ಈ ವಾರ ತೆರೆಗೆ; ಕಾವಿ ಕಪಟಕ್ಕೆ ಕಣ್ಣಾಗಲಿದ್ದಾನಾ “ವೇಷಧಾರಿ”

ಶ್ರೀ ಸಾಯಿ ಭಗವಾನ್ ಕಂಬೈನ್ಸ್ ಬ್ಯಾನರಿನಡಿಯಲ್ಲಿ ಅನಿಲ್ ಎಚ್ ಅಂಬಿ ನಿರ್ಮಾಣ ಮಾಡಿರುವ ಚಿತ್ರ ವೇಷಧಾರಿ

Team Udayavani, Dec 31, 2019, 6:16 PM IST

New-Veshaddari

ಬೆಂಗಳೂರು: ಸಿನಿಮಾ ಎಂಬುದು ಅನಕ್ಷರಸ್ಥರನ್ನೂ ತಲುಪಿಕೊಳ್ಳುವಂತ ಅತ್ಯಂತ ಪರಿಣಾಮಕಾರಿಯಾದ ಮಾಧ್ಯಮ ಎಂಬ ಹೆಗ್ಗಳಿಕೆ ಇದೆ. ಈ ಕಾರಣದಿಂದಲೇ ಸಿನಿಮಾಗಳಲ್ಲಿ ವಾಸ್ತವಕ್ಕೆ ಹತ್ತಿರವಾದ ಅಂಶಗಳೊಂದಿಗೆ ಸಮಾಜಮುಖಿ ವಿಚಾರಧಾರೆಗಳನ್ನೂ ಕೂಡಾ ಜನ ನಿರೀಕ್ಷಿಸುತ್ತಾರೆ.

ಆದರೆ ಹಾಗೆ ಸಮಾಜದ ಅವಗುಣಗಳಿಗೆ ಕಣ್ಣಾಗುವಂಥಾ ಕಥಾ ಹಂದರವನ್ನು ಚಿತ್ರೀಕರಿಸುವ ರಿಸ್ಕು ತೆಗೆದುಕೊಳ್ಳುವವರು ಕಡಿಮೆ. ಈ ವಾರ ಬಿಡುಗಡೆಗೊಳ್ಳಲಿರುವ ವೇಷಧಾರಿ ಚಿತ್ರದ ಮೂಲಕ ನಿರ್ದೇಶಕ ಶಿವಾನಂದ ಭೂಶಿ ಅಂಥಾದ್ದೊಂದು ಸಾಹಸಕ್ಕೆ ಕೈ ಹಾಕಿರುವಂತಿದೆ!

ಶ್ರೀ ಸಾಯಿ ಭಗವಾನ್ ಕಂಬೈನ್ಸ್ ಬ್ಯಾನರಿನಡಿಯಲ್ಲಿ ಅನಿಲ್ ಎಚ್ ಅಂಬಿ ನಿರ್ಮಾಣ ಮಾಡಿರುವ ಚಿತ್ರ ವೇಷಧಾರಿ. ಈ ಹಿಂದೆ ಟಿವಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಾ ಪತ್ರಕರ್ತರಾಗಿಯೂ ಅನುಭವ ತುಂಬಿಕೊಂಡಿದ್ದ ಶಿವಾನಂದ ಭೂಶಿ ಆ ಕಾರಣದಿಂದಲೇ ಈ ಸಮಾಜದ ಆಗುಹೋಗುಗಳನ್ನೂ ಕೂಡಾ ಚಿಕಿತ್ಸಕ ದೃಷ್ಟಿಯಿಂದ ದಿಟ್ಟಿಸುತ್ತಾ ಬಂದಿದ್ದಾರೆ.

ಅದಿಲ್ಲದೇ ಹೋಗಿದ್ದರೆ ಅವರ ಕಾವಿ ಕಳ್ಳಾಟದ ಕಥಾನಕವನ್ನೊಳಗೊಂಡಿರುವ ಕಾದಂಬರಿಯನ್ನು ಬರೆಯೋದಾಗಲಿ, ಅದನ್ನು ಸಿನಿಮಾ ಮಾಡೋದಾಗಲಿ ಖಂಡಿತಾ ಸಾಧ್ಯವಾಗುತ್ತಿರಲಿಲ್ಲ. ಅಂಥಾದ್ದೊಂದು ಸೂಕ್ಷ್ಮವಾದ ಕಥೆಯನ್ನು ಪಕ್ಕಾ ಮನೋರಂಜನಾತ್ಮಕ ಸ್ವರೂಪದಲ್ಲಿ ನಿರ್ದೇಶಕ ಶಿವಾನಂದ ಭೂಶಿ ನಿರ್ದೇಶನ ಮಾಡಿದ್ದಾರೆ.

ಸನ್ಯಾಸವೆಂದರೆ ಸುಲಭಕ್ಕೆ ದಕ್ಕುವ ಸಂಗತಿಯಲ್ಲ. ಆದರೆ ನಿಜಕ್ಕೂ ಅರಿಷಡ್ವರ್ಗಗಳನ್ನು ನಿಗ್ರಹಿಸಿಕೊಂಡು ಬದುಕಲು ಸಾಧ್ಯವಾ? ಕಾಡುವ ವಾಂಛೆಗಳಿಂದ, ಲೌಕಿಕ ಬದುಕಿನ ಝಗಮಗದಿಂದ ತಪ್ಪಿಸಿಕೊಂಡು ಬದುಕಲು ಸಾಧ್ಯವಾಗುತ್ತದಾ?  ಇಂಥ ಪ್ರಶ್ನೆಗಳಿಗೆ ಉತ್ತರ ಹುಡುಕ ಹೊರಡೋ ಪಾತ್ರದಲ್ಲಿ ನಾಯಕ ಆರ್ಯನ್ ನಟಿಸಿದ್ದಾರೆ. ಅವರ ಪಾತ್ರಕ್ಕಿಲ್ಲಿ ಹಲವಾರು ಶೇಡುಗಳಿದ್ದಾವಂತೆ. ಅದರಲ್ಲೊಂದಷ್ಟು ವಿಚಾರಗಳು ಟ್ರೇಲರ್ ಮೂಲಕವೇ ಜಾಹೀರಾಗಿವೆ. ಭರ್ಜರಿ ಕಾಮಿಡಿ ಕಚಗುಳಿಯೊಂದಿಗೆ ಗಹನವಾದ ವಿಚಾರವನ್ನು ಹೇಳ ಹೊರಟಿರುವ ವೇಷಧಾರಿ ಈ ವಾರವೇ ನಿಮ್ಮೆಲ್ಲರ ಮುಂದೆ ಪ್ರತ್ಯಕ್ಷವಾಗಲಿದ್ದಾನೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.