25 ರ ಸಂಭ್ರಮದಲ್ಲಿ ಉದಯವಾಹಿನಿ


Team Udayavani, Jun 10, 2018, 11:01 AM IST

udaya-tv.jpg

ಉದಯ ವಾಹಿನಿ ಈಗ  25 ರ ಸಂಭ್ರಮದಲ್ಲಿದೆ. ಹಲವು ಮನರಂಜನೆ ಕಾರ್ಯಕ್ರಮ, ಗಳನ್ನು ಪ್ರಸಾರ ಮಾಡುವ ಮೂಲಕ ಕಿರುತೆರೆಯಲ್ಲಿ ಪ್ರೇಕ್ಷಕರನ್ನು ತನ್ನತ್ತ ಸೆಳೆದುಕೊಂಡಿರುವ ಉದಯ ವಾಹಿನಿ, 24 ವಸಂತಗಳನ್ನು ಪೂರೈಸಿ, 25 ಕ್ಕೆ ಕಾಲಿಡುತ್ತಿದೆ. ಈ ಸಂಭ್ರಮದಲ್ಲಿರುವ ವಾಹಿನಿಯಲ್ಲಿ ಈಗ ಹಲವು ವಿಭಿನ್ನ ಧಾರಾವಾಹಿಗಳು ಪ್ರಸಾರವಾಗುವ ಮೂಲಕ ಕನ್ನಡಿಗರನ್ನು ಮತ್ತಷ್ಟು ಸಂತಸಪಡಿಸುತ್ತಿವೆ.

ಸದ್ಯಕ್ಕೆ ಪ್ರಸಾರಗೊಳ್ಳುತ್ತಿರುವ “ಜೋ ಜೋ ಲಾಲಿ’ ಧಾರಾವಾಹಿ ಈಗ 300 ರ ಸಂಭ್ರಮದಲ್ಲಿದೆ. ಬದಲಾಗುತ್ತಿರುವ ಅಭಿರುಚಿಗೆ ತಕ್ಕಂತೆ ಉದಯ ಟಿವಿ ಕನ್ನಡಿಗರಿಗೆ ವಿಭಿನ್ನ ಕಾರ್ಯಕ್ರಮಗಳನ್ನ ನೀಡುತ್ತಾ ಬರುತ್ತಿದ್ದು, ಧಾರಾವಾಹಿ ವಿಚಾರದಲ್ಲೂ ಹೊಸ ಕಥೆಗಳೊಂದಿಗೆ ಪ್ರೇಕ್ಷಕರನ್ನು ಖುಷಿಗೊಳಿಸುತ್ತಿದೆ. ತಾಯಿ ಮಗುವಿನ ಬಾಂಧವ್ಯದ ಕಥೆ ಆಧರಿಸಿದ “ಜೋ ಜೋ ಲಾಲಿ’ ಧಾರಾವಾಹಿ ಈಗ 300 ಕಂತುಗಳನ್ನು ಪೂರೈಸಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಸಂಜೆ 6.30ಕ್ಕೆ “ಜೋ ಜೋ ಲಾಲಿ’ ಪ್ರಸಾರವಾಗುತ್ತಿದೆ. ಇನ್ನು, “ಅವಳು’ ಧಾರಾವಾಹಿ ಕೂಡ ಯಶಸ್ವಿಯಾಗಿ ಪ್ರಸಾರವಾಗುತ್ತಿದ್ದು, ಇದೀಗ 300ನೇ ಸಂಚಿಕೆಯತ್ತ ಸಾಗುತ್ತಿದೆ.ಇದು ಅಕ್ಕ ತಂಗಿ ಅತ್ತೆ ಸೊಸೆಯಾಗೋ ಈ ವಿಶೇಷ ಕಥೆಯ ಮೂಲಕ ಜನರನ್ನು ಆಕರ್ಷಿಸಿದೆ. ಇದು  ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ರಾತ್ರಿ 7.30ಕ್ಕೆ ಪ್ರಸಾರವಾಗುತ್ತಿದೆ.

ಇವುಗಳ ಜೊತೆಗೆ “ಕಾವೇರಿ’ ಧಾರಾವಾಹಿ ಕೂಡ ತನ್ನ 250 ನೇ ಸಂಚಿಕೆಯ ಸಂಭ್ರಮದಲ್ಲಿದೆ. ಇದು ಕನ್ನಡ ಕಿರುತೆರೆ ಇತಿಹಾಸದಲ್ಲಿಯೇ ವಿಭಿನ್ನ ಕಥಾಹಂದರದ ಮೂಲಕ ಗಮನ ಸೆಳೆದ ಧಾರಾವಾಹಿ. ಉತ್ತಮ ಚಿತ್ರಕಥೆ, ಸಂಭಾಷಣೆ ಧಾರಾವಾಹಿಯ ಮೆರಗನ್ನು ಹೆಚ್ಚಿಸಿರುವ ಈ ಧಾರಾವಾಹಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 7 ಗಂಟೆಗೆ ಪ್ರಸಾರವಾಗುತ್ತಿದೆ.

ಇನ್ನು “ಬ್ರಹ್ಮಾಸ್ತ್ರ’ ಧಾರಾವಾಹಿ ಈಗ 100 ಸಂಚಿಕೆಯತ್ತ ಸಾಗಿದೆ. ಎರಡು ರಾಜ್ಯಗಳು, ದ್ವೇಷ ಕ್ರೌರ್ಯದ ನಡುವೆ ಮೂಡುವ ಪ್ರೇಮ ಕಥೆಯೇ ಬ್ರಹ್ಮಾಸ್ತ್ರ. ತೆಲುಗು ಹುಡುಗಿ ಶಿವರಂಜಿನಿ ಮತ್ತು ಕನ್ನಡದ ಹುಡುಗ ಸಂತು ನಡುವಿನ ಪ್ರೇಮಕಥೆ ಇಲ್ಲಿದೆ. ಸೋಮವಾರದಿಂದ ಶುಕ್ರವಾರ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.