Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು


Team Udayavani, Apr 19, 2024, 5:17 PM IST

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

“ಉಸಿರೇ ಉಸಿರೇ’ ಎಂಬ ಚಿತ್ರವೊಂದರ ಬಗ್ಗೆ ನೀವು ಕೇಳಿರಬಹುದು. ರಾಜೀವ್‌ ನಾಯಕರಾಗಿರುವ ಈ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಆದರೆ, ಸಿನಿಮಾದ ನಿರ್ದೇಶಕರು ಮಾತ್ರ “ಕಾಣೆಯಾಗಿದ್ದಾರೆ’!

ಹೌದು, ಹೀಗೊಂದು ಆರೋಪದೊಂದಿಗೆ ಮಾಧ್ಯಮ ಮುಂದೆ ಬಂದು ಕಣ್ಣೀರು ಹಾಕಿದ್ದು ಚಿತ್ರದ ನಿರ್ಮಾಪಕ ಪ್ರದೀಪ್‌ ಯಾದವ್‌. ಅಂದಹಾಗೆ ಸಿ.ಎಂ.ವಿಜಯ್‌ ಈ ಸಿನಿಮಾದ ನಿರ್ದೇಶಕರು.

“ನಾನು ಹೊಸ ನಿರ್ದೇಶಕನನ್ನು ನಂಬಿ ಅವಕಾಶ ಕೊಟ್ಟೆ. ಆದರೆ, ಈಗ ಆತನ ಸಿನಿಮಾವನ್ನು ಅರ್ಧಕ್ಕೆ ಬಿಟ್ಟು ಕಾಣೆಯಾಗಿದ್ದಾನೆ. ಹೇಳಿದ್ದಾನೆ ಗೊತ್ತಿಲ್ಲ. ಫೋನ್‌ ಸ್ವಿಚ್‌ ಆಫ್, ಮನೆ ಬೇರೆ ಖಾಲಿ ಮಾಡಿದ್ದಾನೆ. ಹೀಗಾದರೆ ನಮ್ಮಂತಹ ನಿರ್ಮಾಪಕರ ಗತಿಯೇನು. ಆತನನ್ನು ನಂಬಿಕೊಂಡು ಆರು ಕೋಟಿ ರೂಪಾಯಿ ಹಣ ಹಾಕಿದ್ದೇನೆ. ಹೊಸಬರನ್ನು ನಂಬಿ ಅವಕಾಶ ಕೊಡೋದೇ ತಪ್ಪಾ. ಕೊಟ್ಟ ಬಜೆಟ್‌ ನಲ್ಲಿ ಸಿನಿಮಾಕ್ಕೆ ಬಳಕೆ ಮಾಡಿದ್ದಕ್ಕಿಂತ ಆತನ ವೈಯಕ್ತಿಕಕ್ಕೆ ಬಳಕೆ ಮಾಡಿದ್ದೇ ಹೆಚ್ಚು. ಇವತ್ತು ಸಿನಿಮಾ ಇಷ್ಟೊಂದು ತಡವಾಗಲು ಕಾರಣ ಕೂಡಾ ಆ ನಿರ್ದೇಶಕ. ಒಂದು ಶೆಡ್ನೂಲ್‌ ಮುಗಿಸಿ, ಮತ್ತೂಂದು ಶೆಡ್ನೂಲ್‌ ಮಾಡುವ ಎಂದರೆ, “ನನಗೆ ಮೂಡ್‌ ಇಲ್ಲ’ ಎಂದು ಆರು ತಿಂಗಳು ಕಾಯಿಸುತ್ತಿದ್ದ. ಇವತ್ತು ನಾನು ಬೀದಿಗೆ ಬರುವ ಪರಿಸ್ಥಿತಿ ಬಂದಿದೆ’ ಎಂದು ಮಾಧ್ಯಮ ಮುಂದೆ ಕಣ್ಣೀರು ಹಾಕಿದರು ನಿರ್ಮಾಪಕ ಪ್ರದೀಪ್‌.

ಅಂದಹಾಗೆ, ನಿರ್ಮಾಪಕರು ಸಹಾಯಕ ನಿರ್ದೇಶಕರ ಸಹಾಯ ಪಡೆದು ಈಗ ಸಿನಿಮಾ ಬಿಡುಗಡೆಗೆ ಮುಂದಾಗಿದ್ದಾರೆ. ಚಿತ್ರ ಮೇ 3ರಂದು ತೆರೆಕಾಣುತ್ತಿದೆ.

Ad

ಟಾಪ್ ನ್ಯೂಸ್

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

New Kannada Movie: ಹಾಡಿನಲ್ಲಿ ʼತಿಮ್ಮಣ್ಣ  ಡಾಕ್ಟ್ರುʼ

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

Viral Vayyari Song From Junior Movie

Viral Vayyari: ಜೂನಿಯರ್‌ನಲ್ಲಿ ಕಿರೀಟಿ – ಶ್ರೀಲೀಲಾ ಸ್ಟೆಪ್‌

Pranam Devaraj starrer Son of Muthanna is ready to hit the screens

Son of Muthanna Movie: ಪ್ರಣಂ ದೇವರಾಜ್‌ ನಟನೆಯ ಸನ್‌ ಆಫ್ ಮುತ್ತಣ್ಣ ತೆರೆಗೆ ಸಿದ್ದ

oh my india kannada movie

Sandalwood: ಟ್ರೇಲರ್‌ ನಲ್ಲಿ ಹೊಸಬರ ಓ ಮೈ ಇಂಡಿಯಾ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

death

Bantwal: ಪಾಣೆಮಂಗಳೂರು; ಮಹಿಳೆ ಆತ್ಮಹ*ತ್ಯೆ

POlice

Punjalkatte: ಸಿದ್ದಕಟ್ಟೆ; ಅಂಗಡಿಯಲ್ಲಿ ಮದ್ಯ ಅಕ್ರಮ ಮಾರಾಟ

2

Mangaluru: ದಾವಣಗೆರೆ ಮೂಲದ ಯುವತಿ ನಾಪತ್ತೆ

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

hun-Arrest

ರಸ್ತೆಯಲ್ಲಿ ವ್ಹೀಲಿಂಗ್‌, ಲಾಂಗ್‌ ಹಿಡಿದು ರೀಲ್ಸ್‌: ಯುವಕ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.