ಹೃದಯಾಘಾತದಿಂದ ಮಹೇಶ್‌ ಬಾಬು ತಂದೆ, ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣ ನಿಧನ


Team Udayavani, Nov 15, 2022, 7:57 AM IST

ಹೃದಯಾಘಾತದಿಂದ ಮಹೇಶ್‌ ಬಾಬು ತಂದೆ, ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣ ನಿಧನ

ಹೈದರಾಬಾದ್ : ತೆಲುಗಿನ ಸೂಪರ್‌ಸ್ಟಾರ್‌, ನಟ ಮಹೇಶ್‌ಬಾಬು ಅವರ ತಂದೆ ಕೃಷ್ಣ ಅವರು ಹೃದಯಾಘಾತದಿಂದ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅವರಿಗೆ 80 ವರ್ಷ ವಯಸ್ಸಾಗಿತ್ತು, ಕೃಷ್ಣ ಅವರಿಗೆ ಸೋಮವಾರ ಬೆಳಗ್ಗೆ 1.15ಕ್ಕೆ ಸುಮಾರಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಮಂಗಳವಾರ ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತೆಲುಗು ಚಿತ್ರರಂಗದ ಹಿರಿಯ ನಟರಾಗಿದ್ದ ಶ್ರೀ ಕೃಷ್ಣ ಅವರು ಸುಮಾರು 350 ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಆ ಕಾಲದ ಅಗ್ರ ನಟರಲ್ಲಿ ಒಬ್ಬರಾಗಿದ್ದರು. ಅಲ್ಲದೆ ಅವರು ನಿರ್ದೇಶಕ ಮತ್ತು ನಿರ್ಮಾಪಕರೂ ಆಗಿದ್ದರು. ಅವರಿಗೆ 2009 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶ್ರೀ ಕೃಷ್ಣ ಅವರು ನಟ ಮಹೇಶ್ ಬಾಬು ಅವರ ತಂದೆ ಮತ್ತು ಟಿಡಿಪಿ ನಾಯಕ ಜಯ್ ಗಲ್ಲಾ ಅವರ ಮಾವ. ಅವರು 1980 ರ ದಶಕದಲ್ಲಿ ಕಾಂಗ್ರೆಸ್ ಸೇರಿ ಸಂಸದರಾದರು ಆದರೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮರಣದ ನಂತರ ರಾಜಕೀಯವನ್ನು ತೊರೆದರು.

ಎರಡು ತಿಂಗಳ ಹಿಂದೆ ಪತ್ನಿ ನಿಧನ :
ಅವರ ಪತ್ನಿ ಮತ್ತು ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಿಧನರಾದರು. ಅವರ ಹಿರಿಯ ಮಗ ರಮೇಶ್ ಬಾಬು ಜನವರಿಯಲ್ಲಿ ನಿಧನರಾದರು.

ಇದನ್ನೂ ಓದಿ :4 ವರ್ಷ ಬಳಿಕ ಕೊಲೆ ರಹಸ್ಯ ಬಯಲು; ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ

ಟಾಪ್ ನ್ಯೂಸ್

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾಂಗ್‌ ಬ್ರೇಕ್‌ ಬಳಿಕ 3 ಸ್ಕ್ರಿಪ್ಟ್‌ ಗಳನ್ನು ಫೈನಲ್‌ ಮಾಡಿದ ಕಿಚ್ಚ: ಅಭಿಮಾನಿಗಳು ಖುಷ್

ಲಾಂಗ್‌ ಬ್ರೇಕ್‌ ಬಳಿಕ 3 ಸ್ಕ್ರಿಪ್ಟ್‌ ಗಳನ್ನು ಫೈನಲ್‌ ಮಾಡಿದ ಕಿಚ್ಚ: ಅಭಿಮಾನಿಗಳು ಖುಷ್

tdy-2

ನೀಲಿ ಚಿತ್ರದಲ್ಲಿ ನಟಿಸ್ತೀರಾ? ಸಂದರ್ಶನದಲ್ಲಿ ಕನ್ನಡದ ನಟಿಗೆ ಯೂಟ್ಯೂಬರ್‌ ಪ್ರಶ್ನೆ

ಟ್ರೇಲರ್ ಬಿಡುಗಡೆ ಮಾಡಿದ ‘ರಂಜಾನ್’

ಟ್ರೇಲರ್ ಬಿಡುಗಡೆ ಮಾಡಿದ ‘ರಂಜಾನ್’

dildar

ಶ್ರೇಯಸ್ ಈಗ ‘ದಿಲ್ದಾರ್’ ಹೀರೊ..

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ