ಸಂಸದರಿಗೆ, ಉನ್ನತ ಅಧಿಕಾರಿಗಳಿಗೆ ವಿಕಾಂತ್ ರೋಣ ಪ್ರೀಮಿಯರ್ ಶೋ
Team Udayavani, Jul 27, 2022, 3:20 PM IST
ಬೆಂಗಳೂರು: ನಟ, ನಿರ್ಮಾಪಕ ಕಿಚ್ಚ ಸುದೀಪ್ ಅವರ ಭಾರಿ ನಿರೀಕ್ಷೆಯ ಬಿಗ್ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ “ವಿಕ್ರಾಂತ್ ರೋಣ” ಜು.28ರಂದು ಬಿಡಗಡೆಯಾಗುತ್ತಿದ್ದು, ಸಂಸದರು ಹಾಗೂ ಉನ್ನತ ಅಧಿಕಾರಿಗಳಿಗೆ ಪ್ರೀಮಿಯರ್ ಶೋ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ದೆಹಲಿಯಲ್ಲಿ ಗುರುವಾರ ಬೆಳಗ್ಗೆ ಚಾಣಕ್ಯಪುರಿಯ ಪಿವಿಆರ್ ಥಿಯೇಟರ್ನಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ರಾಜ್ಯಸಭಾ ಸದಸ್ಯರು, ಲೋಕಸಭಾ ಸದಸ್ಯರು, ಕೇಂದ್ರಸರ್ಕಾರದ ಉನ್ನತ ಅಧಿಕಾರಿಗಳಿಗೆ ಆಹ್ವಾನ ನೀಡಿದ್ದು, ಚಿತ್ರ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.
Eagerly waiting. Thank you @KicchaSudeep Sir. All the best for you. pic.twitter.com/iZFqCy5KAp
— Pratap Simha (@mepratap) July 26, 2022
ಇದನ್ನೂ ಓದಿ:‘ಲವ್ ಮಾಕ್ಟೇಲ್ 2’ ಹುಡುಗಿ ಕೈ ತುಂಬಾ ಸಿನಿಮಾ: ಸಖತ್ ಬ್ಯುಸಿಯಾದ ರಚೆಲ್ ಡೇವಿಡ್
ಈ ಕುರಿತು ಸಂಸದ ಪ್ರತಾಪ್ ಸಿಂಹ ಅವರಿಗೆ ಆಹ್ವಾನ ಬಂದಿದ್ದು, ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರ ವೀಕ್ಷಿಸಲು ಉತ್ಸುಕನಾಗಿದ್ದೇನೆ. ಆಹ್ವಾನ ಕಳುಹಿಸಿದ ಚಿತ್ರ ತಂಡಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’