ದಾಸನ ಕಳಕಳಿಗೆ ಬುದ್ಧಿವಂತನ ಬೆಂಬಲ: ಆಫ್ರಿಕನ್ ಆನೆ ದತ್ತು ಪಡೆದ ಉಪೇಂದ್ರ


Team Udayavani, Jun 11, 2021, 1:12 PM IST

Capture

ಬೆಂಗಳೂರು: ಸಂಕಷ್ಟದಲ್ಲರುವ ಮೃಗಾಲಯದಲ್ಲಿರುವ ಪ್ರಾಣಿ,ಪಕ್ಷಿಗಳನ್ನು ದತ್ತು ಪಡೆಯಲು ನಟ ದರ್ಶನ್‌ ನೀಡಿದ ಕರೆಗೆ ಎಲ್ಲಡೆಯಿಂದ ಉತ್ತಮ ಸ್ಪಂದನೆ ಸಿಕ್ಕಿದೆ.

ಸ್ಯಾಂಡಲ್ವುಡ್ ಯಜಮಾನ ದಚ್ಚು ಕರೆಗೆ ಓಗೊಟ್ಟ ಅವರ ಅಭಿಮಾನಿಗಳು, ಚಿತ್ರರಂಗದ ಸ್ನೇಹಿತರು, ಆಪ್ತರು ನೆರವಿನ ಹಸ್ತ ಚಾಚಿದ್ದು, ರಾಜ್ಯದಲ್ಲಿರುವ 9 ಮೃಗಾಲಯದಲ್ಲಿರುವ ಪ್ರಾಣಿ-ಪಕ್ಷಿಗಳನ್ನು ದತ್ತ ಪಡೆದಿದ್ದಾರೆ. ಇದರಿಂದ ಪ್ರಾಣಿ ಸಂಗ್ರಹಾಲಯಗಳಿಗೆ ಸುಮಾರು ಒಂದು ಕೋಟಿ ರೂಪಾಯಿಯಷ್ಟು ಹಣ ಸಂಗ್ರಹಗೊಂಡಂತಾಗಿದೆ.

ಇದೀಗ ದಾಸನ ಮನವಿಗೆ ಚಂದನವನದ ಬುದ್ಧಿವಂತ ನಟ ನಿರ್ದೇಶಕ ಉಪೇಂದ್ರ ಅವರೂ ಕೈ ಜೋಡಿಸಿದ್ದಾರೆ. ಉಪ್ಪಿ ಮೈಸೂರು ಮೃಗಾಲಯದಲ್ಲಿನ ಆಫ್ರಿಕನ್‌ ಆನೆಯೊಂದನ್ನು ದತ್ತು ಪಡೆದಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಆಫ್ರಿಕನ್ ಆನೆ ದತ್ತು ಪಡೆದ ಪ್ರಮಾಣ ಪತ್ರವನ್ನು ಅಪ್‌ಲೋಡ್‌ ಮಾಡಿರುವ ಉಪೇಂದ್ರ, ‘ಪ್ರಾಣಿಗಳೇ ಗುಣದಲಿ ಮೇಲು. ನನ್ನ ಮೆಚ್ಚಿನ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರವರ ಕರೆಯಂತೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಗಾಲಯದಿಂದ ಆಫ್ರಿಕನ್ ಆನೆ ಒಂದನ್ನು ದತ್ತು ಪಡೆದು, ಈ ಮೂಲಕ ದರ್ಶನ್‌ರವರ ಮಹತ್ಕಾರ್ಯಕ್ಕೆ ಕೈಜೋಡಿಸಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.