“ಉದಯವಾಣಿ’ ಮತ್ತು ಮಂಡಳಿ ಒಂದು ಕುಟುಂಬದಂತೆ


Team Udayavani, Jul 4, 2018, 11:50 AM IST

chamber-new.jpg

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು “ಉದಯವಾಣಿ’ ಪತ್ರಿಕೆ ಮಂಗಳವಾರ ಅಭಿನಂದಿಸಿತು. ಪತ್ರಿಕೆಯ ಬೆಂಗಳೂರು ಆವೃತ್ತಿಯ ಮಾರುಕಟ್ಟೆ ವಿಭಾಗದ ಸಹ ಉಪಾಧ್ಯಕ್ಷ ಅನಂತಕೃಷ್ಣ ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದರು. ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ, ಉಪಾಧ್ಯಕ್ಷರಾದ ಕೆ. ಮಂಜು, ಶಿಲ್ಪಾ ಶ್ರೀನಿವಾಸ್‌, ಕಾರ್ಯದರ್ಶಿ ಭಾ.ಮ.ಹರೀಶ್‌, ಖಜಾಂಚಿ ಕೆ.ಎಂ.ವೀರೇಶ್‌ ಅವರನ್ನು ಸನ್ಮಾನಿಸಲಾಯಿತು. 

 ಸನ್ಮಾನ ಸ್ವೀಕರಿಸಿದ ನಂತರ ಮಾತನಾಡಿದ ಮಂಡಳಿ ಎಸ್‌.ಎ.ಚಿನ್ನೇಗೌಡ, “ಉದಯವಾಣಿ’ ಪತ್ರಿಕೆಯು ಕನ್ನಡ ಚಿತ್ರರಂಗಕ್ಕೆ ನೀಡುತ್ತಿರುವ ಪ್ರೋತ್ಸಾಹವನ್ನು ಯಾವತ್ತೂ ಮರೆಯುವಂತಿಲ್ಲ. ಸಿನಿಮಾಗಳ, ಹೊಸ ಪ್ರತಿಭೆಗಳ ಬೆನ್ನುತಟ್ಟುತ್ತಿದೆ. ಪತ್ರಿಕೆ ಹಾಗೂ ಮಂಡಳಿ ನಡುವೆ ಅವಿನಾಭಾವ ಸಂಬಂಧವಿದೆ. ಅನೇಕ ವರ್ಷಗಳಿಂದ ಮಂಡಳಿ ಹಾಗೂ ಪತ್ರಿಕೆ ಒಂದು ಕುಟುಂಬದಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ.

ಮಂಡಳಿಯ ನಿರ್ಧಾರವನ್ನು ಪತ್ರಿಕೆ ಬೆಂಬಲಿಸುತ್ತಾ, ಜನರಿಗೆ ತಲುಪಿಸಿದೆ. ಮುಂದೆಯೂ ಅದು ಮುಂದುವರಿಯುತ್ತದೆ ಎಂಬ ವಿಶ್ವಾಸ ನನಗಿದೆ. ಕುಟುಂಬ ಎಂದ ಮೇಲೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು, ಗೊಂದಲಗಳು ಸಹಜ. ಅವೆಲ್ಲವನ್ನು ಸೌಹಾರ್ದಯುತವಾಗಿ ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಮುಂದುವರಿಯೋಣ’ ಎಂದರು. 

ಉಪಾಧ್ಯಕ್ಷರಾದ ಕೆ.ಮಂಜು ಮಾತನಾಡಿ, ಪತ್ರಿಕೆ ಅಂದಿನಿಂದ ಇಂದಿನವರೆಗೆ ಚಿತ್ರರಂಗಕ್ಕೆ ಬೆಂಬಲವಾಗಿದೆ. ಇವತ್ತು ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು ಕಷ್ಟದಲ್ಲಿದ್ದಾರೆ, ಸಿನಿಮಾಗಳು ಗೆಲ್ಲುತ್ತಿಲ್ಲ. ಹೀಗಿರುವಾಗ ಪತ್ರಿಕೆ ನಿರ್ಮಾಪಕರಿಗೆ, ಕನ್ನಡ ಸಿನಿಮಾಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಿ ಚಿತ್ರರಂಗವನ್ನು ಬೆಳೆಸಬೇಕು ಎಂದರು. ಕಾರ್ಯದರ್ಶಿ ಭಾ.ಮ. ಹರೀಶ್‌, ಖಜಾಂಚಿ ಕೆ.ಎಂ.ವೀರೇಶ್‌ ಕೂಡಾ ಪತ್ರಿಕೆ ಹಾಗೂ ಮಂಡಳಿಯ ಸಂಬಂಧದ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.