ಹಿರಿಯ ಚಲನಚಿತ್ರ ನಿರ್ಮಾಪಕ ಕೆ. ಮುರಳೀಧರನ್ ನಿಧನ
Team Udayavani, Dec 2, 2022, 9:49 AM IST
ದಕ್ಷಿಣ ಚಿತ್ರರಂಗದ ನಿರ್ಮಾಪಕ ಕೆ. ಮುರಳೀಧರನ್ ಹೃದಯಾಘಾತದಿಂದ ನಿಧನರಾದರು. ಅವರು ತಮಿಳುನಾಡಿನ ಕುಂಭಕೋಣಂನಲ್ಲಿರುವ ತಮ್ಮ ಸ್ವಗ್ರಾಮದಲ್ಲಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಮುರಳೀಧರನ್ ಅವರು ತಮಿಳು ನಿರ್ಮಾಪಕರ ಮಂಡಳಿಯ ಮಾಜಿ ಅಧ್ಯಕ್ಷರೂ ಆಗಿದ್ದರು. ಅವರ ಪಾಲುದಾರರಾದ ದಿ| ವಿ. ಸ್ವಾಮಿನಾಥನ್ ಮತ್ತು ಜಿ. ವೇಣುಗೋಪಾಲ್ ರ ಸಹಯೋಗದಲ್ಲಿ ಲಕ್ಷ್ಮಿ ಮೂವೀ ಮೇಕರ್ಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದರು.
ಈ ನಿರ್ಮಾಣ ಸಂಸ್ಥೆಯ ಮೂಲಕ ಅಂಬೆ ಶಿವಂ, ಪುದುಪೆಟ್ಟೈ ಮತ್ತು ಬಾಗಾವತಿಯಂತಹ ಹಲವಾರು ಪ್ರಮುಖ ಹಿಟ್ ಚಿತ್ರಗಳನ್ನು ಮಾಡಿದರು. ಈ ನಿರ್ಮಾಣ ಸಂಸ್ಥೆ ನಿರ್ಮಿಸಿದ ಕೊನೆಯ ಚಿತ್ರ ಸಕಲಕಲಾ ವಲ್ಲವನ್ ನಲ್ಲಿ ಜಯಂ ರವಿ, ತ್ರಿಷಾ ಮತ್ತು ಅಂಜಲಿ ನಟಿಸಿದ್ದರು. ಇದು 2015 ರಲ್ಲಿ ಬಿಡುಗಡೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ