್ರದಲ್ಲಿ ಗೋವಿಂದ ನಾಯಕರಾಗಿದ್ದರು. ಅವರಿಗೆ ಟಬು ಹಾಗು ಕರಿಷ್ಮಾ ನಾಯಕಿಯರಾಗಿ ನಟಿಸಿದ್ದರು. ಈಗ “ಸಾಜನ್‌ ಚಲೆ ಸಸುರಾಲ್‌-2′ ಚಿತ್ರ ಶುರುವಾಗಲಿದೆ. ಈ ಚಿತ್ರದಲ್ಲಿ ಸೋನಾಲ್‌ ಮಾಂತೆರೋ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಅದೇನೆ ಇರಲಿ, ಕನ್ನಡದಲ್ಲಿ ನಟಿಸುವ ಮೂಲಕ ಇತರೆ ಭಾಷೆಗಳಲ್ಲೂ ಗುರುತಿಸಿಕೊಳ್ಳುತ್ತಿರುವ ನಾಯಕಿಯರ ಸಾಲಿಗೆ ಸೋನಾಲ್‌ ಮಾಂತೆರೋ ಅವರೂ ಸೇರಿದ್ದಾರೆ. ಬಾಲಿವುಡ್‌ನ‌ “ಸಾಜನ್‌ ಚಲೆ ಸಸುರಾಲ್‌-2′ ಚಿತ್ರದಲ್ಲಿ ಸೋನಾಲ್‌ ಪಾತ್ರ ಹೇಗಿರುತ್ತೆ, ಯಾವಾಗ ಶುರುವಾಗುತ್ತೆ. ಅವರೊಂದಿಗೆ ಇನ್ನು ಯಾರೆಲ್ಲಾ ಇರುತ್ತಾರೆ ಎಂಬುದು ಇಷ್ಟರಲ್ಲೇ ಗೊತ್ತಾಗಲಿದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.