ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ತುಳುನಾಡ ಬೆಡಗಿ ರಚನಾ ರೈ
Team Udayavani, May 1, 2022, 2:35 PM IST
ಧನ್ವೀರ್ ಗೌಡ ನಟನೆಯ “ವಾಮನ’ ಸಿನಿಮಾದ ಶೂಟಿಂಗ್ ಭರದಿಂದ ಸಾಗಿದ್ದು, ಇದೀಗ”ವಾಮನ’ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಚಿತ್ರಕ್ಕೆ ಕರಾವಳಿ ಬೆಡಗಿ ರಚನಾ ರೈ ನಾಯಕಿಯಾಗಿದ್ದಾರೆ.
ಈ ಹಿಂದೆ ತುಳು ಚಿತ್ರವೊಂದರಲ್ಲಿ ನಟಿಸಿರುವ ರಚನಾ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಶಂಕರ್ ರಾಮನ್ ಈ ಚಿತ್ರದ ನಿದೇìಶಕರು. ನಿರ್ದೇಶನದಲ್ಲಿ ಮೂಡಿ ಬರ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ಇದು ಮೊದಲ ಕನ್ನಡ ಸಿನಿಮಾವಾಗಿದೆ.
ಇದನ್ನೂ ಓದಿ:‘ನೂರು ಕೋಟಿ ಆಸ್ತಿ ದೋಸ್ತ ಅವ್ನೆ…’ ಚಾಂಪಿಯನ್ ಹಾಡು ಬಂತು
ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ರಚನಾ, ಮಾಡೆಲಿಂಗ್, ಡ್ಯಾನ್ಸರ್ ಕೂಡಾ ಹೌದು. ಜೊತೆಗೆ ಬರವಣಿಗೆಯ ಆಸಕ್ತಿ ಹೊಂದಿರುವ ರಚನಾ, “ಓ ಮೈ ಡಾಗ್’ ಎಂಬ ಪುಸ್ತಕ ಬರೆದಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ ಟೈನ್ಮೆಂಟ್ನಡಿ ಮೂಡಿ ಬರ್ತಿರುವ ಮಾಸ್ ಚಿತ್ರಕ್ಕೆ ಚೇತನ್ ಕುಮಾರ್ ಬಂಡವಾಳ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್