ಜಮೀನು & ರೆಸಾರ್ಟ್ ಕುರಿತು ಸ್ಪಷ್ಟನೆ ನೀಡಿದ ಉಪೇಂದ್ರ


Team Udayavani, May 27, 2021, 1:13 PM IST

123654

ಬೆಂಗಳೂರು :  ಕೋವಿಡ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಸೋಷಿಯಲ್ ವರ್ಕ್ ಮಾಡುತ್ತಿರುವ ನಟ ಉಪೇಂದ್ರ ವಿರುದ್ದ ಕೊಂಕು ಮಾತುಗಳು ಮುಂದುವರೆದಿವೆ. ಉಪ್ಪಿಯ ಸಮಾಜ ಸೇವೆಯನ್ನು ಸಹಿಸಿಕೊಳ್ಳದ ಕೆಲವೊಂದು ಮನಸ್ಥಿತಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಉಪೇಂದ್ರ ಅವರ ರೆಸಾರ್ಟ್ ಸೇರಿದಂತೆ ಹಲವು ವಿಚಾರಗಳನ್ನು ಕೆದಕುವ ಕೆಲಸಕ್ಕೆ ಕೈ ಹಾಕಿದ್ದಾರೆ.

ನಿನ್ನೆಯಷ್ಟೆ ವ್ಯಕ್ತಿಯೋರ್ವ ಉಪೇಂದ್ರ ವಿರುದ್ಧ ಕೆಲವೊಂದು ಆರೋಪಗಳನ್ನು ಮಾಡಿ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ. ಉಪ್ಪಿ ಒಡೆತನದ ರುಪ್ಪಿಸ್ ರೆಸಾರ್ಟ್ ರೈತರ ಜಮೀನು ಕಿತ್ತುಕೊಂಡು ನಿರ್ಮಿಸಲಾಗಿದೆ ಎಂದು ದೂರಿದ್ದ. ಅವರ ಆರೋಪಗಳಿಗೆ ಉಪೇಂದ್ರ ಅವರು ಈಗ ದಾಖಲೆಯ ಸಮೇತ ಪ್ರತ್ಯುತ್ತರ ನೀಡಿದ್ದಾರೆ.

‘ಸಮಾಜಿಕ ಜಾಲತಾಣದಲ್ಲಿ ವಿಡಿಯೊ ಮಾಡಿ ನನ್ನ ಒಂದಿಷ್ಟು ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಡಲು ಬಂದಿದ್ದೀನಿ. ಮೊದಲನೆ ಪ್ರಶ್ನೆ ನಾನು ರೈತರ ಭೂಮಿ ಕಿತ್ತುಕೊಂಡು ರೆಸಾರ್ಟ್ ಮಾಡಿದ್ದೀವಿ ಅಂತ ಹೇಳುತ್ತಿದ್ದಾರೆ. ದಯವಿಟ್ಟು ತಾವು ಏನಾದರು ಹೇಳುವ ಮುಂಚೆ ದಾಖಲೆಗಳನ್ನು ಪರಿಶೀಲಿಸಿ. ಸುಮಾರು 13-14 ವರ್ಷಗಳ ಹಿಂದೆ ವಿಲೇಜ್ ಅಂತ ಒಂದು ರೆಸಾರ್ಟ್ ಇತ್ತು. ಅದು ಹರಾಜಿಗೆ ಬಂದಿತ್ತು ಅದನ್ನು ಸರ್ಕಾರದಿಂದ ನೇರವಾಗಿ ಖರೀದಿ ಮಾಡಿ ಉಪ್ಪಿ ರೆಸಾರ್ಟ್ ಮಾಡಿರುವುದು. ಅದು ಮೊದಲು ಕೂಡ ರೆಸ್ಟಾರ್ಟ್ ಆಗಿತ್ತು’ ಎಂದಿದ್ದಾರೆ.

ಅದರ ಹಿಂದೆ ಇರುವುದು ಜಮೀನು. ಅದನ್ನು ಶಿವಣ್ಣ ಅವರಿಂದ ಖರೀದಿ ಮಾಡಿದ್ದು, ಇವತ್ತಿಗೂ ಕೂಡ ಅಲ್ಲಿ ವ್ಯವಸಾಯ ಮಾಡುತ್ತಿದ್ದೇವೆ. ತರಕಾರಿ ಬೆಳೆದಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇನೆ. ತಮಗೆ ಅನುಮಾನ ಇದ್ದರೆ ನಾವು ರೆಸಾರ್ಟ್ ಗೆ ಬಂದು ನೋಡಿ, ಮತ್ತು ಜಮೀನನ್ನು ನೋಡಿ’ ಎಂದು ಹೇಳಿದ್ದಾರೆ.

ಇನ್ನು ಯಾಕೆ ಹೋರಾಟದಲ್ಲಿ ಭಾಗವವಿಸಲಿಲ್ಲ ಮತ್ತು ಈಗಿರುವ ಆಡಳಿತವನ್ನು ಯಾಕೆ ಖಂಡಿಸಲ್ಲ ಎಂದು ಪ್ರಶ್ನೆ ಮಾಡಿದ್ದೀರಿ. ನಾವು ಯಾವುದನ್ನು ಖಂಡಿಸಿಲ್ಲ. ಹೋರಾಟ ಮಾಡಿಲ್ಲ, ಖಂಡಿಸಿಲ್ಲ. ಯಾಕೆಂದರೆ ನನಗೆ ಅದರಲ್ಲಿ ನಂಬಿಕೆ ಇಲ್ಲ ಎಂದಿದ್ದಾರೆ.

ಮೊದಲು ಜನ ಬದಲಾಗಬೇಕು. ನಾಯಕ ಸಂಸ್ಕೃತಿಯಿಂದ ರಾಜಕೀಯ ಬ್ಯುಸಿನೆಸ್ ಮಾಡಿ ಅಲ್ಲಿ ಸಾವಿರಾರು ಕೋಟಿ ಹಣ ಹೂಡಿಕೆ ಮಾಡಲು ಕಾರಣ ನಾವು ಕೂಡ. ಪ್ರಚಾರ, ಜಾತಿ, ಧರ್ಮ ಇಲ್ಲದೆ ಮತಹಾಕಲ್ಲ. ಇದೆಲ್ಲವೂ ನಮ್ಮ ತಪ್ಪು. ಆದರೆ ನಮ್ಮ ಪ್ರಜಾಕೀಯ ಹಾಗಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.