ಮೂರು ಘಟನೆ ಸೇರಿ ಒಂದು ಸಿನಿಮಾ: ಸೆಟ್ಟೇರಿತು ‘ತ್ರಿವೇದಂ’


Team Udayavani, Sep 14, 2021, 3:26 PM IST

ಮೂರು ಘಟನೆ ಸೇರಿ ಒಂದು ಸಿನಿಮಾ: ಸೆಟ್ಟೇರಿತು ‘ತ್ರಿವೇದಂ’

ಮೂರು ಕಡೆಗಳಲ್ಲಿ ನಡೆದ ನೈಜ ಘಟನೆಗಳನ್ನು ಒಟ್ಟು ಸೇರಿಸಿ ಹೊಸಬರ ತಂಡವೊಂದು ಸಿನಿಮಾ ಮಾಡಲು ಹೊರಟಿದೆ. ಆ ಚಿತ್ರದ ಹೆಸರು”ತ್ರಿವೇದಂ’.  ಈ ಚಿತ್ರಕ್ಕೆ ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಮುಹೂರ್ತ ನಡೆಯಿತು.

2012ರಲ್ಲಿ ಬೆಂಗಳೂರಿನ ಕುರುಬರಹಳ್ಳಿ, ಆರು ವರ್ಷದ ಕೆಳಗೆ ಮಂಡ್ಯಾ ಮತ್ತು ಹನ್ನರೆಡು ವರ್ಷದ ಹಿಂದೆ ಮೈಸೂರಿನಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಅದಕ್ಕೊಂದು ಕಥೆ ಮಾಡಿ ಈಗ ಸಿನಿಮಾ ಮಾಡಲು ತಂಡ ಮುಂದಾಗಿದೆ. ಅರುಣ್‌ ಜಯರಾಂ ಈ ಚಿತ್ರದ ನಿರ್ದೇಶಕರು. ಆರ್‌. ಕೆ. ಭವಾನಿ ಹೇಮಂತ್‌ ಈ ಚಿತ್ರದ ನಿರ್ಮಾಪಕರು.

ಚಿತ್ರದ ಬಗ್ಗೆ ಮಾತನಾಡುವ, ನಿರ್ದೇಶಕರು, “ಚಿತ್ರದಲ್ಲಿ ಮೂರು ಘಟನೆಗಳಿಗೆ ಒಂದಕ್ಕೊಂದು ಸಂಬಂಧವಿರುವುದಿಲ್ಲ. ಈ ಮೂರು ಘಟನೆಗಳು ಕೂಡಾ ಪ್ರೀತಿಗೆ ಸಂಬಂಧಿಸಿದ್ದೇ ಆಗಿವೆ ಎಂಬುದು ವಿಶೇಷ. ಅದೇ ಕಾರಣಕ್ಕೆ ಚಿತ್ರಕ್ಕೆ “ತ್ರಿವೇದಂ’ ಎಂದು ಹೆಸರಿಟ್ಟಿದ್ದೇವೆ’ ಎಂದರು.

ಚಿತ್ರದಲ್ಲಿ ಮೂವರು ನಾಯಕರು ಆಯ್ಕೆಯಾಗಿದ್ದು, ಮೂವರು ನಾಯಕಿಯರ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಚಿತ್ರದಲ್ಲಿ ಪ್ರತಾಪ್‌ ನಾರಾಯಣ್‌ ಕೂಡಾ ಒಂದು ಕಥೆಯಲ್ಲಿ ನಾಯಕರಾಗಿ ನಟಿಸುತ್ತಿದ್ದು, ಅವರು ಕೊರಿಯರ್‌ ಬಾಯ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಕೊರಿಯರ್‌ದಲ್ಲಿ ಕೆಲಸ ಮಾಡುವ ಹುಡುಗರನ್ನು ಭೇಟಿ ಮಾಡಿ ಅವರುಗಳಿಂದ ಒಂದಷ್ಟು ಸಲಹೆಗಳನ್ನು ಪಡೆದುಕೊಂಡಿದ್ದಾರಂತೆ. “ಜೀವನದಲ್ಲಿ ಯಾವ ರೀತಿ ಪ್ರೀತಿಗೋಸ್ಕರ ಹೋರಾಡುತ್ತಾನೆ ಎಂಬ ಅಂಶ ಹೈಲೈಟ್‌. ಚಿತ್ರದಲ್ಲಿ ಮೂರು ಮೂರು ಫೈಟ್ಸ್‌ ಹಾಗೂ ಎರಡು ಹಾಡುಗಳು ನನಗಿವೆ’ ಎಂದರು.

ಇದನ್ನೂ ಓದಿ:100% ರಿಲೀಸ್‌ ಕ್ಲಾರಿಟಿ ಇಲ್ಲ: ಬಿಡುಗಡೆಗೆ ಕಾಯುತ್ತಿವೆ ಧನಂಜಯ್‌ ಸಿನಿಮಾಗಳು

ಮತ್ತೂಬ್ಬ ನಾಯಕರಾಗಿ ಅಚ್ಯುತ್‌ ಕುಮಾರ್‌ ಹಾಗೂ ಮೂರನೇ ಕಥೆಯಲ್ಲಿ ರಂಗಭೂಮಿ ಹಿನ್ನಲೆ ಇರುವ ಶಶಿ ನಟಿಸುತ್ತಿದ್ದಾರೆ. ನಾಯಕನ ಗೆಳಯನಾಗಿ ಧರ್ಮಣ್ಣಕಡೂರು ನಟಿಸುತ್ತಿದ್ದಾರೆ. ನಟನೆಗೆ ಅವಕಾಶಕೇಳಿಕೊಂಡು ಮಂಡ್ಯದಿಂದ ಬರುವ ಕಲಾವಿದನಾ ಗಿ ನಟಿಸುತ್ತಿದ್ದಾರೆ. ಉಳಿದಂತೆ ಓಂ ಪ್ರಕಾಶ್‌ ರಾವ್‌, ಕುರಿ ಪ್ರತಾಪ್‌, ಮಳವಳ್ಳಿ ಸಾಯಿಕೃಷ್ಣ, ಗೋಪಾಲ್‌ ದೇಶಪಾಂಡೆ ಮುಂತಾದವರ ತಾರಾಬಳಗವಿದೆ.

ರಘು ಧನ್ವಂತ್ರಿ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜಸಿದ್ದಾರೆ. ಕಿರಣ್‌ ಹಂಪಾಪುರ ಛಾಯಾಗ್ರಹಣವಿದೆ. ಚಿತ್ರಕ್ಕೆ ಡಾ.ವಿ.ನಾಗೇಂದ್ರ ಪ್ರಸಾದ್‌, ಅರಸು ಅಂತಾರೆ, ಗೌಸ್‌ಪೀರ್‌ ಸಾಹಿತ್ಯವಿದೆ.ಬೆಂಗಳೂರು ಮತ್ತು ಸಕಲೇಶಪುರ ಸುತ್ತಮುತ್ತ ಚಿತ್ರೀಕರಣದ ನಡೆಯಲಿದೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.