ಬೆಂಗಳೂರಲ್ಲಿ ತುಳುವರ ಏಸ


Team Udayavani, Aug 28, 2017, 10:44 AM IST

tuluvara.jpg

ತುಳು ಮಂದಿ ಮನಗೆದ್ದ “ಏಸ’ ಸಿನಿಮಾ ಈಗ, ಬೆಂಗಳೂರಿನಲ್ಲೂ ಬಿಡುಗಡೆ ಕಂಡಿದೆ. “ಯು 2′ ಸಿನಿಮಾ ಟಾಕೀಸ್‌ ಬ್ಯಾನರ್‌ನಲ್ಲಿ ತಯಾರಾದ ಈ ಚಿತ್ರ ಕಳೆದ ಮೇ.26 ರಂದು ಬಿಡುಗಡೆಯಾಗಿ, ಅಲ್ಲಿ ಯಶಸ್ವಿ 50 ದಿನಗಳನ್ನು ಪೂರೈಸುವ ಮೂಲಕ ತುಳುನಾಡಿನ ಜನರ ಮನಗೆದ್ದಿತ್ತು. ಈಗ ಬೆಂಗಳೂರಿನ ಮಲ್ಟಿಪ್ಲೆಕ್ಸ್‌ನಲ್ಲೂ ಬಿಡುಗಡೆಯಾಗುವ ಮೂಲಕ ತುಳು ಮಂದಿಗೆ ಹತ್ತಿರವಾಗಿದೆ.

ಉದಯಶೆಟ್ಟಿ ಕಾಂತಾವರ ಮತ್ತು ಉದಯ ಸಲ್ಯಾನ್‌ ಅಜ್ಜಾಡಿ ನಿರ್ಮಾಣದ ಈ ಚಿತ್ರವನ್ನು ಎಂ.ಎನ್‌.ಜಯಂತ್‌ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಶೋಭರಾಜ್‌ ಪಾವೂರು ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಈಗಾಗಲೇ ಮಂಗಳೂರಿನಲ್ಲಿ ಯಶಸ್ವಿ 50 ದಿನಗಳನ್ನು ಪೂರೈಸಿದ “ಏಸ’ ಚಿತ್ರ, ಮುಂಬೈನಲ್ಲೂ ಯಶಸ್ವಿ ಪ್ರದರ್ಶನ ಕಂಡಿದೆ ಎಂಬುದು ವಿಶೇಷ.

“ಏಸ’ ಕಥೆ ಬಗ್ಗೆ ಹೇಳುವುದಾದರೆ, ಬದುಕಿಗಾಗಿ ನಾನಾ ವೇಷ ತೊಡುವ ಮನುಷ್ಯರಿದ್ದಾರೆ. ಕೊನೆಯ ಕ್ಷಣದಲ್ಲಿ ಅವರೆಲ್ಲರ ಬಣ್ಣ ಕಳಚಿದಾಗ ಏನೆಲ್ಲಾ ಆಗಿ ಹೋಗುತ್ತೆ ಎಂಬುದೇ ಸಿನಿಮಾದ ಹೈಲೈಟು. ಇದೊಂದು ಕೌಟುಂಬಿಕ ಸಿನಿಮಾ ಆಗಿದ್ದು, ಸಾಕಷ್ಟು ಹಾಸ್ಯ ಸನ್ನಿವೇಶಗಳು ಚಿತ್ರದ ಜೀವಾಳ.

ಯಕ್ಷಗಾನ ಕಲಾವಿದನೊಬ್ಬನ ಬದುಕಿನ ಕಥಾನಕ ಈ ಚಿತ್ರದಲ್ಲಿದೆ. ಚಿತ್ರದಲ್ಲಿ ತುಳುನಾಡಿನ ಹೆಸರಾಂತ ಕಲಾವಿದರಾದ ನವೀನ್‌ ಡಿ.ಪಡೀಲ್‌, ಭೋಜರಾಜ್‌ ವಾಮಂಜೂರು, ಅರವಿಂದ ಬೋಳಾರ್‌ ಸೇರಿದಂತೆ ಬಹುತೇಕ ರಂಗಭೂಮಿ ಕಲಾವಿದರು ನಟಿಸಿದ್ದಾರೆ. 

ಈ ಹಾಸ್ಯಮಯ ಚಿತ್ರವು ಗಣೇಶ ಹಬ್ಬದ ದಿನದಂದು ಬೆಂಗಳೂರಿನ ಮಲ್ಟಿಪ್ಲೆಕ್ಸ್‌ನಲ್ಲೂ ಬಿಡುಗಡೆಯಾಗಿದೆ. ಕೋರಮಂಗಲದಲ್ಲಿರುವ ಫೋರಂ ಮಾಲ್‌ನಲ್ಲಿ ಚಿತ್ರ ಪರದರ್ಶನ ಕಾಣುತ್ತಿದೆ. ತುಳು ಮಂದಿಯ ಮನಗೆದ್ದ ಈ ಸಿನಿಮಾ ಈಗ ಬೆಂಗಳೂರಿನ ತುಳುವರ ಮನಗೆಲ್ಲಲು ಅಣಿಯಾಗಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.