ಭಾವ ನವನವೀನ

ಮುಖಪುಟದಲ್ಲಿ ವಿಜಯರಾಘವೇಂದ್ರ ಗಾಯನ ; ಡಾಕ್ಟರ್, ಪೊಲೀಸರಿಗೆ ಅರ್ಪಣೆ

Team Udayavani, Apr 21, 2020, 10:46 AM IST

cinema-tdy-5

ವಿಜಯರಾಘವೇಂದ್ರ ಬರೀ ನಟರಷ್ಟೇ ಅಲ್ಲ, ಅವರೊಬ್ಬ ಗಾಯಕ, ಒಳ್ಳೆಯ ಮಾತುಗಾರ ಕೂಡ. ಈಗಾಗಲೇ ಹಲವು ಚಿತ್ರಗಳಲ್ಲಿ ಹಾಡಿರುವ ಅವರು, ಎಫ್ ಎಂವೊಂದರಲ್ಲಿ ಆರ್‌ಜೆಯಾಗಿಯೂ ಕಾರ್ಯನಿರ್ವಹಿಸಿ ಸೈ ಎನಿಸಿಕೊಂಡಿದ್ದು ಗೊತ್ತೇ ಇದೆ. ಅವರೀಗ ಸಂಪೂರ್ಣ ಹಾಡುವ ಮೂಲಕವೇ ಈ ಲಾಕ್‌ಡೌನ್‌ ಸಮಯದಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಹೌದು, ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ದಿನಕ್ಕೊಂದು ವಿಶೇಷ ಹಾಡುಗಳನ್ನು ಹಾಡುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಡಾ.ರಾಜಕುಮಾರ್‌ ಅವರು ಹಾಡಿರುವ ಹಲವು ಚಿತ್ರಗೀತೆಗಳು, ಭಾವಗೀತೆ, ದಾಸರ ಪದ, ಭಕ್ತಿಗೀತೆಗಳನ್ನು ಹಾಡುವ ಮೂಲಕ ಮುಖಪುಟದಲ್ಲಿ ಕೇಳುಗರಿಂದ ಭರಪೂರ ಮೆಚ್ಚುಗೆಯ ಪ್ರತಿಕ್ರಿಯೆಗೆ ಪಾತ್ರರಾಗಿದ್ದಾರೆ. ಅಂದಹಾಗೆ, ವಿಜಯರಾಘವೇಂದ್ರ ಅವರು, “ಬಹದ್ದೂರ್‌ ಗಂಡು’ ಚಿತ್ರದಲ್ಲಿ ರಾಜ್‌ಕುಮಾರ್‌ ಹಾಡಿರುವ “ಮುತ್ತಿನಂಥ ಮಾತೊಂದು ಗೊತ್ತೇನಮ್ಮ ‘ ಹಾಡುವುದರೊಂದಿಗೆ ಅಂದಿಗೂ ಇಂದಿಗೂ ಅರ್ಥಪೂರ್ಣ ಪದಗಳು ಎಂದು ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲ, ರಾಜಕುಮಾರ್‌ ಹಾಡಿದ ದಾಸರ ಪದಸಿರಿ “ದಾಸ ದಾಸರ ಮನೆಯ ದಾಸಾನು ದಾಸ ನಾನು’, “ಆಡಿಸಿ ನೋಡು ಬೀಳಿಸಿ ನೋಡು ‘, “ನಮಸ್ತೇತು ಮಹಾ ಮಾಯೆ ‘, “ಶ್ರೀಕಂಠ ವಿಷಕಂಠ ‘, “ಓಂ ಬ್ರಹ್ಮಾನಂದ ಓಂಕಾರ ‘ ಹಾಗು “ನಿನ್ನ ಮನ ಮೆಚ್ಚಿಸಲು ನಿನ್ನ ಮನ ಮೆಚ್ಚಿಸಲು ಏನು ಮಾಡಲಿ ಹೇಳು ಪವನಸುತ ‘ ಹಾಡುಗಳನ್ನು ಹಾಡುವ ಮೂಲಕ ಖುಷಿಪಡಿಸಿದ್ದಾರೆ.

ಇದಷ್ಟೇ ಅಲ್ಲ, ರಾಜು ಅನಂತಸ್ವಾಮಿ ಅವರು ಹಾಡಿರುವ ಜಿ.ಎಸ್‌.ಶಿವರುದ್ರಪ್ಪ ರಚಿಸಿರುವ “ಎದೆತುಂಬಿ ಹಾಡಿದೆನು ಅಂದು ನಾನು ‘, ಡಾ.ವಿಷ್ಣುವರ್ಧನ್‌ ಅಭಿನಯದ “ಕರ್ಣ ‘ ಚಿತ್ರದ “ಆ ಕರ್ಣನಂತೆ ನೀ ದಾನಿಯಾದೆ ‘ ಹಾಡು ಹಾಡುವ ಮೂಲಕ ಈ ಹಾಡನ್ನು ತ್ಯಾಗಕ್ಕೆ ಹೆಸರಾದ ಡಾಕ್ಟರ್, ಪೊಲೀಸ್‌, ಸಮಾಜ ಸೇವಕರಿಗೆ, ಆಶಾ ಕಾರ್ಯಕರ್ತೆಯರಿಗೆ ಅರ್ಪಿಸಿದ್ದಾರೆ.

ಉಳಿದಂತೆ ಅವರು ಸುದೀಪ್‌ ಅಭಿನಯದ “ಮುಸ್ಸಂಜೆ ಮಾತು’ ಸಿನಿಮಾದ “ಏನಾಗಲಿ ಮುಂದೆ ಸಾಗು ನೀ ‘, “ಪಲ್ಲವಿ ಅನುಪಲ್ಲವಿ ‘ ಚಿತ್ರದ “ನಗುವ ನಯನ ಮಧುರ ಮೌನ ‘, “ಅಮೃತವರ್ಷಿಣಿ ‘ ಚಿತ್ರದ “ಭಲೇ ಭಲೇ ಚಂದದ.. ‘ ಹಾಡು ಸೇರಿದಂತೆ ಅನೇಕ ಗೀತೆಗಳನ್ನು ಹಾಡುವ ಮೂಲಕ ತಮ್ಮ ಫ್ಯಾನ್ಸ್‌ಗೆ ಖುಷಿಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.