ವೆಂಕಟ್‌ ಈಗ ದುರಹಂಕಾರಿ


Team Udayavani, Sep 19, 2017, 12:07 PM IST

Venkat0.jpg

ವೆಂಕಟ್‌ಗೆ ಮಾಧ್ಯಮ ಮುಂದೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳೋದೆಂದರೆ ಏನೋ ಒಂದು ಖುಷಿ. ಹಾಗಾಗಿ, ಪ್ರತಿ ವರ್ಷ ಮಾಧ್ಯಮ ಮುಂದೆ ಬಂದು ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡು ತಮ್ಮ ಸಿನಿಮಾ ಬಗ್ಗೆ ಮಾತನಾಡುವುದನ್ನು ವಾಡಿಕೆ ಮಾಡಿಕೊಂಡಿದ್ದಾರೆ ವೆಂಕಟ್‌.

ಈ ಹಿಂದೆ “ಹುಚ್ಚ ವೆಂಕಟ್‌’, “ಪೊರ್ಕಿ ಹುಚ್ಚ ವೆಂಕಟ್‌’ ಸಿನಿಮಾಗಳನ್ನು ಮಾಡಿರುವ ವೆಂಕಟ್‌ ಈ ಬಾರಿ ತಮ್ಮ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. ಅದು “ದುರಹಂಕಾರಿ’. ಹೀಗೊಂದು ವಿಚಿತ್ರ ಟೈಟಲ್‌ನಡಿ ವೆಂಕಟ್‌ ಸಿನಿಮಾ ಮಾಡಲು ಹೊರಟಿದ್ದಾರೆ.

ವೆಂಕಟ್‌ ಸಿನಿಮಾ ಎಂದ ಮೇಲೆ ನಿರ್ಮಾಣ, ನಿರ್ದೇಶನ, ಸಂಭಾಷಣೆ ಸೇರಿದಂತೆ ಬಹುತೇಕ ಎಲ್ಲಾ ವಿಭಾಗಗಳಲ್ಲೂ ಅವರೇ ಇರುತ್ತಾರೆ. ಈ ಹಿಂದಿನ ಎರಡು ಸಿನಿಮಾಗಳಲ್ಲಿ ತಂದೆ-ತಾಯಿ ಸೆಂಟಿಮೆಂಟ್‌, ಲವ್‌, ಅನ್ಯಾಯದ ವಿರುದ್ಧ ಹೋರಾಟ ಮಾಡಿಕೊಂಡು ಬಂದಿರುವ ವೆಂಕಟ್‌ ಈಗ “ದುರಹಂಕಾರಿ’ಯಲ್ಲೂ ಅದನ್ನೇ ಮುಂದುವರೆಸಿದ್ದಾರೆ.

ಅದು ಹೊಸ ಗೆಟಪ್‌ನಲ್ಲಿ.  ಹೌದು, ವೆಂಕಟ್‌ “ದುರಹಂಕಾರಿ’ ಚಿತ್ರದಲ್ಲಿ ಪೊಲೀಸ್‌ ಆಫೀಸರ್‌ ಆಗಿ ನಟಿಸುತ್ತಿದ್ದಾರೆ. ಈಗಾಗಲೇ ಅವರ ಗೆಟಪ್‌ ಕೂಡಾ ಬದಲಾಗಿದೆ. ಎಂದಿನ ತಮ್ಮ ಕುರುಚಲು ಗಡ್ಡವನ್ನು “ಸಿಂಗಂ’ ಸ್ಟೈಲ್‌ಗೆ ಬದಲಿಸಿದ್ದಾರೆ. ಇಷ್ಟು ದಿನ “ನನ್‌ ಮಗಂದ್‌, ಎಕ್ಕಡಾ’ ಎಂದು ಕಣ್ಣುಗುಡ್ಡೆಯನ್ನು ದೊಡ್ಡದು ಮಾಡಿ, ಅವಾಜ್‌ ಹಾಕುತ್ತಿದ್ದ ವೆಂಕಟ್‌ ಈಗ ಮೈ ಮೇಲೆ ಖಾಕಿ ಹಾಕಿಕೊಂಡು ಅದೇ ಅವಾಜ್‌ನ್ನು ಮುಂದುವರೆಸಲಿದ್ದಾರೆ.

ಈ ಹಿಂದೆ ತಮ್ಮ “ಪೊರ್ಕಿ ಹುಚ್ಚ ವೆಂಕಟ್‌’ ಸಿನಿಮಾವನ್ನು “ಬಾಹುಬಲಿ-2′ ಚಿತ್ರ ಎದುರು ಬಿಡುಗಡೆ ಮಾಡಿದ್ದರು. ಆದರೆ, ಅವರ ಸಿನಿಮಾಕ್ಕೆ ಮಾಧ್ಯಮ ಮಂದಿಯಿಂದ ಹಿಡಿದು ಯಾರೊಬ್ಬರು ಹೋಗದ ಕಾರಣ, ಮಾಧ್ಯಮ ಮಂದಿಗೆ ಬೈಯ್ದು ಕೊನೆಗೆ ಕ್ಷಮೆ ಕೇಳಿದ್ದ ವೆಂಕಟ್‌ ಈ ಬಾರಿ ಏನೇನೋ ಅವಂತಾರ ಮಾಡಿಕೊಳ್ಳುತ್ತಾರೋ ನೋಡಬೇಕು. 

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.