‘ಭೀಮ’ ಫ‌ಸ್ಟ್‌ ಲುಕ್‌ ಟೀಸರ್‌ ಗೆ ಮೆಚ್ಚುಗೆ


Team Udayavani, Jan 23, 2023, 11:10 AM IST

vijay’s bheema first look teaser

“ದುನಿಯಾ’ ವಿಜಯ್‌ ಬರ್ತ್‌ಡೇಗೆ ಬಿಡುಗಡೆಯಾಗಿರುವ “ಭೀಮ’ ಚಿತ್ರದ ಫ‌ಸ್ಟ್‌ಲುಕ್‌ ಟೀಸರ್‌ ಹಿಟ್‌ಲಿಸ್ಟ್‌ ಸೇರಿದೆ. ಸಖತ್‌ ರಗಡ್‌ ಲುಕ್‌ ನಲ್ಲಿ ಎಂಟ್ರಿ ಕೊಟ್ಟಿರುವ ವಿಜಯ್‌ ಅವರನ್ನು ನೋಡಿ ಮಾಸ್‌ ಅಭಿಮಾನಿಗಳು ಖುಷಿಯಾಗಿದ್ದಾರೆ.

ಅದಕ್ಕೆ ಪೂರಕವಾಗಿ ಟೀಸರ್‌ನಲ್ಲಿ ಒಂದಿಷ್ಟು ಮಾಸ್‌ ಡೈಲಾಗ್‌- ಕೌಂಟರ್‌ ಡೈಲಾಗ್‌ ಇದ್ದು, ಇದು ಸಿನಿಮಾದ ಕ್ರೇಜ್‌ ಹೆಚ್ಚಿಸಿರುವುದಂತೂ ಸುಳ್ಳಲ್ಲ. “ಸಲಗ’ ಚಿತ್ರದ ಬಳಿಕ “ದುನಿಯಾ’ ವಿಜಯ್‌ ನಿರ್ದೇಶಿಸಿ, ನಟಿಸುತ್ತಿರುವ ಸಿನಿಮಾ “ಭೀಮ’ ಆಗಿದ್ದು, ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಈ ಬಾರಿಯೂ ವಿಜಯ್‌ ತಮ್ಮ ಮಾಸ್‌ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಕಥೆ ಮಾಡಿದ್ದು, ಮತ್ತೂಂದು ಹಿಟ್‌ ಸಿನಿಮಾ ವಿಶ್ವಾಸ ಕೂಡಾ ಅವರಿಗಿದೆ.

ಇದನ್ನೂ ಓದಿ:ಜಾತ್ರೆ ಸಂಭ್ರಮ-ದೇವರ ವಿಗ್ರಹ ಕ್ರೇನ್ ನಿಂದ ಕೆಳಗೆ ಬಿದ್ದು..ನಾಲ್ಕು ಭಕ್ತರ ಮೃತ್ಯು

ಈ ಚಿತ್ರವನ್ನು ಕೃಷ್ಣ ಸಾರ್ಥಕ್‌ ಹಾಗೂ ವಿತರಕ ಜಗದೀಶ್‌ ಗೌಡ ನಿರ್ಮಾಣ ಮಾಡುತ್ತಿದ್ದಾರೆ. “ಭೀಮ’ ಬಳಿಕ ವಿಜಯ್‌ ಜೊತೆ ಇದೇ ನಿರ್ಮಾಪಕರು ಮತ್ತೂಂದು ಸಿನಿ ಮಾವನ್ನು ಅನೌನ್ಸ್‌ ಮಾಡಿದ್ದಾರೆ. ಈ ಚಿತ್ರವನ್ನು ಜಡೇಶ್‌ ನಿರ್ದೇಶಿಸುತ್ತಿದ್ದಾರೆ.

ಟಾಪ್ ನ್ಯೂಸ್

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ

SIDDARAMAYYA 1

August ತಿಂಗಳಿನಲ್ಲಿ 2 ಗ್ಯಾರಂಟಿ ಜಾರಿ

ICC INDIA

ICC World Cup Test Championship ಫೈನಲ್‌: ಫಾಲೋಆನ್‌ ತಪ್ಪಿಸಲು ಭಾರತ ಪ್ರಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ಯಾವ ಮೋಹನ ಮುರಳಿ ಕರೆಯಿತು…’: ಶ್ವಾನ ಪ್ರೀತಿಯ ಸುತ್ತ ಮತ್ತೊಂದು ಚಿತ್ರ

‘ಯಾವ ಮೋಹನ ಮುರಳಿ ಕರೆಯಿತು…’: ಶ್ವಾನ ಪ್ರೀತಿಯ ಸುತ್ತ ಮತ್ತೊಂದು ಚಿತ್ರ

Click Cinema: ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರವಿ ಬಸ್ರೂರ್‌ ಪುತ್ರ ಪವನ್‌ ಬಸ್ರೂರು

Click Cinema: ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರವಿ ಬಸ್ರೂರ್‌ ಪುತ್ರ ಪವನ್‌ ಬಸ್ರೂರು

ಜಾಹ್ನವಿ ದರ್ಬಾರ್‌: ಚೊಚ್ಚಲ ಚಿತ್ರದ ಮೇಲೆ ನವ ನಟಿಯ ನಿರೀಕ್ಷೆ

ಜಾಹ್ನವಿ ದರ್ಬಾರ್‌: ಚೊಚ್ಚಲ ಚಿತ್ರದ ಮೇಲೆ ನವ ನಟಿಯ ನಿರೀಕ್ಷೆ

ಮೈಸೂರಿನಲ್ಲಿ ಶ್ರೀಲೀಲಾ ತೆಲುಗು ಸಿನಿಮಾ

ಮೈಸೂರಿನಲ್ಲಿ ಶ್ರೀಲೀಲಾ ತೆಲುಗು ಸಿನಿಮಾ

ಚಿರು ಇಲ್ಲದ ಮೂರು ವರುಷ

ಚಿರು ಇಲ್ಲದ ಮೂರು ವರುಷ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

3-hunsur

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ