![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Kannada Cinema; ‘ರಿಪ್ಪನ್ ಸ್ವಾಮಿ’ಯಾದ ವಿಜಯ ರಾಘವೇಂದ್ರ
Team Udayavani, Apr 12, 2024, 3:18 PM IST
![Kannada Cinema; ‘ರಿಪ್ಪನ್ ಸ್ವಾಮಿ’ಯಾದ ವಿಜಯ ರಾಘವೇಂದ್ರ](https://www.udayavani.com/wp-content/uploads/2024/04/rippen-620x342.jpg)
ನಟ ವಿಜಯ ರಾಘವೇಂದ್ರ ಭಿನ್ನ-ವಿಭಿನ್ನ ಪಾತ್ರ, ಸಿನಿಮಾಗಳನ್ನು ಪ್ರಯತ್ನಿಸುತ್ತಲೇ ಇರುತ್ತಾರೆ. ಈಗ ಇದೇ ರೀತಿ ಹೊಸ ಗೆಟಪ್ನಲ್ಲಿ ಅವರು ಕಾಣಿಸಿಕೊಂಡಿರುವ ಸಿನಿಮಾವೊಂದರ ಟೈಟಲ್ ಪೋಸ್ಟರ್ ರಿಲೀಸ್ ಆಗಿದೆ.
ಸಿನಿಮಾಕ್ಕೆ “ರಿಪ್ಪನ್ ಸ್ವಾಮಿ’ ಎಂದು ಟೈಟಲ್ ಇಡಲಾಗಿದೆ. ಮಲೆನಾಡಿನ ಹಳ್ಳಿಯೊಂದರಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಪಂಚಾಂನನ ಫಿಲಂಸ್ ನಿರ್ಮಾಣದ ಈ ಸಿನಿಮಾವನ್ನು ಕಿಶೋರ್ ಮೂಡುಬಿದ್ರೆ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ “ಮಾಲ್ಗುಡಿ ಡೇಸ್’ ಸಿನಿಮಾ ಮಾಡಿದ್ದ ಕಿಶೋರ್ ಈಗ ಹೊಸ ಜಾನರ್ ಪ್ರಯತ್ನಿಸಿದ್ದಾರೆ.
ಚಿತ್ರದ ತಾರಾಗಣದಲ್ಲಿ ಅಶ್ವಿನಿ ಚಂದ್ರಶೇಖರ್, ಪ್ರಕಾಶ್ ತುಮ್ಮಿನಾಡು, ವಜ್ರಧೀರ್ ಜೈನ್, ಯಮುನಾ ಶ್ರೀನಿಧಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು 48 ದಿನಗಳ ಚಿತ್ರೀಕರಣವನ್ನು ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ನಡೆಸಲಾಗಿದೆ.
ಚಿತ್ರಕ್ಕೆ ಮಲಯಾಳಂನ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತವನ್ನು ನೀಡುತ್ತಿದ್ದಾರೆ. ರಂಗನಾಥ್ ಸಿ ಎಂ ರವರು ಕ್ಯಾಮರಾ ಹಿಡಿದಿದ್ದಾರೆ. ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಜೂನ್-ಜುಲೈ ಹೊತ್ತಿಗೆ ತೆರೆಗೆ ತರುವ ಯೋಚನೆ ಚಿತ್ರತಂಡದ್ದು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.