“ಉಡುಂಬಾ’ ಚಿತ್ರಕ್ಕೆ “ಯು/ಎ’ ಪ್ರಮಾಣ ಪತ್ರ
Team Udayavani, Feb 18, 2018, 11:02 AM IST
“ಉಡುಂಬಾ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ ಎ ಪ್ರಮಾಣ ಪತ್ರ ನೀಡಿದೆ. ಶಿವರಾಜ್ ನಿರ್ದೇಶನದ ಈ ಚಿತ್ರ, ಕಡಲ ತೀರದ ಯುವಕ, ಮೀನು ಮಾರುವವನ ಕಥೆ ಹೊಂದಿದೆ. ಹನುಮಂತ ರಾವ್, ವೆಂಕಟ್ ರೆಡ್ಡಿ ಹಾಗೂ ಮಹೇಶ್ ಕುಮಾರ್ ಈ ಚಿತ್ರದ ನಿರ್ಮಾಪಕರು.
35 ದಿನಗಳ ಕಾಲ ಉಡುಪಿ, ಮಂಗಳೂರು, ಗೋಕರ್ಣ, ರಾಮನಗರ ಸುತ್ತ ಮುತ್ತ ಚಿತ್ರೀಕರಣ ಮಾಡಲಾಗಿದೆ. ನಾಯಕ ಪವನ್ ಸೂರ್ಯ ಈ ಚಿತ್ರಕ್ಕೆ “ಸಿಕ್ಸ್ ಪ್ಯಾಕ್’ ಮಾಡಿದ್ದಾರೆ. ಚಿರಶ್ರೀ ಚಿತ್ರದ ನಾಯಕಿ. ಇರ್ಫಾನ್ ಖಳ ನಾಯಕ, ಶರತ್ ಲೋಹಿತಾಶ್ವ, ವಿನೀತ್ ರಾಜ್ ಸಂಗೀತ, ಹಾಲೇಶ್ ಛಾಯಾಗ್ರಹಣ, ಧನ್ ಕುಮಾರ್ ನೃತ್ಯ ನಿರ್ದೇಶನ, ಎಸ್ ಬಿ ಉದವ್ ಸಂಕಲನ ಈ ಚಿತ್ರಕ್ಕೆ ಒದಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ