ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಪದಾಧಿಕಾರಿಗಳಿಗೆ ಉದಯವಾಣಿ ಸನ್ಮಾನ


Team Udayavani, Jun 1, 2022, 2:21 PM IST

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಪದಾಧಿಕಾರಿಗಳಿಗೆ ಉದಯವಾಣಿ ಸನ್ಮಾನ

ಕನ್ನಡ ಚಿತ್ರರಂಗಕ್ಕೂ “ಉದಯವಾಣಿ’ಗೂ ಅವಿನಾಭಾವ ಸಂಬಂಧ. ಕನ್ನಡ ಚಿತ್ರರಂಗದ ಆಗು-ಹೋಗುಗಳಿಗೆ ಕನ್ನಡಿಯಂತಿರುವ “ಉದಯವಾಣಿ’ ಚಿತ್ರರಂಗದ ಎಲ್ಲ ಸಂಘ-ಸಂಸ್ಥೆಗಳೊಂದಿಗೆ ಅನ್ಯೋನ್ಯವಾದ ಬಾಂಧವ್ಯ, ಒಡನಾಟವನ್ನು ಮೊದಲಿನಿಂದಲೂ ಹೊಂದಿದೆ. ಇದರ ಭಾಗವಾಗಿ, ಇತ್ತೀಚೆಗೆ “ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ಯ2022-23ನೇ ಸಾಲಿನ 64ನೇ ವಾರ್ಷಿಕ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಅಧ್ಯಕ್ಷ ಭಾ. ಮ ಹರೀಶ್‌ ಮತ್ತುಪದಾಧಿಕಾರಿಗಳನ್ನು “ಉದಯವಾಣಿ’ ಬಳಗದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಇದೇ ವೇಳೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್‌,”ಕನ್ನಡ ಚಿತ್ರರಂಗಕ್ಕೂ “ಉದಯವಾಣಿ’ಗೂ ದಶಕಗಳಿಂದಲೂಅವಿನಾಭಾವ ಸಂಬಂಧವಿದೆ. ಚಿತ್ರರಂಗದ ಬೆಳವಣಿಕೆಯಲ್ಲಿ “ಉದಯವಾಣಿ’ಯದ್ದು ಕೂಡಕೊಡುಗೆಯಿದೆ. ಇಂದಿಗೂ ಚಿತ್ರರಂಗವೆಂದರೆ,ಅದರ ಎಲ್ಲ ಆಗು-ಹೋಗುಗಳನ್ನುಪ್ರತಿಬಿಂಬಿಸುವ ಪತ್ರಿಕೆಯಾಗಿ ಚಿತ್ರರಂಗಸ್ನೇಹಿಯಾಗಿ ಗುರುತಿಸಿಕೊಂಡಿದೆ. ಮುಂದೆಯೂ ಈ ನಂಟು ಹೀಗೆ ಮುಂದುವರೆಯಲಿ’ ಎಂದು ಆಶಿಸಿದರು.

ಉಪಾಧ್ಯಕ್ಷ ಜೈ ಜಗದೀಶ್‌ (ನಿರ್ಮಾಪಕರ ವಲಯ) ಮಾತನಾಡಿ, “ಮೊದಲಿನಿಂದಲೂ “ಉದಯವಾಣಿ’ ವಿವಾದಗಳಿಂದ ಹೊರತಾದ ಪತ್ರಿಕೆ. ನೇರ ಸುದ್ದಿ, ನೈಜ ಸುದ್ದಿಗಳಿಂದ ಚಿತ್ರರಂಗಕ್ಕೆ ಅತ್ಯಂತ ಹತ್ತಿರವಾಗಿದೆ’ ಎಂದು ಪತ್ರಿಕೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಗೌರವಕಾರ್ಯದರ್ಶಿ ಸುಂದರ್‌ ರಾಜ್‌ (ನಿರ್ಮಾಪಕರವಲಯ) ಮಾತನಾಡಿ, “ಆರಂಭದಿಂದಲೂ “ಉದಯವಾಣಿ’ ಅದೇ ಗುಟ್ಟಮಟ್ಟ ಮತ್ತುವಿಶ್ವಾಸಾರ್ಹತೆಯನ್ನು ಕಾಯ್ದುಕೊಂಡ ಪತ್ರಿಕೆ.ಸುದ್ದಿ, ಮುದ್ರಣ ಎಲ್ಲ ವಿಷಯದಲ್ಲೂ ಅದಕ್ಕೆಒಂದು ವಿಶೇಷ ಸ್ಥಾನಮಾನವಿದೆ. ಅದರಲ್ಲೂ ಸಿನಿಮಾರಂಗದಲ್ಲಿ ಪ್ರೇಕ್ಷಕರು, ಚಿತ್ರರಂಗದವರನ್ನು ಸೇರಿಸುವ ಕೆಲಸ”ಉದಯವಾಣಿ’ ಮಾಡುತ್ತಿದೆ’ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

ಉಪಾಧ್ಯಕ್ಷ ಶಿಲ್ಪಾ ಶ್ರೀನಿವಾಸ್‌ (ವಿತರಕರ ವಲಯ), ಗೌರವ ಕಾರ್ಯದರ್ಶಿ ಎಲ್‌. ಸಿ ಕುಶಾಲ್‌ ಗೌಡ (ಪ್ರದರ್ಶಕರ ವಲಯ), ಟಿ. ಪಿ ಸಿದ್ಧರಾಜು (ಖಜಾಂಚಿ) ಚಿತ್ರರಂಗ ಮತ್ತು “ಉದಯವಾಣಿ’ ಒಡನಾಟ, ನಂಟಿನ ಬಗ್ಗೆ ಮಾತನಾಡಿದರು.ಈ ವೇಳೆ “ಉದಯವಾಣಿ’ ಸಿನಿಮಾಮಾರುಕಟ್ಟೆ ವಿಭಾಗದ ಮುಖ್ಯಸ್ಥ ಬಿ.ಕೆ.ಕೃಷ್ಣಪ್ಪ,ಸಿನಿಮಾ ವಿಭಾಗದ ಮುಖ್ಯಸ್ಥ ರವಿಪ್ರಕಾಶ್‌ ರೈ, ಜಿ.ಎಸ್‌.ಕಾರ್ತಿಕ ಸುಧನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.