ತ್ರಿಬಲ್‌ ರೈಡಿಂಗ್‌ ಶೂಟಿಂಗ್‌ಗೆ ಗಣೇಶ್‌ ರೆಡಿ


Team Udayavani, Oct 10, 2020, 1:30 PM IST

ತ್ರಿಬಲ್‌ ರೈಡಿಂಗ್‌ ಶೂಟಿಂಗ್‌ಗೆ ಗಣೇಶ್‌ ರೆಡಿ

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ ಹೊಸಚಿತ್ರ “ತ್ರಿಬಲ್‌ ರೈಡಿಂಗ್‌’ನ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಬಹುತೇಕ ಪೂರ್ಣಗೊಂಡಿದ್ದು, ಚಿತ್ರತಂಡ ಇದೇ ಅಕ್ಟೋಬರ್‌ 19ರಂದು ಮುಹೂರ್ತವನ್ನು ಆಚರಿಸಿಕೊಂಡು ಸೆಟ್ಟೇರಲಿದೆ. ಚಿತ್ರತಂಡದ ಮೂಲಗಳ ಮಾಹಿತಿಯಂತೆ, “ತ್ರಿಬಲ್‌ ರೈಡಿಂಗ್‌’ ಮೊದಲ ಹಂತದ ಚಿತ್ರೀಕರಣ ಅಕ್ಟೋಬರ್‌ 19ರ ಮುಹೂರ್ತ ದಿನದಿಂದಲೇ ಶುರುವಾಗಲಿದ್ದು, ಸುಮಾರು 20 ದಿನಗಳ ಕಾಲ ಮೈಸೂರು ಸುತ್ತಮುತ್ತ ಚಿತ್ರದ ಮಾತಿನ ಭಾಗದ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ.

“ತ್ರಿಬಲ್‌ ರೈಡಿಂಗ್‌’ ಚಿತ್ರದಲ್ಲಿ ಗಣೇಶ್‌ ಅವರಿಗೆ ನಾಯಕಿಯಾಗಿ ಕಿರುತೆರೆಯ “ಜೊತೆ ಜೊತೆಯಲ್ಲಿ’ ಧಾರಾವಾಹಿಯ ಖ್ಯಾತಿಯ ನಟಿ ಮೇಘಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಸದ್ಯ ಕಿರುತೆರೆ ಪ್ರೇಕ್ಷಕರ ಮನಗೆಲ್ಲಲು ಯಶಸ್ವಿಯಾಗಿರುವ ಮೇಘಾ ಶೆಟ್ಟಿ, ಈಗ “ತ್ರಿಬಲ್‌ ರೈಡಿಂಗ್‌’ ಮೂಲಕ ಹಿರಿತೆರೆಯಲ್ಲೂ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ.

ಉಳಿದಂತೆ ಗಣೇಶ್‌, ಮೇಘಾ ಶೆಟ್ಟಿ ಅವರೊಂದಿಗೆ “ತ್ರಿಬಲ್‌ ರೈಡಿಂಗ್‌’ಚಿತ್ರದಲ್ಲಿ ಸಾಧುಕೋಕಿಲ,ಕುರಿಪ್ರತಾಪ್‌, ರವಿಶಂಕರ್‌ ಗೌಡ, ಮಿಮಿಕ್ರಿ ಗೋಪಿ, ಕಾಮಿಡಿ ಕಿಲಾಡಿಗಳು ಸಂತು ಮೊದಲಾದ ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ನವೆಂಬರ್‌2ನೇ ವಾರದೊಳಗೆ ಮೈಸೂರಿನಲ್ಲಿ “ತ್ರಿಬಲ್‌ ರೈಡಿಂಗ್‌’ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣವಾಗಲಿದ್ದು, ಬಳಿಕ ಮಡಿಕೇರಿ, ಚಿಕ್ಕಮಗಳೂರು ಅಥವಾ ಊಟಿ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಎರಡನೇ ಹಂತದ ಚಿತ್ರೀಕರಣಮಾಡುವಯೋಚನೆಯಲ್ಲಿದೆಚಿತ್ರತಂಡ.ಎಲ್ಲಅಂದುಕೊಂಡತೆ ನಡೆದರೆ, ಈ ವರ್ಷದ ಕೊನೆಯೊಳಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ “ತ್ರಿಬಲ್‌ ರೈಡಿಂಗ್‌’ ಚಿತ್ರೀಕರಣ ಪೂರ್ಣಗೊಳಿಸಿ, ಮುಂದಿನ ಜೂನ್‌ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಪ್ಲಾನ್‌ನಲ್ಲಿದೆ ಚಿತ್ರತಂಡ.

ನಿರೀಕ್ಷೆ ಮೂಡಿಸಿರುವ ಗಾಳಿಪಟ 2 :  ಮತ್ತೂಂದೆಡೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ ಮತ್ತೂಂದು ಚಿತ್ರ “ಗಾಳಿಪಟ-2’ದ ಬಗ್ಗೆಯೂ ಸಿನಿಪ್ರಿಯರಲ್ಲಿ ಮತ್ತು ಗಣೇಶ್‌ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಮನೆ ಮಾಡಿದೆ. “ಮುಂಗಾರು ಮಳೆ’ ಮತ್ತು “ಗಾಳಿಪಟ’ ಚಿತ್ರದ ಸೂಪರ್‌ ಹಿಟ್‌ ಸಕ್ಸಸ್‌ಬಳಿಕ ಗಣೇಶ್‌ ಮತ್ತು ನಿರ್ದೇಶಕ ಯೋಗರಾಜ್‌ಭಟ್‌ ಕಾಂಬಿನೇಶನ್‌ನಲ್ಲಿ ಈ ಚಿತ್ರ ಮೂಡಿ ಬರುತ್ತಿರುವುದರಿಂದ,ಈ ಬಾರಿ ಕೂಡ ಗಣಿ ಮತ್ತುಭಟ್‌ಜೋಡಿ ಹ್ಯಾಟ್ರಿಕ್ ‌ಬಾರಿಸಬಹುದು ಎಂಬ ನಿರೀಕ್ಷೆ ಚಿತ್ರರಂಗದಲ್ಲಿದೆ. ಈಗಾಗಲೇ”ಗಾಳಿಪಟ-2′ ಚಿತ್ರದ ಚಿತ್ರೀಕರಣ ಅರ್ಧದಷ್ಟು ಪೊರ್ಣಗೊಂಡಿದ್ದು, ಕೋವಿಡ್ ಲಾಕ್‌ಡೌನ್‌ನಿಂದಾಗಿ ವಿದೇಶಕ್ಕೆ ಹಾರಲು ಚಿತ್ರತಂಡ ಮಾಡಿಕೊಂಡಿದ್ದ ಪ್ಲಾನ್‌ಗೆ ಸದ್ಯಕ್ಕೆ ಬ್ರೇಕ್‌ಬಿದ್ದಿದೆ. ರಮೇಶ್‌ ರೆಡ್ಡಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ “ಗಾಳಿಪಟ-2′ ಚಿತ್ರದಲ್ಲಿ ಗಣೇಶ್‌ ಅವರೊಂದಿಗೆ ದಿಗಂತ್‌ ಮತ್ತು ಪವನ್‌ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.