‘ಮದಗಜ’ ನಿರ್ದೇಶಕನಿಗೆ ‘ರಾಬರ್ಟ್’ ನಿರ್ಮಾಪಕರಿಂದ ದುಬಾರಿ ಗಿಫ್ಟ್

ರಾಬರ್ಟ್ ಚಿತ್ರಕ್ಕೆ ಅಮೋಘ ಗೆಲುವು ದೊರೆತಿದೆ. ಬಾಕ್ಸ್ ಆಫೀಸ್‍ನಲ್ಲಿ ಒಳ್ಳೆಯ ಗಳಿಕೆ ಮಾಡಿದೆ.

Team Udayavani, Mar 26, 2021, 2:33 PM IST

mahesh

ಬೆಂಗಳೂರು:  ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು ‘ಮದಗಜ’ ಚಿತ್ರದ ನಿರ್ದೇಶಕ ಎಸ್‍. ಮಹೇಶ್ ಕುಮಾರ್ ಅವರಿಗೆ ದುಬಾರಿ ಬೆಲೆಯ ಕಾರು ಉಡುಗೊರೆ ನೀಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಗೆಲುವು ನಿರ್ಮಾಪಕ ಉಮಾಪತಿ ಗೌಡ ಅವರಿಗೆ ಖುಷಿ ನೀಡಿದೆ. ಈ ಚಿತ್ರಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ತರುಣ್ ಸುಧೀರ್ ನಿರ್ದೇಶನದ ರಾಬರ್ಟ್ ಚಿತ್ರಕ್ಕೆ ಮಹೇಶ್ ಕುಮಾರ್ ಅವರು ಸಪೋರ್ಟ್ ಮಾಡಿದ್ದರು. ರಾಬರ್ಟ್ ಚಿತ್ರದ ಪ್ರತಿಯೊಂದು ಕಾರ್ಯಕ್ಕೆ ಕೈ ಜೋಡಿಸಿದ್ದರು. ಚಿತ್ರತಂಡಕ್ಕೆ ಬೇಕಾದ ನೆರವು ನೀಡಿದ್ದರು. ಅವರ ಈ ಸಹಕಾರಕ್ಕೆ ಖುಷಿಪಟ್ಟಿರುವ ಉಮಾಪತಿ ಅವರು ಮಹೇಶ್ ಅವರಿಗೆ ಉಡುಗೊರೆಯಾಗಿ ಹೊಸ ಕಾರು ನೀಡಿದ್ದಾರೆ.

ಇನ್ನು ತಮ್ಮ ಮನೆಗೆ ಉಡುಗೊರೆ ರೂಪದಲ್ಲಿ ಬಂದ ಹೊಸ ಕಾರಿನ ಕುರಿತು ಇನ್‍ಸ್ಟಾಗ್ರಾಂನಲ್ಲಿ ಖುಷಿ ಹಂಚಿಕೊಂಡಿರುವ ಮಹೇಶ್, ನನ್ನ ಜೀವನದ ಮೊದಲ ಕಾರು ಉಡುಗೊರೆಯಾಗಿ ನೀಡಿದ ನನ್ನ ಪ್ರೀತಿಯ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಗೌಡ ಅವರಿಗೆ ಶತಕೋಟಿ ಧನ್ಯವಾದಗಳು ಎಂದಿದ್ದಾರೆ.

ಇನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ನಟಿಸುತ್ತಿರುವ ಬಹುನಿರೀಕ್ಷಿತ ಮದಗಜ ಚಿತ್ರಕ್ಕೆ ಮಹೇಶ್ ಕುಮಾರ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಉಮಾಪತಿ ಗೌಡ  ನಿರ್ಮಾಪಕರಾಗಿದ್ದಾರೆ. ಸ್ಯಾಂಡಲ್‍ವುಡ್‍ ನಲ್ಲಿ ಬಹುನಿರೀಕ್ಷೆ ಮೂಡಿಸಿರುವ ಸಿನಿಮಾಗಳ ಪೈಕಿ ಮದಗಜ ಕೂಡ ಒಂದಾಗಿದೆ.

ಇನ್ನು ಮಾರ್ಚ್ 11 ರಂದು ಬಿಡುಗಡೆಯಾಗಿರುವ ರಾಬರ್ಟ್ ಚಿತ್ರಕ್ಕೆ ಅಮೋಘ ಗೆಲುವು ದೊರೆತಿದೆ. ಬಾಕ್ಸ್ ಆಫೀಸ್‍ನಲ್ಲಿ ಒಳ್ಳೆಯ ಗಳಿಕೆ ಮಾಡಿದೆ.

 

View this post on Instagram

 

A post shared by S Mahesh Kumar (@mahesh_director)

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.