ಸೆಲ್ಫಿಗಾಗಿ ಕಿರುತೆರೆ ಹ್ಯಾಂಡ್ಸಮ್ ಹೀರೋ ಮೇಲೆ ಹಲ್ಲೆ!
Team Udayavani, Dec 8, 2017, 12:02 PM IST
ಬೆಂಗಳೂರು: ಕನ್ನಡದ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ‘ನಾಗಿಣಿ’ ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಅವರನ್ನು ಮೂವರು ಹಿಂಬಾಲಿಸಿ ಹಲ್ಲೆ ನಡೆಸಿ, ಕಾರಿನ ಗಾಜು ಓಡೆದ ಘಟನೆ ಗುರುವಾರ ತಡರಾತ್ರಿ ವಿಜಯನಗರದ ಮಾರುತಿ ಚಿತ್ರಮಂದಿರದ ಬಳಿ ನಡೆದಿದೆ.
ಪಲ್ಸರ್ ಬೈಕ್ನಲ್ಲಿ ಬಂದಿದ್ದ ಮೂವರು ಯುವಕರು ದೀಕ್ಷಿತ್ ಕಾರನ್ನು ಹಿಂಬಾಲಿಸಿ ಸೆಲ್ಫಿ ಕೇಳಿದ್ದು ನಿರಾಕರಿಸಿದಾಗ ಹಲ್ಲೆ ನಡೆಸಿ,ಕಾರಿನ ಹಿಂಬದಿಯ ಗಾಜು ಹಾನಿಗೈದು ಪರಾರಿಯಾಗಿದ್ದಾರೆ.
ಈ ಸಂಬಂಧ ದೀಕ್ಷಿತ್ ವಿಜಯನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ