ಯುಗಾದಿಗೆ ‘ವಿಕ್ರಾಂತ್‌ ರೋಣ’ ಟೀಸರ್‌


Team Udayavani, Mar 30, 2022, 9:02 AM IST

vikrant-rona

ಎಲ್ಲಾ ಅಂದುಕೊಂಡಂತೆ ಆಗಿದ್ದರೆಕಿಚ್ಚ ಸುದೀಪ್‌ ಅಭಿನಯದ ಬಹುನೀರಿಕ್ಷಿತ ಚಿತ್ರ “ವಿಕ್ರಾಂತ ರೋಣ’ ಈಗಾಗಲೇ ರಿಲೀಸ್‌ ಆಗಬೇಕಿತ್ತು. ಕೋವಿಡ್‌ ಅಡೆತಡೆಗಳ ಪರಿಣಾಮ “ವಿಕ್ರಾಂತ ರೋಣ’ ತನ್ನ ರಿಲೀಸ್‌ ಡೇಟ್‌ ಮುಂದಕ್ಕೆ ಹಾಕಿತ್ತು. “ಕೋಟಿಗೊಬ್ಬ3′ ನಂತರ ತಮ್ಮ ನೆಚ್ಚಿನ ನಟನನ್ನು ಕಣ್‌ ತುಂಬಿಕೊಳ್ಳಲುಕಿಚ್ಚ ಸುದೀಪ್‌ ಅಭಿಮಾನಿ ಬಳಗ ಕಾತರದಿಂದ ಕಾದಿದೆ.

“ವಿಕ್ರಾಂತ ರೋಣ’ನ ಆರ್ಭಟಕ್ಕೆಕಾದಿರುವ ಅಭಿಮಾನಿಗಳ ಪಾಲಿಗೆ ಇದೀಗ ಚಿತ್ರ ತಂಡ ಯುಗಾದಿ ಬೆಲ್ಲವನ್ನು ನೀಡಲು ಹೊರಟಿದೆ. ಇದೇ ಏ.02 ಯುಗಾದಿಯಂದು ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಲಿದ್ದು, ಟೀಸರ್‌ ಮೂಲಕ ಪ್ರೇಕ್ಷಕನ ಕಾತುರವನ್ನು ಇಮ್ಮಡಿಗೊಳಿಸಲಿದೆ. ಏ.2 ರಂದು ಬೆಳಿಗ್ಗೆ 9.55ಕ್ಕೆ ಟೀಸರ್‌ ಮೂಲಕ ಬಿಡುಗಡೆ ದಿನಾಂಕವನ್ನು ಘೋಷಿಸಲು ಚಿತ್ರ ತಂಡ ಸಜ್ಜಾಗಿದೆ.

ಈ ಮೊದಲು ದುಬೈನ ಬುರ್ಜ್‌ ಖಲೀಫಾದಲ್ಲಿ ಚಿತ್ರದ ಪೋಸ್ಟರ್‌ ರಿಲೀಸ್‌ ಮಾಡುವ ಮೂಲಕ ದಾಖಲೆ ಬರೆದಿದ್ದ ಚಿತ್ರ, ಕನ್ನಡ, ಹಿಂದಿ, ತೆಲುಗು,ತಮಿಳು ಸೇರಿದಂತೆ ಒಟ್ಟೂ10ಕ್ಕೂ ಹೆಚ್ಚು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಪ್ಯಾನ್‌ ಇಂಡಿಯಾ ಚಿತ್ರವಾಗಿ ಹೊರಹೊಮ್ಮಿರುವ ಈ ಚಿತ್ರ3ಡಿ ಮೂಲಕವೂ ತೆರೆಗೆ ಬರಲಿದೆ. ಚಿತ್ರದ ಹಾಡೊಂದರಲ್ಲಿ ಬಾಲಿವುಡ್‌ ಬೆಡಗಿ ಜಾಕ್ವೆಲಿನ್‌ ಫ‌ರ್ನಾಂಡಿಸ್‌ ಸುದೀಪ್‌ ಜೊತೆ ಹೆಜ್ಜೆ ಹಾಕಿದ್ದಾರೆ.

ಶಾಲಿನಿ ಜಾಕ್‌ ಮಂಜು ಹಾಗೂ ಅಲಂಕಾರ್‌ ಪಾಂಡಿಯನ್‌ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಿರೂಪ್‌ ಭಂಡಾರಿ, ನೀತಾ ಅಶೋಕ್‌, ರವಿಶಂಕರ್‌ ಗೌಡ, ಮಧುಸೂಧನ್‌ ರಾವ್‌ ಎಂಬ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಅನೂಪ್‌ ಭಂಡಾರಿ ನಿರ್ದೇಶನ, ಬಿ. ಅಜನೀಶ್‌ ಲೋಕ್‌ನಾಥ್‌ ಸಂಗೀತ ಸಂಯೋಜನೆ, ವಿಲಿಯಂ ಡೇವಿಡ್‌ ಛಾಯಾಗ್ರಹಣ, ಆಶಿಕ್‌ ಕುಸುಗೊಳ್ಳಿ ಸಂಕಲನ ಚಿತ್ರಕ್ಕಿದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.