ರಾಜಕೀಯ ಮತ್ತು ಪ್ರಜಾಕೀಯದ ವ್ಯತ್ಯಾಸ ಬಿಡಿಸಿಟ್ಟ ಉಪೇಂದ್ರ


Team Udayavani, Aug 20, 2018, 12:42 PM IST

rajakiya.jpg

“ಹೋಮ್‌ ಮಿನಿಸ್ಟರ್‌’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನಿರೂಪಕಿ ಪದೇ ಪದೇ, “ಉಪೇಂದ್ರ ಅವರು ರಾಜಕೀಯಕ್ಕೆ ಬಂದಿದ್ದಾರೆ’ ಎಂದು ಹೇಳುತ್ತಲೇ ಇದ್ದರು. ಅದ್ಯಾಕೋ ಉಪೇಂದ್ರ ಅವರಿಗೆ ಕಿರಿಕಿರಿ ಅನಿಸಿದಂತಿತ್ತು. ಆ ನಂತರ ಮೈಕ್‌ ಎತ್ತಿಕೊಂಡ ಉಪೇಂದ್ರ, “ನೀವು ಪದೇ ಪದೇ ರಾಜಕೀಯಕ್ಕೆ ಬಂದಿದ್ದೇನೆ ಅನ್ನುತ್ತಿದ್ದೀರಿ. ನಾನು ರಾಜಕೀಯಕ್ಕೆ ಬಂದರೆ ನನ್ನ ಉದ್ದೇಶ ಈಡೇರಲ್ಲ. ಅದೇ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿಲ್ಲ.

ನಾನು ಬಂದಿರೋದು ಪ್ರಜಾಕೀಯಕ್ಕೆ. ರಾಜಕೀಯ ಹಾಗೂ ಪ್ರಜಾಕೀಯದ ಪದದಲ್ಲಷ್ಟೇ ಬದಲಾವಣೆ ಇಲ್ಲ. ಇಡೀ ಆ ಕಾನ್ಸೆಪ್ಟ್ನಲ್ಲಿ ಬದಲಾವಣೆ ಇದೆ, ಆಲೋಚನೆಯಲ್ಲಿ ಭಿನ್ನತೆ ಇದೆ. ನಾನು ರಾಜಕೀಯಕ್ಕೆ ಬಂದರೆ ನನ್ನ ಉದ್ದೇಶ, ನನ್ನ ತತ್ವಕ್ಕೆ ಅರ್ಥವಿರೋದಿಲ್ಲ. ನಾನು ಬಂದಿರೋದು ಪ್ರಜಾಕೀಯಕ್ಕೆ. ಒಂದಲ್ಲ, ಒಂದು ದಿನ ಪ್ರಜಾಕೀಯಕ್ಕೆ ಮನ್ನಣೆ ಸಿಗುತ್ತದೆ ಎಂದು ಗೊತ್ತು. ಸಮಾನ ಮನಸ್ಕರನ್ನು ಆಹ್ವಾನಿಸುತ್ತಿದ್ದೇನೆ.

ಒಂದು ವೇದಿಕೆ ಇದೆ, ಏನಾದರೂ ಹೊಸದು ಮಾಡೋಣವೆಂದು ಕರೆಯುತ್ತಿದ್ದೇಮ. ಇಲ್ಲಿ ನಾನು, ನನ್ನದು ಅನ್ನೋದು ಏನೂ ಇಲ್ಲ. ಎಲ್ಲರೊಳಗೊಬ್ಬ’ ಎಂದು ರಾಜಕೀಯ ಹಾಗೂ ಪ್ರಜಾಕೀಯದ ಕುರಿತ ವ್ಯತ್ಯಾಸವನ್ನು ಬಿಡಿಸಿ ಹೇಳಿದರು ಉಪೇಂದ್ರ. ಸದ್ಯ ಉಪೇಂದ್ರ ಅವರು “ಹೋಮ್‌ ಮಿನಿಸ್ಟರ್‌’ ಚಿತ್ರೀಕರಣ ಮುಗಿಸಿದ್ದು, “ಐ ಲವ್‌ ಯೂ’ ಚಿತ್ರೀಕರಣ ನಡೆಯುತ್ತಿದೆ. ಈ ನಡುವೆಯೇ ಅವರ ಹೊಸ ಚಿತ್ರ “ರವಿ-ಚಂದ್ರ’ ಇಂದು ಸೆಟ್ಟೇರುತ್ತಿದೆ.  

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cottonpete Gate: ಜು.11ಕ್ಕೆ ಕಾಟನ್‌ ಪೇಟೆ ಗೇಟ್‌

Cottonpete Gate: ಜು.11ಕ್ಕೆ ಕಾಟನ್‌ ಪೇಟೆ ಗೇಟ್‌

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Nidradevi Next Door: ಹಾಡಿಗಾಗಿ ಎದ್ದು ಕುಳಿತ ನಿದ್ರಾದೇವಿ ‌

Nidradevi Next Door: ಹಾಡಿಗಾಗಿ ಎದ್ದು ಕುಳಿತ ನಿದ್ರಾದೇವಿ ‌

12

EluMale Movie: ಏಳುಮಲೆಯಲ್ಲಿ ಬಾರ್ಡರ್‌ ಲವ್‌ಸ್ಟೋರಿ

15

New Kannada Movie: ಹಾಡಿನಲ್ಲಿ ʼತಿಮ್ಮಣ್ಣ  ಡಾಕ್ಟ್ರುʼ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.