“ಕೋಟಿಗೊಬ್ಬ’ನಿಗೆ ಫಾರಿನ್‌ನಲ್ಲಿ ಟ್ರಬಲ್‌!

ಹೆಚ್ಚು ಹಣಕ್ಕೆ ಏಜೆನ್ಸಿಯಿಂದ ಬ್ಲಾಕ್‌ಮೇಲ್‌

Team Udayavani, Oct 16, 2019, 3:06 AM IST

sudeep

ಸುದೀಪ್‌ ನಟಿಸುತ್ತಿರುವ “ಕೋಟಿಗೊಬ್ಬ – 3′ ಚಿತ್ರತಂಡಕ್ಕೆ ಮುಂಬೈ ಮೂಲದ ಏಜೆನ್ಸಿಯೊಂದು ಬ್ಲಾಕ್‌ ಮೇಲ್‌ ಮಾಡುವ ಮೂಲಕ ಪೋಲ್ಯಾಂಡ್‌ನ‌ಲ್ಲಿ ಚಿತ್ರತಂಡವನ್ನು ಭಾರತಕ್ಕೆ ಕಳುಹಿಸದೆ ಬೆದರಿಕೆ ಹಾಕಿರುವ ಕುರಿತು ನಿರ್ಮಾಪಕ ಸೂರಪ್ಪ ಬಾಬು ಆರೋಪ ಮಾಡಿದ್ದಾರೆ.

ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಸೂರಪ್ಪ ಬಾಬು, ಪೋಲ್ಯಾಂಡ್‌ನ‌ಲ್ಲಿ “ಕೋಟಿಗೊಬ್ಬ- 3′ ಚಿತ್ರದ ಚಿತ್ರೀಕರಣ ನಡೆಸುವ ಉದ್ದೇಶದಿಂದ ಮುಂಬೈ ಮೂಲದ ಏಜೆಂಟ್‌ ಸಂಜಯ್‌ಪೌಲ್‌ ಅವರನ್ನು ಸಂಪರ್ಕಿಸಲಾಗಿತ್ತು. ಚಿತ್ರೀಕರಣಕ್ಕೆ ಕೊಡಬೇಕಾದ ಹಣದ ಕುರಿತು ಮೊದಲೇ ಮಾತುಕತೆ ನಡೆಸಲಾಗಿತ್ತು.

ಚಿತ್ರೀಕರಣ ಬಳಿಕ, ಮೊದಲು ಮಾತನಾಡಿದ್ದಕ್ಕಿಂತ ಹೆಚ್ಚಿನ ಹಣಕ್ಕೆ ಬೇಡಿಕೆ ಇಡಲಾಗಿದೆ. ಶೂಟಿಂಗ್‌ ಮುಕ್ತಾಯದ ಕೊನೆಯ ದಿನ 50 ಲಕ್ಷ ಕೊಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಆದರೆ, ನಾವು ಅದನ್ನು ನೀಡಲು ಒಪ್ಪಲಿಲ್ಲ. ಹಾಗಾಗಿ, ಅವರು ಚಿತ್ರತಂಡವನ್ನು ಪೋಲ್ಯಾಂಡ್‌ನಿಂದ ಹೋಗಲು ಬಿಡುವುದಿಲ್ಲ ಎಂದು ಬ್ಲಾಕ್‌ಮೇಲ್‌ ಮಾಡಿ ಬೆದರಿಕೆ ಹಾಕಿದ್ದರು.

ಆದರೂ, ಚಿತ್ರತಂಡವನ್ನು ಅಲ್ಲಿಂದ ಕರೆಸಿಕೊಳ್ಳಲಾಗಿದೆ. ಕೊನೆಗೆ ನಮ್ಮ ಅಕೌಂಟೆಂಟ್‌ ಒಬ್ಬರನ್ನು ಪೋಲ್ಯಾಂಡ್‌ನ‌ಲ್ಲೇ ಒತ್ತೆಯಾಳನ್ನಾಗಿ ಇರಿಸಿಕೊಳ್ಳಲಾಗಿತ್ತು. ಈ ಸಂಬಂಧ ನಾನು ಬೆಂಗಳೂರು ಪೊಲೀಸ್‌ ಕಮಿಷನರ್‌ ಅವರಿಗೆ ದೂರು ಕೊಟ್ಟ ಬಳಿಕ ಸಂಜಯ್‌ಪೌಲ್‌ ಅವರ ವಶದಲ್ಲಿದ್ದ ಅಕೌಂಟೆಂಟ್‌ ಅವರನ್ನು ಬಿಡಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ ಸೂರಪ್ಪಬಾಬು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.